Headlines

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ ಸೊರಬ: : ರೈಸ್‌ಮಿಲ್  ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್‌ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್‌ನ್ನು ಕಳ್ಳತನ ಮಾಡಿಕೊಂಡು  ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಂದರೆ ಶಿವಮೊಗ್ಗದ  ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು  ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್  ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ…

Read More

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ   ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು. ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ  ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ….

Read More

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…

Read More

ಎರಡು ಕಾರುಗಳು,ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ : ನಾಲ್ವರಿಗೆ ತೀವ್ರ ಗಾಯ-ಮೆಗ್ಗನ್ ಗೆ ದಾಖಲು |Accident

ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಸಂಜೆ ಸಂಭವಿಸಿದೆ.  ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ…!!!

ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರನನ್ನು ಮಲೇಬೆನ್ನೂರು ನಿವಾಸಿ ಹಬೀಬುಲ್ಲಾ ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ತೀವ್ರ ಪೆಟ್ಟು ಬಿದ್ದಿದ್ದು ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಆಯನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಯನ್ನು ಇಲ್ಲಿ ವೀಕ್ಷಿಸಿ👇

Read More

ಹೊಸನಗರ – ತೀರ್ಥಹಳ್ಳಿ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ವರ್ಷಧಾರೆ|Rain

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 82.30 ಮಿ.ಮೀ. ಮಳೆಯಾಗಿದ್ದು, ಸರಾಸರಿ 11.76 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 44.57 ಮಿ.ಮೀ. ಮಳೆ ದಾಖಲಾಗಿದೆ. ಹೊಸನಗರ  ಹೊಸನಗರ ತಾಲೂಕಿನ ನಗರ, ಸಂಪೆಕಟ್ಚೆ, ನಿಟ್ಟೂರು, ಯಡೂರು, ಮಾಸ್ತಿಕಟ್ಚೆ, ಕೋಡೂರು, ಗರ್ತಿಕೆರೆ, ಹುಂಚ , ಬೆಳ್ಳೂರು, ಅಮೃತ, ಸೋನಲೆ, ತ್ರಿಣಿವೆ, ಮಂಬಾರು,ರಿಪ್ಪನ್‌ಪೇಟೆ, ಕೋಡುರು, ಚಿಕ್ಕಜೇನಿ, ಬಾಳೂರು, ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನದಿಂದ…

Read More

ಎದೆ ಮಟ್ಟದ ನೀರಿನಲ್ಲಿ ಸಾಗಿ ಅಂತ್ಯಸಂಸ್ಕಾರ – ಗೃಹಸಚಿವರ ಕ್ಷೇತ್ರದಲ್ಲಿ ಏನಿದು ಅವ್ಯವಸ್ಥೆ !

ತೀರ್ಥಹಳ್ಳಿ : ಇಲ್ಲಿ ಮಳೆಗಾಲ ಬಂತೆಂದರೆ ಸಾಕು ಜನರ ಪರದಾಟ ಆರಂಭವಾಗುತ್ತದೆ. ಇಲ್ಲಿ ಮಳೆಗಾಲದಲ್ಲಿ ಬದುಕಲೂ ಕಷ್ಟ.. ಸತ್ತರೂ ಕಷ್ಟ. ಇಲ್ಲಿ ಸತ್ತವರ ಅಂತಿಮ ಯಾತ್ರೆ ಮಾತ್ರ ನರಕಯಾತನೆ..! ಹೌದು, ಆಶ್ಚರ್ಯವಾದರೂ ಸತ್ಯ. ಇದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದ ಗ್ರಾಮವೊಂದರ ಪರಿಸ್ಥಿತಿ. ತಾಲೂಕಿನ ಹೊಸಹಳ್ಳಿ ಗ್ರಾ.ಪಂಚಾಯತ್ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಮೃತ ಶರೀರವನ್ನು ಗ್ರಾಮಸ್ಥರು ನೀರು ತುಂಬಿದ ರಸ್ತೆಯಲ್ಲಿ ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ. ಕೋಡ್ಲು ಗ್ರಾಮದ ತಮ್ಮಯ್ಯ ಗೌಡ ಅವರು ವಯೋ…

Read More

ತೋಟದ ಕೆಲಸಕ್ಕೆ ಹೋದ ರೈತ ಮಹಿಳೆ ಹಳ್ಳಕ್ಕೆ ಬಿದ್ದು ಸಾವು : ತಡರಾತ್ರಿ ಮೃತದೇಹ ಪತ್ತೆ

ತೋಟದ ಕೆಲಸಕ್ಕೆ ಹೋದ ರೈತ ಮಹಿಳೆಯೊಬ್ಬರು ಹಳ್ಳದಲ್ಲಿ ಕೊಚ್ಚಿಹೋಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ನಡೆದಿದೆ. ಮೃತ ದುರ್ಧೈವಿಯನ್ನು ಭವಾನಿ ಶಂಕರ್ ನಾರಾಯಣ(52) ಎಂದು ಗುರುತಿಸಲಾಗಿದೆ. ಸುಳುಗೋಡು ಗ್ರಾಮದ ಬಾಳೆಹಿತ್ತಲು ಹಳ್ಳದಲ್ಲಿ ಭವಾನಿ ರವರು ಎಂದಿನಂತೆ ಬೆಳಿಗ್ಗೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದಾರೆ ಆದರೆ ಸಂಜೆಯವರೆಗೂ ಮನೆಗೆ ಬಾರದಿದ್ದಾಗ ಕುಟುಂಬದವರು ಇವರನ್ನು ಹುಡುಕಲು ಪ್ರಾರಂಭಿಸಿದ್ದು  ಎಷ್ಟೇ ಹುಡುಕಿದರೂ ಇವರ ಸುಳಿವು ಸಿಗಲಿಲ್ಲ.ತಡರಾತ್ರಿಯವರೆಗೂ ಹುಡುಕಿದಾಗ ರಾತ್ರಿ ಹನ್ನೊಂದರ ಸಮಯಕ್ಕೆ ಹಳ್ಳದಲ್ಲಿ ಇವರ ಮೃತದೇಹ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…

Read More
Exit mobile version