ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..???

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..??? ಶಿವಮೊಗ್ಗ ನಗರದ ಬ್ರೈಟ್ ಹೊಟೆಲಿನಲ್ಲ್ಲಿ ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 4…

Read More

Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್

ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…

Read More

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ ರಿಪ್ಪನ್‌ಪೇಟೆ : ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧೀಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರರರ ಗೆಲುವು ತಡೆಯಲು  ಸಾಧ್ಯವಿಲ್ಲ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಹೇಳಿದರು. ರಿಪ್ಪನ್‌ಪೇಟೆಯ  ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಗರಣಮುಕ್ತ,ವಿವಾದಾತ್ಮಕವಲ್ಲದ ವ್ಯಕ್ತಿ.ಸರಳ ಸಜ್ಜನಿಕೆಯ ಆಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರರವರು ಈ ಭಾರಿಯಲ್ಲಿ  ಅತಿ ಹೆಚ್ಚು ಆಂತರದಲ್ಲಿ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ. ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

Read More

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು

ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರ: “ಮಾಧ್ಯಮವು ಕೇವಲ ಸುದ್ದಿಯನ್ನು ಹಂಚುವ ಸಾಧನವಲ್ಲ, ಅದು ಸಮಾಜದ ದಿಕ್ಕು ತೋರಿಸುವ ಕನ್ನಡಿಯಾಗಿದೆ, “ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು, ಅವುಗಳಿಗೆ ಪರಿಹಾರ ಕಲ್ಪಿಸಲು ರಾಜಕಾರಣಿಗಳ ಗಮನ ಸೆಳೆಯುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅಪಾರ,” ಎಂದು ಅವರು ಹೇಳಿದರು. ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಟ್ಟೂರು ಸರ್ಕಾರಿ ಪದವಿ ಪೂರ್ವ…

Read More
White robot

Fusce tempor mattis rutrum

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ A pregnant buffalo died and other cattle were injured after a tree fell on a cowshed in Honnebailu village of Thirthahalli constituency. MLA Araga Jnanendra visited the spot and assured compensation. ತೀರ್ಥಹಳ್ಳಿ ಕ್ಷೇತ್ರದ ಹುಂಚ ಹೋಬಳಿಯ ಹೊನ್ನೇಬೈಲು ಗ್ರಾಮದ ಬಿಲ್ಕೆಶ್ವರ ತಿಮ್ಮಪ್ಪ ಅವರಿಗೆ ಸೇರಿದ ಜಾನುವಾರು…

Read More

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಶಸ್ವಿಯಾಗಿ ನೆರವೇರಿದ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ‘ಸ್ನೇಹಪರ್ವ-2’ ಕಾರ್ಯಕ್ರಮದ ಸಮಗ್ರ ವರದಿ. ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಇಲ್ಲಿ ಓದಿ. ​ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸಮುದಾಯ ಭವನದಲ್ಲಿ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ವತಿಯಿಂದ ಆಯೋಜಿಸಲಾಗಿದ್ದ ‘ಸ್ನೇಹ ಪರ್ವ-2’ ಕಾರ್ಯಕ್ರಮವು ಏಪ್ರಿಲ್ 26 ರಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ​ಬೆಳಿಗ್ಗೆ 7…

Read More