ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ|araga
ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ ರಿಪ್ಪನ್ಪೇಟೆ;-ಗೃಹ ಸಚಿವನಾಗಿ ಕ್ಷೇತ್ರದ ರಾಜ್ಯ ಸುತ್ತಿದರೂ ಕೂಡಾ ಕ್ಷೇತ್ರದ ಮತದಾರರ ಮತ್ತು ಕಾರ್ಯಕರ್ತರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸಿ ಗತ್ತು ಗೈರತು ಜನರೊಂದಿಗೆ ಬೆರತು ಪ್ರೀತಿ ವಿಶ್ವಾಸದಿಂದಿರುವುದಕ್ಕೆ ಮರು ಅಯ್ಕೆ ಮಾಡಿದ್ದಾರೆಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆದ್ದಾರಿಪುರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು…