Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

Ripponpete | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ  #ಜನಹಿತಕ್ಕಾಗಿ ರಿಪ್ಪನ್‌ಪೇಟೆ: ಪಟ್ಟಣ ಈಗ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗಿರುವ ಕಾರಣ ವ್ಯಾಪಾರ ವಹಿವಾಟು ಹೆಚ್ಚಾಗಿವೆ. ಇದರ ಜತೆ ವಾಹನ ಸಂಚಾರವೂ ಹೆಚ್ಚಾಗಿದೆ. ಚಿಕ್ಕ ರಸ್ತೆಯಲ್ಲೇ ದೊಡ್ಡ ದೊಡ್ಡ ವಾಹನ ಸಂಚಾರ ಜೋರಾಗಿದೆ ಈ ನಡುವೆ ತೀರ್ಥಹಳ್ಳಿ ರಸ್ತೆಯಲ್ಲಂತೂ ಅಸಮರ್ಪಕ ವಾಹನ ನಿಲುಗಡೆಯಿಂದ ಜನ ತತ್ತರಿಸುವಂತಾಗಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರು ಖಾಸಗಿ ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುವುದರಿಂದ ತೀರ್ಥಹಳ್ಳಿ…

Read More

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Gold ornaments worth Rs 5 lakh stolen from Kalyana Mantapa Gold ornaments worth Rs 5 lakh stolen from Kalyana Mantapa ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ…

Read More

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ State BJP Vice President Hartalu Halappa inaugurated a floodlight volleyball tournament in Ripponpet, highlighting the importance of rural sports for the physical and mental well-being of the youth. ​ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸಬಹುದು ಎಂದು ರಾಜ್ಯ…

Read More

ಮೊಟ್ಟೆ ತಿನ್ನಲು ಹೋಗಿ ಕೋಳಿ ಗೂಡಿನಲ್ಲಿಯೇ ಬಂಧಿಯಾದ ನಾಗರಹಾವು|Cobra

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಕೋಳಿ ಮೊಟ್ಟೆಯನ್ನು ತಿನ್ನಲು ಹೋದ ನಾಗರಹಾವು ಕೋಳಿ ಗೂಡಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ವಡಾಹೊಸಳ್ಳಿ ಅಂಗನವಾಡಿ ಕಾರ್ಯಕರ್ತೆ ಸುಶೀಲ ಎಂಬುವವರ ಮನೆಯ ಕೋಳಿಗೂಡಿನಲ್ಲಿ ಮೊಟ್ಟೆ ತಿನ್ನಲು ಹೋಗಿ ನಾಗರಹಾವೊಂದು ಗೂಡಿನಲ್ಲಿ ಬಂಧಿಯಾಗಿತ್ತು, ಕೋಳಿಗೂಡಿನಲ್ಲಿ ಮೊಟ್ಟೆ ತಿಂದು ಗೂಡಿನಲ್ಲಿ ಹೆಡೆ ಬಿಚ್ಚಿ ಆಟವಾಡುತ್ತಿರುವ ನಾಗರಹಾವನ್ನು ಕಂಡ ಮನೆಯವರು ತಕ್ಷಣ ರಿಪ್ಪನ್‌ಪೇಟೆಯ ಉರಗ ತಜ್ಞ ಗಂಗಾಧರ(ಗಂಗಣ್ಣ) ರವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ಉರಗತಜ್ಞ ಗಂಗಾಧರ್ ಸ್ಥಳಕ್ಕೆ ತೆರಳಿ ಕೋಳಿ ಗೂಡಿನಲ್ಲಿ…

Read More

ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರೀಕರ ಸಮಸ್ಯೆ ಕೇಳೋರು ಯಾರು ! ?????

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರಿಕರ ಸಮಸ್ಯೆ ಕೇಳೋ ವ್ಯಕ್ತಿಗಳು ಯಾರು !?  ಹೀಗೊಂದು ಪ್ರೆಶ್ನೆ ಸಾರ್ವಜನಿಕರ ವಲಯದಿಂದ ಕೇಳುತ್ತಿದ್ದು ಇದಕ್ಕೆ ಚುನಾವಣೆಯಲ್ಲಿ ಗೆದ್ದವರಾಗಲಿ ಅಥವಾ ಅಲ್ಲಿನ ಅಧಿಕಾರಿಗಳಾಗಲಿ ಉತ್ತರ ನೀಡಬೇಕಿದೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ಏನು ?    ನೀರಿನ ಬಿಲ್ಲು: ನೀರು ಬಿಲ್ಲು ಬರೀ ಆರಿಯಾರ್ಸ್ ಸೇರಿಸಿ ಬಿಲ್ಲು ಕೊಟ್ಟರೆ ಪರವಾಗಿಲ್ಲ. ಬಿಲ್ಲು ಕೊಡದೇ ಎರಡು ಮೂರು ತಿಂಗಳಿಗೊಮ್ಮೆ ಬಿಲ್ಲು ಕೊಟ್ಟು, ಸ್ಲಾಬ್ ರೇಟು ಜಾಸ್ತಿಯಾಗಿ ನಮ್ಮದಲ್ಲದ ತಪ್ಪಿಗೆ ನಾವು ದಂಡ ಕೊಡೋದು…

Read More

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ | Rain

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ ಶಿವಮೊಗ್ಗ ಜಿಲ್ಲಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದ್ದು ಜಿಲ್ಲೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 55 ಮಿಲಿಮೀಟರ್‌ ಮಳೆಯಾಗಿದೆ.  ತಾಲ್ಲೂಕುವಾರು ಮಳೆಯ ಪ್ರಮಾಣ : ಸಾಗರದಲ್ಲಿ ಅತಿಹೆಚ್ಚು 111.20 MM ಮಳೆಯಾಗಿದೆ.  ಹೊಸನಗರ ತಾಲ್ಲೂಕುನಲ್ಲಿ 100.90 MM ಮಳೆಯಾಗಿದೆ.  ಭದ್ರಾವತಿಯಲ್ಲಿ ಅತಿ ಕಡಿಮೆ 9.10 MM ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿಯು 100.80 MM ಮಳೆಯಾಗಿದೆ. ಶಿಕಾರಿಪುರದಲ್ಲಿ  18.80 MM ಮಳೆಯಾಗಿದ್ದು ಸೊರಬ ತಾಲ್ಲೂಕಿನಲ್ಲಿ 34.60 MM ಮಳೆಯಾಗಿದೆ. ಶಿವಮೊಗ್ಗದಲ್ಲಿ 15.30 MM…

Read More

ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

ಬಿಎಸ್​ವೈ ಜನ್ಮದಿನದಂದೇ ಡೈರಿ ಬಾಂಬ್ ಸಿಡಿಸಿದ್ರಾ ಪುತ್ರಿ ಅರುಣಾದೇವಿ – ಖುರ್ಚಿ ಅಲ್ಲಾಡಿಸಲು ಎಂತೆಂತಹ ಕೃತ್ಯಗಳು ನಡೆಸಿದ್ದಾರೆನ್ನುವುದನ್ನು ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ..!!!|BSY

ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು, ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ:  ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ಮನೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಡಿಯೂರಪ್ಪನವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ವಿಶೇಷ ಅಂದ್ರೆ ಪ್ರಧಾನಿ ನರೇಂದ್ರ ಮೋದಿ ಬರ್ತ್​ಡೇ ದಿನವೇ ಶಿವಮೊಗ್ಗ ಏರ್​ಪೋರ್ಟ್​ ಲೋಕಾರ್ಪಣೆ ಮಾಡುವ ಮೂಲಕ ಯಡಿಯೂರಪ್ಪನವರಿಗೆ ಗಿಫ್ಟ್​ ನೀಡಲಿದ್ದಾರೆ.  ಅಲ್ಲದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆನ್ನುವುದು ಯಡಿಯೂರಪ್ಪನವರ ಕನಸು ಸಹ ಆಗಿತ್ತು. ಇದೀಗ…

Read More

ಕರ್ತವ್ಯ ವೇಳೆ ಕುಸಿದು ಬಿದ್ದ ಶಿವಮೊಗ್ಗದ ಸ್ಟಾಫ್‌ ನರ್ಸ್‌ ಸಾವು : ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ

ಶಿವಮೊಗ್ಗ : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಸ್ಟಾಫ್‌ ನರ್ಸ್‌ ಟಿ.ಕೆ. ಗಾನವಿ (22) ಅವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ. ಗಾನವಿ ಅವರು ಕರ್ತವ್ಯದ ವೇಳೆ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಬೆಂಗಳೂರಿನ ಗ್ಯಾಸ್ಟೊ್ರೕ ಎಂಟರಾಲಜಿ ಸೈನ್ಸಸ್‌ ಆ್ಯಂಡ್‌ ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ ಸಂಸ್ಥೆಗೆ ಕರೆತರಲಾಯಿತು. ಈ ವೇಳೆ ವೈದ್ಯರು ಮಿದುಳು ನಿಷ್ಕ್ರಿಯವಾಗಿರುವುದಾಗಿ ತಿಳಿಸಿದರು. ಇದರಿಂದ ಪೋಷಕರು ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತಾಯಿ ಮತ್ತು ಅಕ್ಕ ಅಂಗಾಂಗ ದಾನಕ್ಕೆ ಸಹಿ ಮಾಡುವ ಮೂಲಕ ಹಲವರಿಗೆ…

Read More

Duis euismod sollicitudin est eu tristique nibh

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Exit mobile version