ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!!

ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.‌!! ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ…

Read More

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…

Read More

ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ

ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬಕ್ಕೆ ಹೊಸನಗರದಲ್ಲಿ ಜನಸಾಗರ ಹೊಸನಗರ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠö್ಯಪೂರ್ಣವಾಗಿ ಫೆ.22ರ ಶನಿವಾರ ರಾತ್ರಿ ಹೊಸನಗರದ ನೆಹರು ಮೈದಾನದಲ್ಲಿ ಬ್ಲಾಕ್ ಕಾಂಗ್ರೇಸ್ ಪಕ್ಷ ಹಾಗೂ ಬೇಳೂರು ಅಭಿಮಾನಿ ಬಳಗದವರು ಆಚರಿಸಲಾಗಿದ್ದು ನೆಹರು ಮೈದಾನದ ತುಂಬಾ ಜನ ಸಾಗರವೇ ಸೇರಿ ಬೇಳೂರು ಹುಟ್ಟು ಹಬ್ಬದ ಶುಭಾಷಯ ಕೋರಿದರು. ದೇಶವನ್ನು ಸೈನಿಕರು ರಕ್ಷಣೆ ಮಾಡಿದ ಹಾಗೇ ಬಡವರ ಶ್ರೀ…

Read More

ಚಿನ್ನದಂಗಡಿಗೆ ಗ್ರಾಹಕಿಯ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮಹಿಳೆಯ ಬಂಧನ|arrested

ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಮೀರ್ ಹಂಜಾ ನೇಮಕ :

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ರಿಪ್ಪನ್‌ಪೇಟೆಯ ಅಮೀರ್ ಹಂಜಾ ರವರನ್ನು ನೇಮಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಅಮೀರ್ ಹಂಜಾ ರವರಿಗೆ ಆದೇಶ ಪ್ರತಿಯನ್ನು ವಿತರಿಸಿದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಒಡನಾಡಿಯಾಗಿದ್ದ ರಿಪ್ಪನ್‌ಪೇಟೆಯ ಅಮೀರ್ ಹಂಜಾ ಪ್ರಸ್ತುತ ಮಧು ಬಂಗಾರಪ್ಪ ರ ಬೆಂಬಲಿಗ ಮುಖಂಡರಲ್ಲಿ…

Read More

Ripponpete | ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹೊರಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ…

Read More

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …

Read More

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿರುವ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ. ಈ ಘಟನೆ ಮುತ್ತಿನಕೊಪ್ಪದ ಮುಂದೆ ಸಿಗುವ ತೋಟದ ಕೆರೆ ಬಳಿ ನಿನ್ನೆ ರಾತ್ರಿ ಏಳು ಮೂವತ್ತರ ಹೊತ್ತಿಗೆ ನಡೆದಿದೆ. ಘಟನೆಯಲ್ಲಿ ಶಶಿಧರ್‌ ಎಂಬವರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಹಳ್ಳಿಯವರು ಉಪಚರಿಸಿದ್ದಾರೆ. ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಶಿಧರ್‌ ಎಂಬವರು ನಿನ್ನೆ ದಾವಣಗೆರೆಗೆ ಹೋಗಿ ಕೆಲಸ…

Read More

ರಿಪ್ಪನ್ ಪೇಟೆ : ಆಲುವಳ್ಳಿ,ಕೆಂಚನಾಲ ಸುತ್ತಮುತ್ತ ಆಕಾಶದಲ್ಲಿ ವಿಚಿತ್ರ ಕೌತುಕ : ಬೆಚ್ಚಿಬಿದ್ದ ಜನರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಆಲುವಳ್ಳಿ ಹಾಗೂ ಕೆಂಚನಾಲ ಗ್ರಾಮದಲ್ಲಿ ಇಂದು ಸರಿಯಾಗಿ ಆಕಾಶದಲ್ಲಿ ಸಾಲು ಸಾಲಾಗಿ ಸಣ್ಣ ಸಣ್ಣ ದೀಪಗಳು ಹಾದು ಹೋಗಿ ಅಚ್ಚರಿ ಮೂಡಿಸಿವೆ. ಬಾಹ್ಯಾಕಾಶದಲ್ಲಿ ನಡೆಯುವ‌ ಕೌತುಕಗಳಿಗೆ ಕೊನೆಯೇ ಇಲ್ಲ. ಆಕಾಶದಲ್ಲಿ ಅದೇ ನಕ್ಷತ್ರ, ಅದೇ ಚಂದ್ರ, ಅದೇ ಸೂರ್ಯ ಇದ್ದಿದ್ದರೆ ಯಾವ ಕುತೂಹಲವೂ ಅನುಸುತ್ತಿರಲಿಲ್ಲ. ಆದರೆ ಬಾಹ್ಯಾಕಾಶದಲ್ಲಿ ಏಕಾಏಕಿ ಲೈಟ್ ಗಳ ಸರಣಿ ಹಾದು ಹೋದರೆ ನಿಮ್ಮನ್ನ ಅಚ್ಚರಿ ಪಡಿಸದೆ ಇರದು. ಇಂತಹ ಒಂದು ಕೌತುಕಕ್ಕೆ ಹೊಸನಗರ ತಾಲೂಕಿನ ಕೆಂಚನಾಲ,ಆಲುವಳ್ಳಿ…

Read More
Exit mobile version