ಹೊಲದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಹೆಬ್ಬಾವು – ಅರಣ್ಯ ಇಲಾಖೆಯಿಂದ ರಕ್ಷಣೆ|python

ಹೊಲದಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಹೆಬ್ಬಾವು – ರಕ್ಷಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದ ಹೊಲದಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಹಾವನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.  ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಕಚ್ಚಿಗೆ ಬೈಲ್  ಗ್ರಾಮದ ಗಣೇಶ್ ಭಟ್ ಹುಲಿಮನೆ ಎಂಬುವರ ಜಮೀನಿನಲ್ಲಿ ಕಾಣಿಸಿಕೊಂಡ ಸುಮಾರು 12 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಸುರಕ್ಷಿತವಾಗಿ ಬಿಡಲಾಗಿದೆ. ಬೃಹತ್ ಗಾತ್ರದ ಹೆಬ್ಬಾವನ್ನು ಅರಣ್ಯ…

Read More

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು ಸುದ್ದಿ ಬದಲಿಸಿತು ಬದುಕು: ಪೋಸ್ಟ್ ಮ್ಯಾನ್ ನ್ಯೂಸ್ ವರದಿಯಿಂದ ನಿರ್ಗತಿಕ ಕುಟುಂಬಕ್ಕೆ ಸೂರು A Postman News report highlighting the plight of Shashikala and her disabled daughter in Melinasampalli village prompted MLA Belur Gopalakrishna, Asare Committee, officials and villagers to come together and build a permanent house for the family. ಶಿವಮೊಗ್ಗ ಜಿಲ್ಲೆಯ…

Read More

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ರಿಪ್ಪನ್‌ಪೇಟೆಯ ಯುವಕ

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ಯುವಕ ರಿಪ್ಪನ್‌ಪೇಟೆ : ಜಿಲ್ಲೆಯ ಪ್ರಸಿದ್ದ ಉರಗ ತಜ್ಞ ಸ್ನೇಕ್ ಕಿರಣ್ ರವರು ಕಳೆದುಕೊಂಡಿದ್ದ ಮೊಬೈಲ್ ನ್ನು ಪಟ್ಟಣದ ತನ್ವಿ ಮೊಬೈಲ್ ಶಾಪ್ ನ ಮಾಲೀಕರು ಹಿಂದಿರುಗಿಸಿದ್ದಾರೆ. ಶಿವಮೊಗ್ಗದಲ್ಲಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೊಬೈಲ್ ಶಾಪ್ ಮಾಲೀಕ ತನ್ನು ಅರಸಾಳು ಸ್ನೇಕ್ ಕಿರಣ್ ರವರಿಗೆ ಮೊಬೈಲ್ ನ್ನು ಹಿಂದಿರುಗಿಸಿದ್ದಾರೆ. ಕೆಲವು ದಿನಗಳ ಹಿಂದೆ ಪಟ್ಟಣದ ತನ್ವಿ ಮೊಬೈಲ್ ಶಾಪ್ ಗೆ…

Read More

ರಿಪ್ಪನ್‌ಪೇಟೆ : ಕೋಳಿ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ|Raid

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿರುವ ಮಾಹಿತಿ ಆಧರಿಸಿ ಪಟ್ಟಣದ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ 10 ರಿಂದ 12  ಆರೋಪಿಗಳು ಪರಾರಿಯಾಗಿದ್ದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಳಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಶಿವಮೊಗ್ಗ: ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ :ಕಾರು ಚಾಲಕ ಸ್ಥಳದಲ್ಲೆ ಸಾವು

ಶಿವಮೊಗ್ಗ: ಖಾಸಗಿ ಬಸ್ ಮತ್ತು ಕಾರ್ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ದುರ್ಘಟನೆ ಶಿವಮೊಗ್ಗದ ಕುಂಚೇನಹಳ್ಳಿ ಸಮೀಪ ನಡೆದಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿಕಾರಿಪುರ ನಿವಾಸಿ ರಾಕೇಶ್ (35) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನಿಬ್ಬರು ಸಹ ಪ್ರಯಾಣಿಕರಾದ ಜ್ಯೋತಿ ಮತ್ತು ಚೈತ್ರರಿಗೆ ಅಪಘಾತದಲ್ಲಿ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಸಿಫ್ಟ್ ಕಾರಿನಲ್ಲಿ ಬರುವಾಗ ಕುಂಚೇನ ಹಳ್ಳಿಯ ಗ್ರಾಪಂ ಕಚೇರಿ ಮುಂಭಾಗ ಕೃಷ್ಣ…

Read More

ಶಿವಮೊಗ್ಗ : ಹೊತ್ತಿ ಉರಿದ ಪೇಪರ್ ಗೋಡೌನ್‌ – ಅಪಾರ ನಷ್ಟ

ಶಿವಮೊಗ್ಗ : ಹೊತ್ತಿ ಉರಿದ ಪೇಪರ್ ಗೋಡೌನ್‌ – ಅಪಾರ ನಷ್ಟ A massive fire broke out at a paper warehouse in the Hale Mandli area on the outskirts of Shivamogga. Firefighters rushed to the spot and are battling the blaze, while police have launched an investigation into the cause. ಶಿವಮೊಗ್ಗ, ಜು. 15: ನಗರದ ಹೊರವಲಯದ ಹಳೆ ಮಂಡಳಿ ಪ್ರದೇಶದಲ್ಲಿರುವ…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು. ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.

Read More

ಭದ್ರಾವತಿ ಆಟೋ ಚಾಲಕನ ಕೊಲೆ ಪ್ರಕರಣ : ಸ್ನೇಹಿತರಿಂದಲೇ ನಡೆಯಿತು ಕೊಲೆ | ಮಗನ ಸಾವಿಗೆ ನೊಂದು ತಾಯಿ ಆತ್ಮಹತ್ಯೆ!!!!!???|Bhadravathi

ಭದ್ರಾವತಿ : ಸ್ನೇಹಿತರು ಅಂದರೆ ಪ್ರಾಣಕ್ಕೆ ಪ್ರಾಣ ಕೊಡೋರು ಅಂತಾರೆ, ಆದರೆ  ಭದ್ರಾವತಿಯಲ್ಲಿ ಸ್ನೇಹಿತರೆ ತಮ್ಮ ಗೆಳೆಯನನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಟೋಬರ್ 24ರಂದು ಭದ್ರಾವತಿಯ ಎಪಿಎಂಸಿ ಆವರಣದ ಮ್ಯಾಮ್ ಕೋಸ್ ಕಟ್ಟಡ ಬಳಿ ರೂಪೇಶ್ ಎಂಬಾತನ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿಯ ಹಳೇ ನಗರ ಠಾಣೆ ಪೊಲೀಸರು ತನಿಖೆ ನಡೆಸಿದಾಗ ಸ್ನೇಹಿತರ ಕೃತ್ಯ ಬಯಲಾಗಿದೆ. ಆಟೋ ಚಾಲಕನಾಗಿದ್ದ ರೂಪೇಶ್​ನನ್ನು ಆತನ ಸ್ನೇಹಿತರೇ ಆದ ಭದ್ರಾವತಿ ಕಾಚಗೂಂಡನಹಳ್ಳಿಯ ಕುಶಾಲ್(35) ಹಾಗೂ ಭದ್ರಾವತಿ ಹುತ್ತಾ…

Read More

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.! Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office. ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು…

Read More

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More