Headlines

ನಾನು ಕ್ಷೇತ್ರದಲ್ಲಿ ಇರುವುದು ಕಿಮ್ಮನೆ ಅವರಿಗೆ ಸಹಿಸಲು ಆಗುತ್ತಿಲ್ಲ – ಆರಗ ಜ್ಞಾನೇಂದ್ರ

ಶಿವಮೊಗ್ಗ : ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ  ಗೃಹಸಚಿವರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಿನ್ನೆ ಟೀಕಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಾನು ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವನಲ್ಲ. ಇಡೀ ರಾಜ್ಯಕ್ಕೆ ನಾನು ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಂತ ಕ್ಷೇತ್ರದಲ್ಲಿ ಕೆಲಸ ಮಾಡುವುದು ಕಿಮ್ಮನೆ ಅವರಿಗೆ ಇಷ್ಟ ಇಲ್ಲದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಿಮ್ಮನೆ ಮತ್ತು ಮಂಜುನಾಥ ಗೌಡರು ನಿರಂತರ ಪಾದಾಯಾತ್ರೆ…

Read More

ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni

ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ ರಿಪ್ಪನ್‌ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ‌ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು…

Read More

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು

Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಆನಂದಪುರ : ಇಲ್ಲಿನ ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಹೊಸನಗರ ಸಮೀಪದ ಮಾವಿನಕೊಪ್ಪದ ನಾಗರಾಜ್ (35) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಡೆದಿದ್ದೇನು..??? ಆನಂದಪುರದಲ್ಲಿ ವೈರಿಂಗ್‌ ಕೆಲಸ ನೋಡಿಕೊಂಡು ಬರಲು ಮಾವಿನಕೊಪ್ಪದಿಂದ ಸಂಜೆ 7.00 ಸುಮಾರಿಗೆ ಆನಂದಪುರಕ್ಕೆ ಕೆಎ-14-ವೈ-4562 ಬಜಾಜ್…

Read More

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ…

Read More

ಕಲುಷಿತಗೊಂಡಿದ್ದ ಕುಡಿಯುವ ನೀರಿನ ಬಾವಿ – ಬಾವಿಗಿಳಿದು ಸ್ವಚ್ಚಗೊಳಿಸಿದ ಗ್ರಾಪಂ ಸದಸ್ಯ : ಪ್ರಶಂಸೆಗಳ ಸುರಿಮಳೆ|inspiration news

ಸ್ವಚ್ಚತೆ ಇಲ್ಲದೆ ದೇಶವಿಲ್ಲ. ಸಚ್ಚತೆಯೆಂಬುದು ದೇಶದ ಪ್ರಗತಿಯಾಗಿದೆ. ಈ ಯೋಜನೆಯು ಜನರ ಹಾಗು ದೇಶದ ಹಿತವನ್ನು ಬಯಸುತ್ತದೆ. ಸ್ವಚ್ಚಂದವಾದ ಪರಿಸರವನ್ನು ಅಥವಾ ವಾತವರಣವನ್ನು ನೋಡಬಹುದು. ಈ ಸ್ವಚ್ಚ ಭಾರತ ಅಭಿಯಾನ ಗಾಂಧೀಜಿಯವರು ಕಂಡ ಕನಸಾಗಿತ್ತು. ಇಂತಹ ಸ್ವಚ್ಚ ಅಭಿಯಾನವನ್ನು ಹಲವಾರು ರೀತಿಯಲ್ಲಿ ಮಾಡಿರುವುದನ್ನು ನೋಡಿದ್ದೇವೆ ಆದರೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸ್ವಚ್ಚ ಅಭಿಯಾನವನ್ನು ವಿಶೇಷ ರೀತಿಯಲ್ಲಿ ನಡೆಸಿದ್ದಾರೆ.ಹೌದು…ಅಮೃತ ಗ್ರಾಪಂ ಸದಸ್ಯರಾದ ಸುರೇಶ್ ರವರು ಸ್ವಚ್ಚ ಅಭಿಯಾನದಡಿಯಲ್ಲಿ ಅಂತಹದೊಂದು ಕೆಲಸ ಮಾಡಿದ್ದಾರೆ….

Read More

ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.      { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ  ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…

Read More

ಹುಲಿಕಲ್ ಘಾಟಿ ಏಪ್ರಿಲ್ 15 ರವರೆಗೆ ಬಂದ್ – ಸಕಾಲಕ್ಕೆ ಮುಗಿಯಲಿಲ್ಲ ಕಾಮಗಾರಿ : ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ…

ಏಪ್ರಿಲ್ 5 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದ ಬಾಳೇಬರೆ ಘಾಟಿ ಮತ್ತೆ 15 ದಿನಗಳ ಕಾಲ ಬಂದ್ ಆಗಿರಲಿದೆ. ಇದರಿಂದಾಗಿ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನ ಸೂಚಿಸಲಾಗಿದೆ. ಫೆ.5 ರಂದು ಬಾಳೇಬರೆ ಘಾಟಿಯಲ್ಲಿ 2570 ಮೀಟರ್ ಪೇವ್ ಮೆಂಟ್ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಏ.5 ರ ವರೆಗೆ ಬಾಳೇಬರೆ ಘಾಟಿಯನ್ನ ಬಂದ್ ಮಾಡಿ ಬದಲೀ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಕಾರಣಾಂತರದಿಂದ ಏ.15 ರವರೆಗೆ ಘಾಟಿಯಲ್ಲಿ ವಾಹನ ಸಂಚಾರವನ್ನ ಬಂದ್ ಮಾಡಿ…

Read More

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮೂರು ವಿಧಾನಸಭೆಯ ಉಪಚುನಾವಣೆಗೆ ಮತದಾನ ನಡೆದು ಇಂದು ಮತಎಣಿಕೆ ಮೂಲಕ ಫಲಿತಾಂಶ ಹೊರಬೀಳುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್​ ವರ್ಸಸ್​ ಬಿಜೆಪಿ-ಜೆಡಿಎಸ್​ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗೆಲುವಿನ ಘೋಷಣೆಯಾಗುತಿದ್ದಂತೆ ಪಟ್ಟಣದ ವಿನಾಯಕ ಸರ್ಕಲ್ ನಲ್ಲಿ ಕಾಂಗ್ರೆಸ್…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ

Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ Man attacked with axe after asking for money after drinking juice at bakery Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ…

Read More