Headlines

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ Marymatha High School in Ripponpet records 95% SSLC results, with Siri N securing first rank by scoring 96% (599/625). ರಿಪ್ಪನ್ ಪೇಟೆ: ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಮೇರಿಮಾತಾ ಪ್ರೌಢಶಾಲೆ ಶೇ.95 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿನಿ ಸಿರಿ ಎನ್ 625ರಲ್ಲಿ 599 ಅಂಕಗಳನ್ನು ಪಡೆದು ಶೇ.96 ಸಾಧನೆ ಮಾಡುವ ಮೂಲಕ…

Read More

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ(Rain) ಹೊಸನಗರ(Hosanagara) ತಾಲೂಕಿನ ಬಿದನೂರು ನಗರ(Nagara) ಹೋಬಳಿಯಲ್ಲಿ ಮಂಗಳವಾರ ಬೆಳಿಗ್ಗೆ 8:00 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 316 ಎಂಎಂ ಮಳೆ(rain) ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ಮಾಸ್ತಿಕಟ್ಟೆಯಲ್ಲಿ(Masthikatte) 240 ಎಂಎಂ ಚಕ್ರ ನಗರದಲ್ಲಿ(chakranagara) 220ಎಂಎಂ ಯಡೂರಿನಲ್ಲಿ(Yaduru) 217ಎಂಎಂ ಹುಲಿಕಲ್ಲಿನಲ್ಲಿ 210ಎಂಎಂ ಮಾನಿಯಲ್ಲಿ 185ಎಂಎಂ ಸಾವೇಹಕಲ್ಲಿನಲ್ಲಿ 167ಎಂಎಂ ಕಾರ್ಗಲ್ನಲ್ಲಿ 67.4 ಎಂಎಂ ಹೊಸನಗರದಲ್ಲಿ 39 ಎಂಎಂ…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್‌ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…

Read More

ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು : ಹರತಾಳು ಹಾಲಪ್ಪ – ಗಣೇಶೋತ್ಸವದಲ್ಲಿ ಇರುವ ಐಕ್ಯತೆ ಕನ್ನಡ ಹಬ್ಬದಲ್ಲಿ ಯಾಕಿಲ್ಲ – ಕೆ ಎಸ್ ಪ್ರಶಾಂತ್|Ripponpet

ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಇಂದು ಪಟ್ಟಣದ ಭೂಫಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಕನ್ನಡಿಗರು ನಾಡು…

Read More

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A woman travelling from Shivamogga to Kargal lost gold jewellery worth ₹17.55 lakh and ₹45,000 cash after falling asleep on a bus. Anandanapura Police have registered a theft case and launched an investigation. ಸಾಗರ, ಆ.5: ಶಿವಮೊಗ್ಗದಿಂದ ಕಾರ್ಗಲ್‌ಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ  – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು ರಿಪ್ಪನ್ ಪೇಟೆ : ಮಲೆನಾಡಿನ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪೋಷಕರ,ಶಿಕ್ಷಕರ ಹಾಗೂ ತಮ್ಮ ಪ್ರತಿಭೆಯ ಸಹಕಾರದಿಂದ ಉನ್ನತ ಶಿಕ್ಷಣವನ್ನು ಪಡೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಅಂತ ಮಲೆನಾಡಿನಲ್ಲಿ ಕೆಲ ಕಿಡಿಗೇಡಿಗಳ ವಿದ್ಯಾರ್ಥಿಗಳ ಪುಂಡಾಟಿಕೆಯ ಅಟ್ಟಹಾಸದಿಂದ ಪೋಷಕರು ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಹಾಗೂ ಗ್ರಾಮಸ್ಥರು ಮರ್ಯಾದೆಗೆ ಅಂಜಿ ತಲೆ ಬಾಗಿಸುವಂಥಾಗಿದೆ….

Read More

ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Shivamogga district reports two separate theft incidents – daytime house burglary in Kunsi Kanaka Nagar where ₹1.40 lakh worth gold stolen, and arecanut theft in Veerapura shed with ₹1.20 lakh loss. Police investigation underway. ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕುಂಸಿ ಗ್ರಾಮದ ಕನಕ ನಗರದಲ್ಲಿರುವ ಎಲೆಕ್ಟ್ರಿಷಿಯನ್…

Read More

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli ತೀರ್ಥಹಳ್ಳಿ : ಜಾತ್ರೆಯಲ್ಲಿ ವ್ಯಾಪರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಂದಿದ್ದ ಬಿಹಾರಿ ಮೂಲದ ಆರಿಫ್ (13) ಎಂಬ ಬಾಲಕ ತುಂಗಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ತಂದೆಯ ಜೊತೆ ಸ್ನಾನಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಜಾತ್ರೆಯ ತಯಾರಿ ಬಿರುಸಿನಿಂದ ಸಾಗುತ್ತಿರುವ ಹಿನ್ನಲೆಯಲ್ಲಿ ಅಂಗಡಿ ಮಳಿಗೆ ಹಾಕಲು ದೇಶಾದ್ಯಂತ ವ್ಯಾಪಾರಿಗಳು ಪ್ರತಿ ವರ್ಷವೂ…

Read More

Hosanagara | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ – ಮೆಗ್ಗಾನ್ ಗೆ ದಾಖಲು

ಬಿಜೆಪಿ ಯುವಮೋರ್ಚಾದ ಅಧ್ಯಕ್ಷನ ಮೇಲೆ ಹಲ್ಲೆ ಮೆಗ್ಗಾನ್ ಗೆ ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಬಿಜೆಪಿ ಯುವ ಮೋರ್ಚಾ ತಾಲೂಕು ಅದ್ಯಕ್ಷ ನಿತಿನ್ ಮತ್ತು ನವೀನ್  ಮೇಲೆ ಕೆಲವರು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ.  ಹೊಸನಗರ ತಾಲೂಕಿನ ನಗರ ಸಮೀಪದ ದೇವಗಂಗೆ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೇರೆ ಕಾರಿನಲ್ಲಿ ಬಂದ ಪ್ರಕಾಶ್ ಅಂಡ್…

Read More