ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ…

Read More

ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…

Read More

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಅಣ್ಣ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ  ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.  ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ…

Read More

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿನಿ ಸಾವು , ಮತ್ತೊರ್ವಳ ಸ್ಥಿತಿ ಗಂಭೀರ!

A tragic accident occurred inside the Meggan Hospital campus in Shivamogga where a water tanker collided with a Jupiter scooter, killing pediatric PG student Lavanya (25) from Karkala and injuring another medical student. ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಡಿಕಲ್ ಕಾಲೇಜಿನ ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿಯೊಬ್ಬರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ

Humcha | ಭಾರಿ ಮಳೆಗೆ ಕುಸಿದ ಸೇತುವೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರತಿನಿತ್ಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವ ರಸ್ತೆಯ ಸೇತುವೆ ಕುಸಿದಿದ್ದರೂ ಇಲ್ಲಿಯವರೆಗೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳಾಗಲಿ , ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ…

Read More

ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ – ವಾಹನ ಸಂಚಾರ ವ್ಯತ್ಯಯ | balaraj – road

ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ -ವಾಹನ ಸಂಚಾರ ವ್ಯತ್ಯಯ | balaraj – road ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿದ್ದ ಬೃಹತ್ ಮರವೊಂದು ಧರೆಗುರುಳಿ ರಸ್ತೆ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆದಿದೆ.   ಗಾಂಧಿ ಪಾರ್ಕ್ ಗೆ ಹೊಂದಿಕೊಂಡಿದ್ದ ಶೌಚಾಲಯದ ಹಿಂಭಾಗದಲ್ಲಿರುವ ಹಳೆಯ ಮರವೊಂದು ಬಾಲರಾಜ್ ಅರಸ್ ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬದ ತಂತಿಗಳು ತುಂಡಾಗಿವೆ,  ವಾಹನಗಳಿಗೂ ಹಾನಿಯಾಗಿರುವ ಮಾಹಿತಿ ತಿಳಿದುಬಂದಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ…

Read More

ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಆರೋಗ್ಯ ಸದೃಡಗೊಳಿಸಿಕೊಳ್ಳಬೇಕು : ಚಂದ್ರಕಲಾ | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ

ರಿಪ್ಪನ್‌ಪೇಟೆ : ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ ಹೇಳಿದರು.        ಸಮೀಪದ ಬೆಳ್ಳೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಬೆಳ್ಳೂರು ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ ವತಿಯಿಂದ ಗರ್ಭೀಣಿ ಮತ್ತು ಬಾಣಂತಿಯರಿಗಾಗಿ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ…

Read More

ಮತ್ತು ಬರಿಸುವ ಔಷದಿ ನೀಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರವಾಸದ ನೆಪದಲ್ಲಿ ಇಬ್ಬರು ಯುವಕರಿಂದ ದುಷ್ಕೃತ್ಯ|pocso case

ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ.. ಶಿವಮೊಗ್ಗ : ಕೆಲವು ತಿಂಗಳ ಹಿಂದೆ ನಗರದಲ್ಲಿ ನಡೆದಂತಹ ಪೋಕ್ಸೋ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮತ್ತೊಂದು ಪೋಕ್ರೋ ಪ್ರಕರಣ ದಾಖಲಾಗಿದೆ‌. ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಾಗರದ ಅಜಯ್ (32) ಹಾಗೂ ಶಾಬಾದ್ (26) ಎನ್ನುವವರು ಪರಿಚಿತ ಬಾಲಕಿಯನ್ನು ಪುಸಲಾಯಿಸಿ…

Read More

ಪ್ರಯಾಣಿಕರಿದ್ದ ಬೋಗಿಗಳನ್ನು ಬಿಟ್ಟು ಮುಂದಕ್ಕೆ ಚಲಿಸಿದ ತಾಳಗುಪ್ಪ-ಬೆಂಗಳೂರು ರೈಲು|Train

ಶಿವಮೊಗ್ಗ ತಾಳಗುಪ್ಪ-ಬೆಂಗಳೂರು ರೈಲಿನ ಇಂಜಿನ್​ ಇವತ್ತು ಭದ್ರಾವತಿ ಸಮೀಪ  ಬೋಗಿಗಳಿಂದ ಕಳಚಿಕೊಂಡು ಮುಂದಕ್ಕೆ ಹೋಗಿತ್ತು. ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದಲ್ಲಿ ಈ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.  ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, (20652 – Talguppa Bangalore Intercity Sf Express) ನ ಇಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡಿದ್ದರಿಂದ ಘಟನೆ ಸಂಭವಿಸಿದೆ.  ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ…

Read More

ಶಿವಮೊಗ್ಗದ ಹಲವು ಲಾಡ್ಜ್ ಗಳ ಮೇಲೆ ದಿಡೀರ್ ದಾಳಿ – ತಪಾಸಣೆ

ಶಿವಮೊಗ್ಗ : ನಗರದ ಸುಮಾರು 28ಕ್ಕೂ ಅಧಿಕ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ. ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಪೊಲೀಸರು ಈ ರೀತಿ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಉಳಿದ ಲಾಡ್ಜ್ ತಪಾಸಣೆಯನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕೆಲವು…

Read More