ಜಮೀನಿಗೆ ಹೋಗಲು ರಸ್ತೆ ಕಲ್ಪಿಸುವಂತೆ ಆಗ್ರಹಿಸಿ ಯುವ ಕೃಷಿಕನಿಂದ ತಾಲೂಕು ಕಛೇರಿ ಎದುರು ಉಪವಾಸ ಸತ್ಯಾಗ್ರಹ :

ಹೊಸನಗರ: ತಮ್ಮ ಜಮೀನಿಗೆ ತೆರಳಲು ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಯುವ ಕೃಷಿಕನೋರ್ವ ತಾಲೂಕು ಕಛೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.  ಹೊಸನಗರ ತಾಲೂಕಿನ ಎಚ್.ಮಳವಳ್ಳಿ ನಿವಾಸಿ ಕೆ.ಯು ದಿನೇಶ್ ಅವರು, ತಮ್ಮ ಜಮೀನಿಗೆ ತೆರಳಲು ರಸ್ತೆ ಬಂದ್ ಮಾಡಲಾಗಿದೆ. ಈ ಬಗ್ಗೆ ವರ್ಷಗಳ ಕಾಲ ಹೋರಾಟ ನಡೆಸಿದರೂ ಅಧಿಕಾರಿವರ್ಗ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2019ರಲ್ಲಿಯೇ ತಹಸೀಲ್ದಾರ್, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದೇನೆ. ನನ್ನ ಕೃಷಿ ಜಮೀನಿಗೆ ತೆರಳುವ ದಾರಿಗೆ ಅಡ್ಡಲಾಗಿ ಗ್ರಾಮದ ಇನ್ನೋರ್ವ ಕೃಷಿಕ…

Read More

ಮಾನಸಿಕ ಒತ್ತಡದ ಹಿನ್ನಲೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

A young man from Kaggali village near Ripponpet died after consuming weedicide. He was under treatment in Shivamogga but succumbed to injuries. Police have registered a case and investigation is underway. ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಕಗ್ಗಲಿ ಗ್ರಾಮದ ಯುವಕ ರಾಕೇಶ್ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ. ಫೆಬ್ರವರಿ 24ರಂದು ಮನೆ ಸಮೀಪದ ಅಡಿಕೆ ತೋಟದಲ್ಲಿ ರಾಕೇಶ್ ವಿಷ ಸೇವಿಸಿ ಕುಸಿದುಬಿದ್ದಿದ್ದನ್ನು ಗಮನಿಸಿದ…

Read More

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆಯ ಸೆಲಿ ಜೊಸೇಫ್ ತೋಟದಲ್ಲಿ ರೈತರೊಂದಿಗೆ ಆರಗ ಜ್ಞಾನೇಂದ್ರ ಸಮಾಲೋಚನೆ ರಿಪ್ಪನ್‌ಪೇಟೆ : ಇತ್ತೀಚೆನ ವರ್ಷಗಳಲ್ಲಿ ಆಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ  ಬರುತ್ತದೆಂದು ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ ಬೆಳೆಗಾರರಲ್ಲಿ  ಗೊಂದಲ ನಿರ್ಮಾಣವಾಗಿದೆ. ಕಳೆದ ವರ್ಷದಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿನ ಹೊಸನಗರ ಸಾಗರ   ತೀರ್ಥಿಹಳ್ಳಿ ಕೊಪ್ಪ ಶೃಂಗೇರಿ ಹಲವು  …

Read More

ಮೋದಿ ಆಡಳಿತದಲ್ಲೇ ಅತಿ ಹೆಚ್ಚು ಹಣ ಸ್ವಿಸ್ ಬ್ಯಾಂಕ್‌ನಲ್ಲಿ ಹೂಡಿಕೆ!!

ನವದೆಹಲಿ(19-06-2021): ಮೋದಿ ಅಧಿಕಾರಕ್ಕೆ ಬಂದರೆ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಿಂದ ವಾಪಾಸ್ಸು ತರುತ್ತೇನೆಂದು ಹೇಳಿದ್ದರು. ಇದೀಗ ಮೋದಿಯ ಆಡಳಿತದಲ್ಲೇ ಅತಿ ಹೆಚ್ಚು ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಲಾಗಿದೆ ಎನ್ನುವುದು ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ  ಈ ಬಾರಿ 20,700 ಕೋಟಿಗೆ ಏರಿಕೆಯಾಗಿದೆ ಎಂದು ಸ್ವಿಟ್ಜರ್ಲ್ಯಾಂಡ್ ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಕಳೆದ 13 ವರ್ಷಗಳಲ್ಲೇ ಭಾರತೀಯರು ಗರಿಷ್ಠ ಮೊತ್ತವನ್ನು…

Read More

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್ ಬೆಂಗಳೂರಿನ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಠೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಈತನ ಕಾಮಚೇಷ್ಠೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain updates

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ನಿರಂತರ ಮಳೆ ಹಾಗೂ ಬೀಸುತ್ತಿರುವ ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಹಳ್ಳಕೊಳ್ಳ, ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದ (flood) ಆತಂಕ ಸೃಷ್ಟಿಸಿವೆ. ಮತ್ತೊಂದೆಡೆ, ಇನ್ನೂ ಕೆಲ ದಿನಗಳವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಶನಿವಾರ ಕೂಡ ಜಿಲ್ಲೆಗೆ ರೆಡ್ ಅಲರ್ಟ್  ಘೋಷಿಸಿದೆ. ಹೊಸನಗರ…

Read More

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು|smg

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು ಶಿವಮೊಗ್ಗ : ಭಾನುವಾರ ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗಿದ್ದ ಸಂಚಾರಿ ಪಶ್ಚಿಮ ಪೊಲೀಸ್  ಠಾಣೆಯ ಹೆಡೆ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿನೋಬ ನಗರದ ಮನೆಯಲ್ಲಿ ಜಯಪ್ಪನವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮೂರು ದಿನಗಳ ಹಿಂದೆ ಜಯಪ್ಪ ಅವರ ಪತ್ನಿ ಮೆದುಳು ಜ್ವರದಿಂದ ಸಾವನ್ನಪ್ಪಿದ್ದರು.ಪತ್ನಿಯ ಅಗಲಿಕೆಯಿಂದ ಜಯಪ್ಪ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಜಯಪ್ಪನವರಿಗೆ…

Read More

Ripponpete | ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ

ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ…

Read More

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು.   ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ   ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬಿಜೆಪಿ ಜಿಲ್ಲಾ ಮುಖಂಡ ಬೆಳ್ಳೂರು ತಿಮ್ಮಪ್ಪಗೆ ಗಂಭೀರ ಗಾಯ | Accident ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಬೆಳ್ಳೂರು ತಿಮ್ಮಪ್ಪ ರವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಳಲೆ ಗ್ರಾಮದಲ್ಲಿ ನಡೆದಿದೆ. ತಿಮ್ಮಪ್ಪ ನವರು ಬೆಳ್ಳೂರು ಗ್ರಾಮದಿಂದ ರಿಪ್ಪನ್‌ಪೇಟೆ ಕಡೆಗೆ ಹೀರೋ ಹೋಂಡಾ ಫ್ಯಾಷನ್ ಬೈಕ್ ನಲ್ಲಿ ಬರುತಿದ್ದಾಗ ತಳಲೆ ಗ್ರಾಮದ ಬಳಿಯಲ್ಲಿ ಹುಂಡಾಯ್ I…

Read More
Exit mobile version