ಜಾಗದ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ವ್ಯಕ್ತಿ : ಮನವೊಲಿಸಿ ಕೆಳಗಿಳಿಸುವಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿ :

ಖಾಸಗಿ ವ್ಯಕ್ತಿಗಳು ತನ್ನ ಮನೆಯನ್ನು ನೆಲಸಮಗೊಳಿಸಿ ಅನ್ಯಾಯ ಎಸಗಿದ್ದಾರೆ ಹಾಗೂ ಈ ಬಗ್ಗೆ ಯಾರು ಸೂಕ್ತ ರೀತಿಯಲ್ಲಿ ನ್ಯಾಯ ದೊಕಿಸಿಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಹೊಸನಗರ ತಾಲೂಕಿನ ಕೋಡೂರು ಗ್ರಾಮದಲ್ಲಿ ನಡೆಯಿತು. ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡೂರಿನ ಶಾಂತಪುರ ವಾಸಿ ಕೃಷ್ಣಮೂರ್ತಿ ಅಲಿಯಾಸ್ ಮೀಸೆ ಕೃಷ್ಣ ಬಿನ್ ಹುಚ್ಚನಾಯ್ಕ (47) ಎಂಬಾತನು ಗ್ರಾಮ ಪಂಚಾಯಿತಿ ಎದುರುಗಡೆ ಇರುವ ಏರ್ ಟೆಲ್ ಟವರ್ ನ ಸುಮಾರು 150 ಅಡಿಗಳಷ್ಟು…

Read More

03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ..!!

03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. 2021ನೇ ಸಾಲಿನಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಲಕ್ಷ್ಮಣ್ ಜೆ, ಪೊಲೀಸ್ ನಿರೀಕ್ಷಕರು ಶಿಕಾರಿಪುರ ಗ್ರಾಮಾಂತರ ಠಾಣೆ ರವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ…

Read More

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ಹಂದಿ ಅಣ್ಣಿ ಹತ್ಯೆ ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ : ಹಂದಿ ಅಣ್ಣಿ ಹಂತಕರ ಫೋಟೋಗಳು ವೈರಲ್

ಶಿವಮೊಗ್ಗ : ಹಂದಿ ಅಣ್ಣಿ ಕೊಲೆ ಪ್ರಕರದ 8 ಜನ ಆರೋಪಿಗಳನ್ನ ಇಂದು ಶಿವಮೊಗ್ಗದ ನ್ಯಾಯಾಲಯದ ಮುಂದೆ ಹಾಜರಿ ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು. 5 ನೇ ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಶಿವು ಕುಮಾರ್ ಜಿ.ಎನ್ ಮುಂದೆ ಇಂದು ಮಧ್ಯಾಹ್ನ ವಿನೋಬ‌ನಗರ ಪೊಲೀಸರು ಅಣ್ಣಿ ಹತ್ಯೆಯ ಆರೋಪಿಗಳನ್ನ ಹಾಜರಿಪಡಿಸಿದರು. ಆರೋಪಿಗಳನ್ನ ಒಂದು ವಾರ ಪೊಲೀಸ್ ಕಸ್ಟಡಿಗೆ ಮಾನ್ಯ ನ್ಯಾಯಾಧೀಶರು ನೀಡಿ ಆದೇಶಿಸಿದ್ದಾರೆ. ಜು. 27 ರಂದು ಮಧ್ಯಾಹ್ನ 3 ಗಂಟೆಗೆ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ಕುಬೇರಪ್ಪ(69) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಮೃತ ಕುಬೇರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರರಾದ ಕಾಂಗ್ರೆಸ್ ಮುಖಂಡ ಮಳವಳ್ಳಿ ಮಂಜುನಾಥ್ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು  ಅಗಲಿದ್ದಾರೆ.

Read More

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read More

Ripponpete | ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು

ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಸುದ್ದಿಗಾಗಿ ಬದುಕುವುದು ಬೇಡ ಶುದ್ದವಾಗಿ ಬದುಕಿರಿ ಎಂದು ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದವರು ಏರ್ಪಡಿಸಲಾದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ ನಿಂದಿಸುವವರಿಗೆಲ್ಲ ಉತ್ತರಿಸುತ್ತ ಕುಳಿತರೆ  ನೀವು ಅದೇ ಕೆಲಸ ಮಾಡುತ್ತಿರಬೇಕು.ನಿಂದಕರನ್ನು ಹಿಂದೆ ಬಿಡಿ ನೀವು ಮುಂದೆ ನಡೆಯಿರಿಎಂದು ತಿಳಿಹೇಳಿದರು. ಜಗತ್ತಿನ ಯಾವ ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಹಸಿವು ಬಡತನ…

Read More

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ. ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ…

Read More