ಆನಂದಪುರ : ಲಾರಿಯ ಸೈಡ್ ಡೋರ್ ಕಟ್ಟಾಗಿ ರೈಲ್ವೆ ಹಳಿಯ ಮೇಲೆ ಬಿದ್ದ ಮರದ ಪೋಲ್ಸ್ ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್.!

ಶಿವಮೊಗ್ಗ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯ ರೈಲ್ವೆ ಕ್ರಾಸಿಂಗ್ 105 ಲೆವೆಲ್ ನಲ್ಲಿ ಬಟ್ಟೆಮಲ್ಲಪ್ಪ ದಿಂದ ದಾಂಡೇಲಿಗೆ ಹೋಗುತ್ತಿದ್ದ ಮರದ ಪೋಲ್ಸ್ ತುಂಬಿದ ಲಾರಿಯ ಸೈಡ್ ಡೋರ್ ಕಟ್ಟಾಗಿ ನೂರಾರು ಮರದ ಪೋಲ್ಸ್ ಗಳು ರೈಲ್ವೆ ಹಳಿ ಮೇಲೆ ಬಿದ್ದು 1ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.  ಸ್ಥಳಕ್ಕೆ ಆಗಮಿಸಿದ ರೈಲ್ವೆ ಸಿಬ್ಬಂದಿಗಳು ಹಾಗೂ ಆನಂದ ಪುರದ ಪೊಲೀಸ್ ಸಿಬ್ಬಂದಿಗಳು ಮತ್ತು ಸ್ಥಳೀಯ ನೂರಕ್ಕೂ ಹೆಚ್ಚು ಗ್ರಾಮಸ್ಥರ ನೆರವಿನಿಂದ ರೈಲ್ವೆ ಹಳಿಯ ಮೇಲೆ…

Read More

SHIVAMOGGA | ವೈಭವದ ದಸರಾ ಮೆರವಣಿಗೆ

SHIVAMOGGA | ವೈಭವದ ದಸರಾ ಮೆರವಣಿಗೆ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದೆ. ಸಕ್ರೆಬೈಲು ಬಿಡಾರದ ಆನೆ ಸಾಗರ ನೇತೃತ್ವದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಶಿವಪ್ಪ ನಾಯಕ ಅರಮನೆ ಸಮೀಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಸುಮಾರು 450 ಕೆಜಿ ತೂಕದ ಬೆಳ್ಳಿಯ ಅಂಬಾರಿ ಹೊತ್ತು ಸಾಗರ ಆನೆ ಸಾಗಿದೆ. ಸಚಿವ ಮಧು ಬಂಗಾರಪ್ಪ ದಂಪತಿ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಬಲ್ಕಿಶ್ ಬಾನು, ಡಾ. ಧನಂಜಯ ಸರ್ಜಿ…

Read More

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ Celebrate the incredible journey of CRPF Sub-Inspector Kumar after 36 years of selfless service and VRS. Join the villagers of Rippanpete in a grand welcome for him and his veteran wife, Padmavathi, India’s own warrior couple. ​ರಿಪ್ಪನಪೇಟೆ: ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಸತತ…

Read More

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ (Shivamogga) ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‌ಪೇಟೆ, ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ,  ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು ಶಿವಮೊಗ್ಗ : ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಪ್ರವಾಸಿ ಮಂದಿರದ ವೃತ್ತದ ಬಳಿಯ ಈಡಿಗರ ಭವನ ರಸ್ತೆಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆಯಲ್ಲಿ ಸೊರಬ ತಾಲೂಕು ಬೆಣ್ಣೆಗೆರೆ ನಿವಾಸಿ ರೋಹಿತ್ (26) ಹಾಗೂ ಹಾವೇರಿ ಜಿಲ್ಲೆ ಮಲೆಬೆನ್ನೂರು ತಾಲೂಕು ಬೇವಿನಹಳ್ಳಿ ಗ್ರಾಮದ ಜೀವನ್ (20) ಸಾವನ್ನಪ್ಪಿದ್ದಾರೆ. ರೋಹಿತ್​​ ಸಾಫ್ಟ್…

Read More

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಪಾಳುಬಿದ್ದಿವೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಪೋಲೀಸ್ ವಸತಿಗೃಹಗಳು:

ಆನಂದಪುರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾಣುವಂತಹ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗದಲ್ಲಿ ನಿರ್ಮಿಸಿರುವಂತಹ 5 ಪೊಲೀಸ್ ವಸತಿ ಗೃಹಗಳು ಇದೀಗ ಸಂಪೂರ್ಣವಾಗಿ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಯ ಮುಖ್ಯ ತಾಣವಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೆ. ಮದ್ಯವ್ಯಸನಿ ಗಳಿಗಂತೂ ಇದು ಅಡ್ಡವಾಗಿದ್ದು ಯಾವುದೇ ಭಯವಿಲ್ಲದೆ ವಸತಿಗೃಹದ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವಕರು ಸಾವು, ಓರ್ವ ಗಂಭೀರ|Accident

ಎರಡು ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸಾಗರ ತಾಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆಸಿಫ್(21) ಎಂಬವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಪ್ರಮೋದ್ ತನ್ನ ಅಜ್ಜಿ 70 ವರ್ಷದ ದೇವಮ್ಮರನ್ನು ತ್ಯಾಗರ್ತಿಗೆ ಕರೆದುಕೊಂಡು ಹೋಗುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ಶಿವಮೊಗ್ಗದಿಂದ ಹೊಸಂತೆಗೆ ಬರುತ್ತಿದ್ದ ಆಸಿಫ್ ಅವರ ಬೈಕ್‍ ಮುಖಾಮುಖಿ ಢಿಕ್ಕಿಯಾಗಿದೆ. ಆಸಿಫ್ ಬೈಕಿನಲ್ಲಿದ್ದ ಶಿವಮೊಗ್ಗದ ತೌಸೀಫ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,…

Read More

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three children jump into Tunga River in Shivamogga amid family dispute; mother and infant rescued, search continues for two missing girls. ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗದ ಅರಕೆರೆ ದೇವಾಲಯದ ಬಳಿಯ ರೈಲ್ವೆ ಸೇತುವೆ ಬಳಿ…

Read More

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಂದಾಸುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಂದಾಸುರದ ಶಿಲ್ಪ (40) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮನೆಯ ಮುಂಭಾಗದ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಂಡು ಬರುತಿದ್ದಾಗ ಚಾಲಕನ ಅಜಾಗರೂಕತೆಯಿಂದ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶಿಲ್ಪಳಿಗೆ ಡಿಕ್ಕಿಯಾದ ಟಿಪ್ಪರ್ ವಾಹನ 200 ಮೀಟರ್ ಅಷ್ಟು…

Read More