Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read More

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು Fight between two members in Gram Panchayat General Meeting – Complaint and counter-complaint filed RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು ಎನ್ನಲಾಗುತಿದ್ದು ಈ ಸಂಬಂಧ ರಿಪ್ಪನ್…

Read More

ಗೃಹಸಚಿವರ ಸ್ವ ಕ್ಷೇತ್ರದ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು !!!

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರಾದ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ಇಂದು ನೆಡೆದಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳು ಜಯಭೇರಿಯನ್ನು ಬಾರಿಸಿದ್ದಾರೆ.  ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಬನಂ ಹಾಗೂ ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು.  ಬಿಜೆಪಿಯಿಂದ ಜ್ಯೋತಿ ಮೋಹನ್ ಹಾಗೂ ರವೀಶ್ ( ಬಾಬೀ )  ನಾಮಪತ್ರ ಸಲ್ಲಿಸಿದ್ದರು.  ಆಪರೇಷನ್ ಕಮಲದ ಬಗ್ಗೆ ತೀರ್ಥಹಳ್ಳಿಯಲ್ಲಿ ಬಾರಿ ಚರ್ಚೆ ನೆಡೆದಿದ್ದರು ಇಂದು ಸಂದೇಶ್ ಜವಳಿ ಮಾತನಾಡಿ…

Read More

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ Rural sports need to be preserved and developed – MLA Belur Gopalakrishna ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ Rural sports need to be preserved and developed – MLA Belur Gopalakrishna Rural sports need to be preserved and developed – MLA Belur Gopalakrishna Rural sports need to…

Read More

ಮೂಗೂರು ಏತ ನೀರಾವರಿಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸಮಿತಿ ರಚನೆ ಕುರಿತು ಸಭೆ:

ಸೊರಬ: ತಾಲೂಕಿನ ಆನವಟ್ಟಿ ಪದವಿಪೂರ್ವ ಕಾಲೇಜು ರಂಗಮಂದಿರದಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಮೂಗೂರು ಏತನೀರಾವರಿಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸಮಿತಿ ರಚನೆ ಕುರಿತು ಸಭೆ ನಡೆಯಿತು. ಈ ಸಂಧರ್ಭದಲ್ಲಿ ತಹಶಿಲ್ದಾರ ಗ್ರೇಡ್ 2 ರವರು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಆನವಟ್ಟಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು, ದಂಡಾವತಿ AEE ರವರು ಹಾಗೂ ಸಿಬ್ಬಂದಿ ವರ್ಗ, MI AEE ರವರು, AEE PRED ರವರು, ಪಿಡಿಒ , ರಾಜಸ್ತ ನಿರೀಕ್ಷಕರು ಮೂಗೂರು…

Read More

ಕುತೂಹಲ ಘಟ್ಟದತ್ತ ಹುಂಚ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ – ಆರ್ ಎಂಎಂ ಗೆ ಪ್ರತಿಷ್ಟೆಯ ಚುನಾವಣೆ..!!!RMM

ಹುಂಚಾ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಚುನಾವಣೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅರ್ ಎಮ್ ಎಮ್ ಗೆ ಪ್ರತಿಷ್ಟೆ, ಪ್ರಸಕ್ತ ಸದಸ್ಯರ ಹೊಂದಾಣಿಕೆ ಅಸ್ತ್ರ, ಹಲವಾರು ಹೊಸಬರ ನಾಮಪತ್ರ ಸಲ್ಲಿಕೆ ಪ್ರತ್ಯಾಸ್ತ್ರ ಕುತೂಹಲ ಘಟ್ಟದತ್ತ ಹುಂಚಾ ಸೊಸೈಟಿ ಚುನಾವಣೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿದ್ದ ಹುಂಚಾ ವ್ಯವಸಾಯ  ಸಹಕಾರ ನಿಯಮಿತದ ಚುನಾವಣ ಕಣ ರಂಗೇರಿದ್ದು ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಚುನಾವಣೆಯೂ…

Read More

ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ ಶಿವಮೊಗ್ಗದ ಗೋಪಾಳದಲ್ಲಿರುವ ಹುಕ್ಕಾಬಾರ್ ಮೇಲೆ ದಾಳಿ ನಡೆಸಿ ತೆರವುಗೊಳಿಸಿದ ಘಟನೆ ನಡೆದಿದೆ. ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ…

Read More

Hosanagara | ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ

ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ  ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್‌ ಚಾನೆಲ್‌‌ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ…

Read More

ಭೀಕರ ಕಾರು ಅಪಘಾತ : ಹೊಸನಗರ ಮೂಲದ ಮಾಜಿ ಯೋಧ ಸಾವು – ಇಬ್ಬರ ಸ್ಥಿತಿ ಗಂಭೀರ|accident

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಪ್ರಗತಿಪರ ರೈತ ಹಾಗೂ ಮಾಜಿ ಸೈನಿಕ ಚನ್ನಪ್ಪ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಬೆಂಗಳೂರಿನಿಂದ ಮನೆಗೆ ವಾಪಸ್ಸಾಗುವಾಗ ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವುದಾಗಿ ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಮೃತರ ಪತ್ನಿ ಮತ್ತು ಪುತ್ರಿಗೂ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ರಿಯನ್ನು ಬೆಂಗಳೂರಿಗೆ ತನ್ನ ಮಾರುತಿ ಆಲ್ಟೊ 800 ಕಾರಿನಲ್ಲಿ ಕರೆದುಕೊಂಡು ಹೋಗಿ…

Read More