ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…

Read More

ಭೀಕರ ಅಪಘಾತ: ಜೋಳದ ಲಾರಿಯಡಿ ಬಿದ್ದು ದಂಪತಿಗಳ ಸಾವು

A tragic road accident near HK Junction in Bhadravathi claimed the lives of a couple after their bike got trapped under a maize-loaded lorry. The incident reportedly occurred during an overtaking attempt. ಶಿವಮೊಗ್ಗ: ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರಕ್ಕೆ ಬೈಕ್ ಸಿಲುಕಿದ ಪರಿಣಾಮ ದಂಪತಿ ಇಬ್ಬರೂ ದಾರುಣವಾಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ. ಜಂಕ್ಷನ್ ಬಳಿ ನಡೆದಿದೆ….

Read More

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ ಶಿವಮೊಗ್ಗ: ಹಾಸ್ಟೆಲ್‌ನ ಟೆರೇಸ್‌ ಮೇಲೆ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ದುರ್ಧೈವಿಯಾಗಿದ್ದಾರೆ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೆ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.ಘಟನೆಗೆ ನಿಖರವಾದ ಕಾರಣ…

Read More

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಪತಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ, ಮತ್ತೋರ್ವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಶನಿವಾರ ಈ ತೀರ್ಪು ಪ್ರಕಟಿಸಿದರು. ಅಂತರಗಂಗೆಯ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಲಕ್ಷ್ಮೀ, ಗುಲ್ಬರ್ಗದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ ಇಮ್ತಿಯಾಜ್…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19)  ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್…

Read More

ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್

ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.  ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್​ ಇಲಾಖೆ  ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ…

Read More

ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ ದೇಶದ ಆರ್ಥಿಕತೆ ಹೆಚ್ಚು ಸೀಮಿತವಾಗಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿ ಆರ್ಥಿಕ ಶಕ್ತಿಯಲ್ಲಿ ಬಲ ಹೊಂದಿದ್ದರೂ ಭಾರತದ ಜನತೆಗೆ ಮೂಲ ಸೌಕರ್ಯಗಳಿಲ್ಲದೇ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಯಲ್ಲಿತ್ತು ಎಂದು ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು. ಇಲ್ಲಿನ ನೆಹರು ಮೈದಾನದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಮತ್ತು ಭಾರತೀಯರು ಬ್ರಿಟಿಷ್ ಆಡಳಿತದ…

Read More

ಹೋರಿ ಬೆದರಿಸುವ ಸ್ಪರ್ದೆ : ಜಿಲ್ಲೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮೂವರ ಸಾವು|Shikaripura

 ಹೋರಿ ಬೆದರಿಸುವ ಸ್ಪರ್ದೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಸಾವು. ಶಿಕಾರಿಪುರದ ಗಾಮಾ ಗ್ರಾಮ ಹಾಗೂ ಸೊರಬ ತಾಲ್ಲೂಕಿನ ಜಡೆ ಗ್ರಾಮ ಹಾಗೂ ತರಲಘಟ್ಟ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಗೆ ಇಬ್ಬರು ಬಲಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿ ಗಾಮಾ ಗ್ರಾಮದಲ್ಲಿ ನಡೆದ ಹೋರಿ ಹಬ್ಬದಲ್ಲಿ ಪ್ರಶಾಂತ್ (36) ಎಂಬಾತ ಸಾವನ್ನಪ್ಪಿದ್ದಾನೆ. ಘಟನೆ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಹೋರಿ ಬೆದರಿಸುವ ಸಂದರ್ಭದಲ್ಲಿ, ಬೆದರದ ಹೋರಿಯು ಒಂದು ಕಡೆಯ ಗೋಡೆ ಕಡೆಗೆ ತಿರುಗಿ ಹಿಂದಕ್ಕೆ…

Read More
Exit mobile version