ನೀರುಪಾಲಾಗಿದ್ದ ಹೊಸನಗರದ ಯುವಕ ಪ್ರಸನ್ನ ಭಟ್ ಮೃತದೇಹ ಪತ್ತೆ|death

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತಿತೂರು ಕೆರೆಯಲ್ಲಿ ಈಜು ಹೊಡೆಯಲು ಹೋಗಿ ನೀರುಪಾಲಾಗಿದ್ದ ಪ್ರಸನ್ನ ಭಟ್ (26) ಮೃತ ದೇಹ ಪತ್ತೆಯಾಗಿದೆ. ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಹೊಸನಗರ ಪಟ್ಟಣದ ಗಣಪತಿ ದೇವಸ್ಥಾನದ ಅರ್ಚಕ ರೇಣುಭಟ್ ರವರ ಪುತ್ರ. ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್ ಕೆರೆಗೆ ಈಜಲು ತೆರಳಿ ನೀರುಪಾಲಾಗಿದ್ದ.ರಾಮೇಶ್ವರಕ್ಕೆ ಹೊರಟಿದ್ದ ಪ್ರಸನ್ನ ಸಮಯವಿದ್ದ ಕಾರಣ ಸಹೋದರನ ಮನೆ ರಾಮನಗರದ ಕನಕಗಿರಿಗೆ ಹೋಗಿದ್ದರು. ಕನಕಪುರ…

Read More

ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ

Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ Police raid illegal liquor shop in Huncha – Two arrested along with goods ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ ರಿಪ್ಪನ್…

Read More

ಶಿವಮೊಗ್ಗ ಜಿಲ್ಲೆಯ ಬಿಜೆಪಿಯಲ್ಲಿ ಈ ಬಾರಿ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗುವುದಿಲ್ಲ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗೊಲ್ಲವೆಂಬ ಮಾಹಿತಿ ಇದೆ. ಇದರಲ್ಲಿ ಎರಡು ಅಪ್ಪಂದಿರರಾದ ಈಶ್ವರಪ್ಪ ಮತ್ತು ಯಡಿಯೂರಪ್ಪನವರಿಗೆ ಟಿಕೇಟ್ ನೀಡೊಲ್ಲವೆಂಬ ಮಾಹಿತಿ ಮೊದಲೇ ಇತ್ತು. ಆದರೆ ಮೂರನೇ ಅಪ್ಪ ಬಹುಶಃ ಹಾಲಪ್ಪ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರ ನಿರ್ಗಮನಕ್ಕೆ ಈಶ್ವರಪ್ಪ, ಸಂತೋಷ್ ಮತ್ತು ಸಿಟಿ ರವಿ ಕಾರಣವೆಂದು ತಿರುಗೇಟು ನೀಡಿದರು.‌ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರನ್ನ ದೋಷ ಮುಕ್ತಗೊಳಿಸಿರುವುದು ನಗೆಪಾಟಿಗೆ ಒಳಗಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಗುಡುಗಿದ್ದಾರೆ. ಸಂತೋಷ್…

Read More

ಹೊಸನಗರದ ಸಂತ ಅಂತೋನಿ ದೇವಾಲಯದ ವಾರ್ಷಿಕೋತ್ಸವ – ಭಾವೈಕ್ಯತೆಗೆ ಹೊಸ ಇತಿಹಾಸ ಬರೆದ ಹೊಸನಗರ ಜನತೆ|Hosanagara

ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಕ್ರೈಸ್ತ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವರ ನಾಮ ಭಜಿಸುತ್ತಾ ಧಾರ್ಮಿಕ  ಮೆರವಣಿಗೆ ನಡೆಸಿದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಪಟ್ಟಣದ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆವೆರೆಂಡ್ ಫಾದರ್ ಸೈಮನ್ ರವರೊಂದಿಗೆ ಜಿಲ್ಲೆಯ 30ಕ್ಕೂ ಹೆಚ್ಚು ಚರ್ಚ್ ಗಳ ಧರ್ಮ ಗುರುಗಳು ಪಾಲ್ಗೊಂಡಿದ್ದರು. ಇತ್ತೀಚೆಗೆ ಪಟ್ಟಣದ ಹಿಂದುಗಳು ಶ್ರೀ ಗಣೇಶೋತ್ಸವ,ನವರಾತ್ರಿ ಸಡಗರ ಉತ್ಸಾಹ ಸಂಭ್ರಮದಿಂದ ಆಚರಿಸಿದ್ದು ಅದರ ಬೆನ್ನಲ್ಲೇ ಮುಸ್ಲಿಂ ಬಾಂಧವರು ಈದ್…

Read More

ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News

ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News ಗೋಮಾಂಸ ಮಾರಾಟ ಮಾಡುತಿದ್ದ ಹೊಟೆಲ್ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಸಾರ್ವಜನಿಕ ದೂರಿನ ಮೇಲೆಗೆ  ಹೊಳೆಹೊನ್ನೂರು ಪಟ್ಟಣದ ಚೆನ್ನಗಿರಿ ರಸ್ತೆಯಲ್ಲಿರುವ ಹೋಟೆಲೊಂದರ ಮೇಲೆ ದಿಡೀರ್ ದಾಳಿ ನಡೆದಿದೆ. ದಾಳಿ ಸಂಧರ್ಭದಲ್ಲಿ ಗೋಮಾಂಸ ಮಾರಾಟ ಮಾಡುವುದು ಖಾತರಿಯಾಗಿದೆ. ಹೋಟೆಲ್ ಮಾಲೀಕ ಮತ್ತು ಮೂವರು ಕೆಲಸಗಾರರಿದ್ದು ಮಾಲೀಕ ಗೋಮಾಂಸ ಅಡುಗೆ ಮಾಡಿ ಮಾರಾಟ ಮಾಡುವ ಕುರಿತು ಒಪ್ಪಿಕೊಂಡಿದ್ದಾರೆ. ಹೊಳೆಹೊನ್ನೂರು…

Read More

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ…

Read More

ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

A leopard that was attacking dogs near Gondi and Hiriyuru villages in Bhadravati taluk has been successfully captured by the Forest Department and released into Bhadra Wildlife Sanctuary. The leopard is estimated to be 4–5 years old. ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ ಭದ್ರಾವತಿ ತಾಲ್ಲೂಕಿನ ಗೊಂದಿ ಹಾಗೂ ಹಿರಿಯೂರು ಗ್ರಾಮಗಳ ಸುತ್ತಮುತ್ತ ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ…

Read More

ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ‌ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ,  ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…

Read More

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ ರಿಪ್ಪನ್‌ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ…

Read More