ಬೇಕೆನ್ನುವುದೇ ನರಕ – ಸಾಕೆನ್ನುವುದೇ ಮನುಜ ಮಾರ್ಗ | ಜೀವಿಗಳು ಪರಸ್ಪರ ಉಪಕಾರ ಭಾವನೆಯಿಂದ ಬದುಕಬೇಕು ; ಹೊಂಬುಜ ಶ್ರೀಗಳು|hombuja – matt
ಹೊಂಬುಜ : ಅಹಿಂಸೆಯಿಂದಲೇ ವಿಶ್ವಶಾಂತಿ ಸಂದೇಶದ ಮೂಲಕ ಸಕಲ ಜೀವಿಗಳಿಗೂ ಶಾಂತಿ ಬಯಸಿದ ಭ. ಮಹಾವೀರ ತೀರ್ಥಂಕರರ ಜನ್ಮ-ಜಯಂತಿಯನ್ನು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಸ್ಥಳವಾದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಜಗದ್ಗುರು ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳ್ಳಿಗ್ಗೆ 8:00 ಕ್ಕೆ ಭ|| ಮಹಾವೀರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ ನೆರವೇರಿದವು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು ಮನುಷ್ಯನು ಕೃತಕವಾಗಿ ಮಾಡುವ ಹಿಂಸೆಗಿಂತ ಮಾನಸಿಕವಾಗಿ ಮಾಡುವ ಹಿಂಸೆಯೇ…


