ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ ಬಂಕಾಪುರ, ಜೂ.12: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ ದೇವಸ್ಥಾನದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿ ಮಾತನಾಡಿ, ಮಹಾರಾಣಾ ಪ್ರತಾಪ್ ಸಿಂಹ ಭಾರತೀಯ ಇತಿಹಾಸದ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಒಬ್ಬರಾಗಿದ್ದು, ದೇಶಭಕ್ತಿ, ಶೌರ್ಯ ಹಾಗೂ ತ್ಯಾಗದ ಪ್ರತೀಕವಾಗಿದ್ದಾರೆ ಎಂದು ಹೇಳಿದರು. ಮೊಘಲ್ ಸಾಮ್ರಾಜ್ಯದ ಅಕ್ಬರ್‌ನ ದಬ್ಬಾಳಿಕೆಯ ವಿರುದ್ಧ ಧೈರ್ಯದಿಂದ…

Read More

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.  ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ  48 ಗೋವುಗಳ ರಕ್ಷಣೆಯಾಗಿದೆ. ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ  ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿರಾಳಕೊಪ್ಪದಿಂದ 35…

Read More

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka. ​ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ…

Read More

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More

ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು

Two brothers convicted for attacking a Police Sub-Inspector during a ganja case investigation in Shivamogga. Court sentences them to two years jail, imposes fine and orders compensation to the PSI and witnesses. ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು ಶಿವಮೊಗ್ಗ: ಗಾಂಜಾ ಪ್ರಕರಣದ ವಿಚಾರಣೆಗೆ ಆರೋಪಿಯನ್ನು ಕರೆದುಕೊಂಡು ಹೋಗುವ ವೇಳೆ ಪಿಎಸ್‌ಐ…

Read More

SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ

SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ ಕೋಣಂದೂರು : ಇಲ್ಲಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯು SSLC ವಾರ್ಷಿಕ ಪರೀಕ್ಷೆಯಲ್ಲಿ 97.20% ಫಲಿತಾಂಶ ಪಡೆದಿದೆ. ಪರೀಕ್ಷೆಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದವರು ಸಮೃದ್ಧಿ ಎ. ಆರ್. 617.ಸಾನ್ವಿ ಎಸ್. ವಿ. 614.ಅದಿತಿ ಕೆ. ಆರ್. 613ಸಮನ್ವಿತ ಕೆ. ಎಸ್. 613ಸೋನಿಕ ಡಿ  605.ಸದೃಶ್ ಹೆಚ್. ವಿ. 600 21 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ ,13 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1…

Read More

ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಅನುಮಾನಸ್ಪದವಾಗಿ ಸಾವು|

ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಸಾವು, ಇಷ್ಟಪಟ್ಟು ಪ್ರೀತಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ಗಣಪತಿ ಹಬ್ಬಕ್ಕೆಂದು ತವರು ಮನೆಗೆ ಹೋದ್ದಾಕೆಯನ್ನು ಪತಿ ರಾತ್ರೋರಾತ್ರಿ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿ ತನ್ನ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಏನಾಯ್ತೋ ಏನೋ ನವವಿವಾಹಿತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೀವಬಿಟ್ಟಿದ್ದಾಳೆ.  ಪ್ರೀತಿಸಿ ಮದುವೆಯಾದ  ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದ ಎನ್ ಟಿ ರಸ್ತೆಯ ಶಾರದಾ ನಗರದ ನವವಿವಾಹಿತೆ ನಮಿತಾ (22) ಮೃತಪಟ್ಟಿದ್ದು, ಗಣೇಶ…

Read More

ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ – ಸಾಬೀತಾಯ್ತು ಲಕ್ಷಾಂತರ ರೂ ಅವ್ಯವಹಾರ|hucha

ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ –  ರಿಪ್ಪನ್‌ಪೇಟೆ;- ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯಧುಕುಮಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಭ ಭವನದಲ್ಲಿ ವಿಶೇಷ ಸರ್ವ ಸದಸ್ಯರ ಸಭೆ ಜರುಗಿತು. ಈ ಸಭೆಯಲ್ಲಿ ವಜಾಗೊಂಡ ಹಿಂದಿನ ಕಾರ್ಯನಿರ್ವಹಣಾಧಿಕಾರಿ ಹೆಚ್.ಸರೋಜರವರ ಅವಧಿಯಲ್ಲಿ ನಡೆದ ಆವ್ಯವಹಾರ ಹಾಗೂ ದಾಖಲಾತಿಗಳ ದುರುಪಯೋಗದ ನಗದು ದುರ್ಬಳಕೆ ಕುರಿತು ಈ ಹಿಂದೆ ಸಂಘದವರು ಶಿಸ್ತು ಸಮಿತಿಯನ್ನು ನೇಮಿಸಿ ವಿಚಾರಣಾಧಿಕಾರಿಯಿಂದ ತನಿಖೆಯಿಂದ ಕಾರ್ಯ ನಿರ್ವಾಹಣಾಧಿಕಾರಿ ಸರೋಜರವರ ಅವ್ಯವಹಾರದ ಸಮಗ್ರ…

Read More
Exit mobile version