ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು ರಿಪ್ಪನ್ ಪೇಟೆಯಲ್ಲಿ SSF ವತಿಯಿಂದ ಸೌಹಾರ್ದ ನಡಿಗೆ ರಿಪ್ಪನ್ ಪೇಟೆ : ಮುಸಲ್ಮಾನರ ನಿಷ್ಟೆ , ಕ್ರೈಸ್ತರ ಕರುಣೆ , ಹಿಂದೂಗಳ ಭಾವೈಕ್ಯತಯಿಂದ ಸಮಾಜದಲ್ಲಿ ನಿಜವಾದ ಸೌಹಾರ್ದತೆಯ ಭಾವನೆ ಬೆಳಸಲು ಸಾಧ್ಯ ಎಂದು ಮಳಲಿ ಮಠದ ಪೀಠಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ SSF ರಾಜ್ಯ ಘಟಕದ ವತಿಯಿಂದ ಆಯೋಜಿಸಲಾದ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

Read More

ಮಾಸ್ತಿಕಟ್ಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಖಾಸಗಿ ಬಸ್ :

ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್’ಗೆ ಖಾಸಗಿ ಬಸ್ ಗುದ್ದಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದ್ದು ಮನೆಯ ಮುಂಭಾಗದ ಕಾಂಪೌಡ್ ಪುಡಿಪುಡಿಯಾಗಿವೆ.  ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಹೋಗುತ್ತಿದ್ದ KA 20 ಸಿ 6293 ಸಂಖ್ಯೆಯ ಶ್ರೀ ದುರ್ಗಾಂಬಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೆ ಗುದ್ದಿದೆ. ಹಾನಿಗೊಳಗಾದ…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್…

Read More

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ Over 170 electricity poles collapsed across Hosanagara Taluk following heavy rain and strong winds, causing widespread power outages. Restoration work is underway. ಹೊಸನಗರ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಹೊಸನಗರ ತಾಲೂಕಿನಾದ್ಯಂತ ಭಾರೀ ಹಾನಿ ಸಂಭವಿಸಿದೆ. ತಾಲೂಕಿನಲ್ಲಿ 170ಕ್ಕೂ ಹೆಚ್ಚು ವಿದ್ಯುತ್…

Read More

ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು : ಆರಗ ಜ್ಞಾನೇಂದ್ರ|police station

ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು ಆ ನಿಟ್ಟಿನಲ್ಲಿ ನಮ್ಮ ಡಬಲ್ ಇಂಜಿನ್ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನೂತನ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಪೊಲೀಸ್ ನೂತನ ಕಟ್ಟಡವು ಒಂದು ಕೋಟಿ 80 ಲಕ್ಷ ಹಾಗೂ 12 ಪೊಲೀಸ್ ವಸತಿಗೃಹಗಳನ್ನು 4. ಕೋಟಿ 4…

Read More

Thirthahalli | ಕಾಡಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !!!

ನೇಣಿಗೆ ಶರಣಾದ 9ನೇ ತರಗತಿ ವಿದ್ಯಾರ್ಥಿನಿ ! ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ  ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸೋಮವಾರ ಬಸವಾನಿ ಸಮೀಪದ ಕಾಡೊಂದರಲ್ಲಿ ಪತ್ತೆಯಾಗಿದೆ. ತಾಲೂಕಿನ ಬಸವಾನಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ ಕಳೆದ 15 ದಿನಗಳಿಂದ ಹೋಗಿರಲಿಲ್ಲ. ಶಾಲೆಗೆ ಬರುವಂತೆ ತಿಳಿಸಲಾಗಿತ್ತು. ಮನೆಯಲ್ಲಿ ಕಾರಣ ಕೇಳಿದ್ದಕ್ಕೆ ಸೋಮವಾರ ಬಸವಾನಿ ಬಳಿಯ ಪ್ಲಾಂಟೇಷನ್ ನಲ್ಲಿ  ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿ ಪೊಲೀಸ್ ಠಾಣಾ…

Read More

ಸಾಗರ-ಸಿಗಂದೂರು ಸಂಪರ್ಕ ರಸ್ತೆ ಸಂಪೂರ್ಣ ಬಂದ್ : ವಾಹನ ಸವಾರರ ಪರದಾಟ..

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕರಾವಳಿ- ಮಲೆನಾಡು ಭಾಗದಲ್ಲಂತೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರ, ವಿದ್ಯುತ್‌ ಕಂಬಗಳು ಉರುಳಿದ್ದು, ಗುಡ್ಡ ಕುಸಿತ, ಸೇತುವೆ ಮುಳುಗಡೆ, ನೆರೆಯಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ತೀರ್ಥಹಳ್ಳಿ, ಸಾಗರ,ಹೊಸನಗರದಲ್ಲಿ ಅವಘಡಗಳು ಹೆಚ್ಚಾಗುತ್ತಿವೆ ಭಾರಿ ಮಳೆಗೆ ರಸ್ತೆ ಮೇಲೆ ಮರಗಳು ಉರುಳಿ ಬಿದ್ದಿದ್ದರಿಂದ ಸಾಗರ- ಸಿಗಂದೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಸಿಗಂದೂರು ಹೊಳೆಬಾಗಿಲು ಸಮೀಪದ ಅಂಬಾರಗೊಡ್ಡು ಬಳಿ ರಸ್ತೆಗೆ ಅಡ್ಡಲಾಗಿ ಹಲವಾರು ಮರಗಳು ಬಿದ್ದಿದ್ದು, ಕಳೆದ 1 ಗಂಟೆಯಿಂದ ಸಿಗಂದೂರು ರಸ್ತೆ ಸಂಪೂರ್ಣ ಬಂದ್ ಆಗಿದೆ….

Read More

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ‌ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ‌ ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಎಂ ಬಿ ಲಕ್ಷಣ ಗೌಡರವರ ಮನೆ ಮುಂದಿನ ಬೃಹತ್ ಮರ ಭಾರಿ‌ ಮಳೆ ಗಾಳಿಗೆ ರಸ್ತೆಗೆ ಅಡ್ಡಲಾಗಿ ನೆಲಕ್ಕುರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಭಾರಿ ಗಾಳಿ ಮಳೆಗೆ ಬೃಹತ್ ಮರ ನೆಲಕ್ಕುರುಳಿದ ಪರಿಣಾಮ ಹಲವಾರು ಲೈಟ್ ಕಂಬಗಳು ತುಂಡಾಗಿದ್ದು ಹಲವಾರು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮರ ನೆಲಕ್ಕುರುಳಿದ ವಿಷಯ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸ್ ಇಲಾಖೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದಲ್ಲಿ ಭಾರಿ ಮಳೆಯಲ್ಲಿಯೂ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾನ್ಲೆ ಕ್ರಾಸ್ ಬಳಿಯಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದಾರೆ.  ತಾಳಗುಪ್ಪ-ಸಾಗರ ರಸ್ತೆ ನಡುವಲ್ಲಿ ನಿನ್ನೆ ಸಂಜೆ  06:50 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಎರಡು ಬೈಕ್​ಗಳು ಪರಸ್ಪರ ಡಿಕ್ಕಿಯಾಗಿದ್ದು, ಶಿರಸಿ ಮೂಲದ ಮಣಿ ಎಂಬ ಯುವಕ ಸಾವನ್ನಪ್ಪಿದ್ದಾನೆ.  ಘಟನೆಯಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ಧಾನೆ. ಆತನನ್ನು ಸಹ ಶಿರಸಿ ಮೂಲದ ಮಂಜುನಾಥ್​ ಎನ್ನಲಾಗಿದ್ದು, ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಬೈಕ ಸವಾರನಿಗೂ ಗಾಯಗಳಾಗಿದ್ದು,…

Read More
Exit mobile version