Hombuja| ಭೂಮಿಯ ಒಡಲಿನ ಭತ್ತ “ದಿವ್ಯ ಪ್ರಸಾದ” – ಹೊಂಬುಜಾ ಶ್ರೀಗಳು

ಭೂಮಿಯ ಒಡಲಿನ ಭತ್ತ ‘ದಿವ್ಯ ಪ್ರಸಾದ’ ರಿಪ್ಪನ್‌ಪೇಟೆ:-ಭೂಮಿಯು ಸ್ವರ್ಗ ಸಮಾನವಾಗಿದ್ದು ವ್ಯವಸಾಯದ ಮೂಲಕ ಬೆಳೆಯುವಆಹಾರಧಾನ್ಯ, ತರಕಾರಿ, ಹಣ್ಣು ಹಂಪಲು, ಹೂವು, ‘ದಿವ್ಯ ಪ್ರಸಾದ’ ಎಂಬ ಭಾವನೆ ಮೂಡಬೇಕು. ಎಂದು ಹೊಂಬುಜ ಜೈನಮಠದ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ “ದೀಪಾವಳಿಯ ಹಬ್ಬದಲ್ಲಿ ಹೊಸತು ಬೆಳಸಿಕೊಂಡು ಬರುವ ಹಬ್ಬವೇ “ವರ್ಷದಡಕು’’ಯನ್ನು   ಇಂದು ಜೀವನಾವಶ್ಯಕ ಆರೋಗ್ಯ ಸಂರಕ್ಷಣೆ-ಪೋಷಣೆಗಾಗಿ ಬೇಸಾಯ ವೃತ್ತಿಯಾದರೂ ಕೃಷಿ ಮೂಲವೇ ಆರ್ಥಿಕ, ಆರೋಗ್ಯ, ಅಕ್ಷರ, ಆಶ್ರಯ ಪಾಲನೆಯ ಕೇಂದ್ರವಾಗಿದೆ ಶ್ರೀಕ್ಷೇತ್ರದ ಭತ್ತದ…

Read More

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ವಿಷಯ ತಿಳಿದ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿ, ಸುಂಕದಹೊಳೆ ಸಮೀಪದ ಏಳಮಲೈ ನಿವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿತನಿಂದ ದೇವಾಲಯದಲ್ಲಿ…

Read More

ಸೊರಬ:ಎಬಿವಿಪಿಯ ವತಿಯಂದ ಒಂದು ಗ್ರಾಮ ಒಂದು ತಿರಂಗ ಅಭಿಯಾನ:

ಸೊರಬ: ತಾಲೂಕಿನಾದ್ಯಂತ 75ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕಿನ ವಿವಿಧಡೆ ಧ್ವಜಾರೋಹಣ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಒಂದು ಲಕ್ಷಕ್ಕೂ ಹೆಚ್ಚಿನ ಸ್ಥಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಒಂದು ಗ್ರಾಮ ಒಂದು ತಿರಂಗ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ.  ಈ ನಿಟ್ಟಿನಲ್ಲಿ ಸೊರಬ ತಾಲೂಕಿನ ವಿವಿಧಡೆ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು. ತಾಲೂಕಿನ ಕೆರೆಕೊಪ್ಪ, ಕಮಲಾಪುರ, ಕಂಚಿಕೊಪ್ಪ , ಶಿಂಡ್ಲಿ ,ಮಣ್ಣತ್ತಿ,, ಸಂಭಾಪುರ ,ಮಾವಿನಬಳ್ಳಿ ಕೊಪ್ಪ,ಮಂದಲಿಕೊಪ್ಪ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಎಬಿವಿಪಿ…

Read More

ಮಲೆನಾಡಿನಲ್ಲಿ ಮತ್ತೆ ಶುರುವಾಯಿತಾ ಮಂಗನ ಕಾಯಿಲೆ ಆತಂಕ..!

 ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ಕಾಡಿನಲ್ಲಿ ದರಗು ತರಲು ಹೋಗಿದ್ದು ಅಲ್ಲಿಯೇ ಸೋಂಕು ತಗುಲಿದೆ. ಕುಡುವಳ್ಳಿ ಗ್ರಾಮದ ಸುಶೀಲಮ್ಮ (69) ಹಾಗೂ ಹಿರೇಬೈಲು ಗ್ರಾಮದ ಉಷಾ (47) ಸೋಂಕಿತರು. ಈ ಇಬ್ಬರೂ ಸ್ಥಳೀಯರೇ ಆಗಿದ್ದಾರೆ. ಒಬ್ಬರನ್ನು ಇಲ್ಲಿನ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ತಾಲೂಕಿನಲ್ಲಿ ಈ ವರ್ಷದ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ….

Read More

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಿಪ್ಪನ್ ಪೇಟೆ : ರಕ್ಷಾ ಬಂಧನ ಹಬ್ಬದ ಅಂಗವಾಗಿ, ಬಿಜೆಪಿ ಹೊಸನಗರ ತಾಲ್ಲೂಕು ಮಹಿಳಾ ಮೋರ್ಚಾ ವತಿಯಿಂದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೋಮವಾರ ವಿಶೇಷ ಕಾರ್ಯಕ್ರಮದ ಮೂಲಕ ರಾಖಿ ಕಟ್ಟುವ ಕಾರ್ಯಕ್ರಮ ನಡೆಯಿತು. ಸಂಪ್ರದಾಯಬದ್ಧ ರೀತಿಯಲ್ಲಿ ಹಬ್ಬವನ್ನು ಆಚರಿಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು, ಮೊದಲಿಗೆ ಪೊಲೀಸರ ಕೈಗೆ ರಾಖಿ ಕಟ್ಟಿದರು. ನಂತರ ಅವರಿಗೆ ತಿಲಕ…

Read More

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ! ತೀರ್ಥಹಳ್ಳಿ(Thirthahalli) :ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ(Sunday) ಬೆಳಕಿಗೆ ಬಂದಿದೆ  ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ.   ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ…

Read More

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ ನವದೆಹಲಿ, ಡಿ.26 : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ…

Read More

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಹೊಸನಗರ:- 79ನೇ ಸ್ವಾತಂತ್ರ್ಯೋತ್ಸವವನ್ನು ತಾಲೂಕಿನ ಹಲವು ಮಸೀದಿಗಳಲ್ಲಿ ಸಂಭ್ರಮ ಹಾಗೂ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ರಿಪ್ಪನ್ ಪೇಟೆ ರಿಪ್ಪನ್ ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾದ ಹಸನಬ್ಬ ಬಾವ ಬ್ಯಾರಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಈ ಸಂಧರ್ಭದಲ್ಲಿ ಧರ್ಮಗುರುಗಳಾದ ಮುನೀರ್ ಸಖಾಫಿ ಗ್ರಾಪಂ ಸದಸ್ಯ ಆಸೀಫ್ ಹಾಗೂ ಇನ್ನಿತರರು ಇದ್ದರು ನಿಟ್ಟೂರು ನಿಟ್ಟೂರು ಜುಮ್ಮಾ ಮಸೀದಿಯ ಧರ್ಮಗುರುಗಳಾದ ಉಬೇದುಲ್ಲಾ ಸಖಾಫಿ ಮಸೀದಿಯ ಆವರಣದಲ್ಲಿ…

Read More

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More