ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ ಶಿವಮೊಗ್ಗ: ತಮ್ಮ ಇನ್‌ಸ್ಟಾಗ್ರಾಂ ರೀಲ್ಸ್‌ಗೆ ಅಭಿಮಾನಿ ಎಂದು ನಂಬಿಸಿ, ಶಿಕ್ಷಕರೊಬ್ಬರನ್ನು ದರೋಡೆ ಮಾಡಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಕೃತ್ಯ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಇನ್‌ಸ್ಟಾಗ್ರಾಂನಲ್ಲಿ ನಿಯಮಿತವಾಗಿ ರೀಲ್ಸ್ ಅಪ್‌ಲೋಡ್ ಮಾಡುತ್ತಿದ್ದರು. ಅವರ ರೀಲ್ಸ್‌ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ, ಮೆಸೇಜ್ ಮೂಲಕ ಶಿಕ್ಷಕರನ್ನು ಸಂಪರ್ಕಿಸಿದ್ದ. ಬಳಿಕ ಅವರನ್ನು ಭೇಟಿಯಾಗಬೇಕೆಂದು ಕೋರಿದ್ದ…

Read More

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read More

ಸ್ನೇಹಿತರ ನಡುವಿನ ಗಲಾಟೆ ಚೂರಿ ಇರಿತದಲ್ಲಿ ಅಂತ್ಯ : ಗಾಯಾಳು ಆಸ್ಪತ್ರೆಗೆ ದಾಖಲು-ಆರೋಪಿ ಪರಾರಿ|Stabbed

ಹೊಟೇಲ್ ನಲ್ಲಿ ಊಟ ಮಾಡುತಿದ್ದ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತು ಮಾತಲ್ಲೇ ಗಲಾಟೆಯಾಗಿ ಒಬ್ಬನಿಗೆ ಚೂರಿ ಇರಿತವಾಗಿರುವ ಘಟನೆ ನಡೆದಿದೆ. ಸಾಗರ ನಗರದ ಬಿ.ಎಚ್ ರಸ್ತೆಯ ಮಂಜುಶ್ರೀ ಹೋಟೆಲಿಗೆ ಗ್ರಾಹಕರಾಗಿ ಇಬ್ಬರು ಯುವಕರು ಬಂದಿದ್ದಾರೆ. ಅವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ತಾರಕಕ್ಕೇರಿ, ಒಬ್ಬ ಮತ್ತೊಬ್ಬನಿಗೆ ಚೂರಿಯಿಂದ ಚುಚ್ಚಿದ್ದಾನೆ. ಇರಿತಕ್ಕೆ ಒಳಗಾದವನನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಚೂರಿಯಿಂದ ಹಲ್ಲೆ ನಡೆಸಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಘಟನಾ ಸ್ಥಳಕ್ಕೆ ಪೊಲೀಸರು ಬಂದು ಸ್ಥಳ ಪರಿಶೀಲನೆ…

Read More

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 65 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ : ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 65 ವರ್ಷದ ವೃದ್ಧರೊಬ್ಬರಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ನಾಗಪ್ಪನಿಗೆ ರೂ. 60,000 ದಂಡವನ್ನು ಹಾಕಲಾಗಿದೆ. ಆರೋಪಿ ನಾಗಪ್ಪ 2020 ಸೆಪ್ಟೆಂಬರ್ 13 ರಂದು ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ. ಅಪ್ರಾಪ್ತ ಬಾಲಕಿ ಕೃಷಿ ಜಮೀನಿಗೆ ಹೋದಾಗ ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಮಹಿಳಾ ಪೊಲೀಸರು ನಾಗಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಹಿಳಾ…

Read More

Hombuja | ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು

ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಂಪರಾಗತ ವಾರ್ಷಿಕ ರಥೋತ್ಸವ ಮಹೋತ್ಸವವು ಆರು ದಿನಗಳ ಪರ್ಯಂತ ವಿವಿಧ ಜಿನಾಗಮ ಶಾಸ್ತೋಕ್ತ ಪೂಜೆ, ಆರಾಧನೆ, ಉತ್ಸವಾದಿಗಳು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿತ್ಯವಿಧಿ ಸಹಿತ ಪೂಜಾ ವಿಧಾನಗಳು, ಕುಂಕುಮೋತ್ಸವವು ಸಾಂಗವಾಗಿ ಏರ್ಪಟ್ಟಿತ್ತು. ಕುಮದ್ವತಿ ತೀರ್ಥದಲ್ಲಿ ಉತ್ಸವ ಮೂರ್ತಿಯ ಅವಭೃತ ಸ್ನಾನದ ಬಳಿಕ ಸಾಲಾಂಕೃತ ಪಲ್ಲಕ್ಕಿ…

Read More

Nagara | ಬಿದನೂರು ಸುತ್ತಮುತ್ತ ಅಕ್ರಮ ನಿಧಿಶೋಧದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ

ಬಿದನೂರು ಸುತ್ತಮುತ್ತ ನಿಧಿ ಕಳ್ಳತನದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದ ಹಲವು ಪ್ರದೇಶದಲ್ಲಿ ಅಕ್ರಮವಾಗಿ ನಿಧಿಶೋಧ ಪ್ರಕರಣದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡವಿದ್ದು ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ತಾಲೂಕ್ ಬಿಜೆಪಿ ಯುವ ಮೊರ್ಚ ಅಧ್ಯಕ್ಷ ನಿತಿನ್ ನಡೆಸುತ್ತಿರುವ ಗುಂಡಾಗಿರಿ ದೌರ್ಜನ್ಯವನ್ನು ಬಿಜೆಪಿ…

Read More

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್‌ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…

Read More

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

Konanduru | ರಾಷ್ಟ್ರದ ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು

Konanduru | ರಾಷ್ಟ್ರದ ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು ರಿಪ್ಪನ್‌ಪೇಟೆ : ಧಾರ್ಮಿಕ ಮತ್ತು ಚಾರಿತ್ರಿಕ ಉತ್ತೃಷ್ಟ ಪರಂಪರೆಯು ನಮ್ಮ ಸಂಸ್ಕೃತಿಯ ಭಗವೇ ಅಗಿದೆ. ರಾಷ್ಟ್ರದ ಸಂಸ್ಕೃತಿ ಸಂವರ್ಧನೆ ಧರ್ಮ ಪೀಠಗಳ ಪರಮ ಕರ್ತವ್ಯವಾಗಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಆಯೋಜಿಸಲಾದ ಮಕರ…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More