ರಿಪ್ಪನ್ಪೇಟೆ : ನಾಪತ್ತೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ|missing
ರಿಪ್ಪನ್ಪೇಟೆ : ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ ನಂತರ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು. ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ…