ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru
ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…

