ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru

ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ  ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…

Read More

ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ತತ್ತರಿಸಿದ ಜನತೆ : ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ನೀರು

ರಿಪ್ಪನ್‌ಪೇಟೆ : ಭಾರಿ ಗುಡುಗು ಸಿಡಿಲು ಮಳೆಯಿಂದ ತತ್ತರಿಸಿದ ಪಟ್ಟಣದ ಜನತೆ,ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ. ಪಟ್ಟಣದ ಸುತ್ತಮುತ್ತಲಿನ ಅರಸಾಳು ,ಬೆನವಳ್ಳಿ,ದೂನ,ಬಾಳೂರು ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತ ವಾಗಿದೆ. ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ಹರಿದು ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ.ತೀರ್ಥಹಳ್ಳಿ ರಸ್ತೆಯಲ್ಲಿ ಪ್ರಭಾಕರ್ ಎಂಬುವವರ ಅಂಗಡಿಗೆ ನೀರು‌ ನುಗ್ಗಿದೆ. ರಸ್ತೆಯ ಮೇಲೆ ಹರಿಯುತ್ತಿರುವ ಭಾರಿ ಪ್ರಮಾಣದ ನೀರಿನಿಂದ ಸಂಚಾರ ಅಸ್ತವ್ಯಸ್ತವಾಗಿದ್ದು,ವಿದ್ಯುತ್ ವ್ಯತ್ಯಯ ಉಂಟಾಗಿದೆ….

Read More

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More

ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು|accident

ತೀರ್ಥಹಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿ ಭಾನುವಾರ ನಡೆದಿದೆ. ತೀರ್ಥಹಳ್ಳಿ ಮತ್ತು ಕೊಪ್ಪ ಮಾರ್ಗದ ದೇವಂಗಿ ವಾಟಿಗಾರು ಬಳಿ ಮಾರುತಿ ಸ್ವಿಫ್ಟ್ ಹಾಗೂ ಫಿಗೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಎರಡು ಕಾರಿನಲ್ಲಿದ್ದ ತಲಾ ಮೂವರು ಗಂಭೀರ ಗಾಯಗೊಂಡಿದ್ದರು.  ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ  ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಡಾಕಪ್ಪ ಗೌಡ(70), ಶ್ರೀನಿವಾಸ್ ಗೌಡ ಶಿರೂರು…

Read More

ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮೂರು ಮಕ್ಕಳು ಸೇರಿದಂತೆ ನಾಲ್ವರು ಸಾವು

A tragic road accident at Bharatipura Cross in Tirthahalli taluk claimed three lives including a child after a Swift car collided with a KSRTC bus. Three others were seriously injured. ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್…

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಶಿಗ್ಗಾಂವಿಯಲ್ಲಿ ಬಂಡಾಯ ಶಮನ | ಅ.30ರಂದು ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ : ಡಿ ಕೆ ಶಿ

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಸಯ್ಯದ್ ಅಜ್ಜಂಪೀರ್ ಖಾದ್ರಿ ಅ.30ರಂದು ಬುಧವಾರ ನಾಮಪತ್ರವನ್ನು ಹಿಂಪಡೆಯಲಿದ್ದಾರೆ. ಅವರ ಅರ್ಹತೆಗೆ ತಕ್ಕಂತೆ ಪಕ್ಷವು ಅಧಿಕಾರ ನೀಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸಕ್ಕೆ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಜೊತೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಖಾದ್ರಿ ನಮ್ಮ ಜೊತೆಯಲ್ಲಿದ್ದಾರೆ….

Read More

ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks. ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು…

Read More

ಅದ್ದೂರಿಯಾಗಿ ಜರುಗಿದ ಕೆಂಚನಾಲ ಉರೂಸ್ ಕಾರ್ಯಕ್ರಮ :

ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರಾದ ಮೊಹಮ್ಮದ್ ಝುಲ್ಪಿಕರ್ ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು.ಈ ಸಂಧರ್ಭದಲ್ಲಿ ಶಿವಮೊಗ್ಗದ ಮುರ್ಷದ್ ರವರು ಸಂದಲ್ ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್ ಮೆರವಣಿಗೆಗೆ ರಂಗು ತಂದರು.ನೂರಾರು ಭಕ್ತಾದಿಗಳು…

Read More
Exit mobile version