Shivamogga | ಮಣ್ಣು ಕುಸಿದು ಕಾರ್ಮಿಕ ಸಾವು

ಶಿವಮೊಗ್ಗ : ರೈಲ್ವೆ ಮೇಲ್ಸೇತುವೆ ಕೆಳಭಾಗದ ಅಂಡರ್ ಗ್ರೌಂಡ್ ಪೈಪ್​ಲೈನ್​ ಅಳವಡಿಕೆಗಾಗಿ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕು ಮಂಡೆನಕೊಪ್ಪದ ಸತೀಶ್ ನಾಯ್ಕ ಎಂದು ಗುರುತಿಸಲಾಗಿದೆ.  ಶಿವಮೊಗ್ಗದ ನವಲೆ ರಸ್ತೆಯ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್ ಗ್ರೌಂಡ್ ಪೈಪ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಪೈಪ್ ಅಳವಡಿಸಲಾಗುತ್ತಿತ್ತು. ಪೈಪ್ ಅಳವಡಿಕೆ ಮಾಡಲು ಮಣ್ಣು…

Read More

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೂಗೂಡ್ತಿ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ Ritz ಕಾರು ಹಾಗೂ ಮೂಗೂಡ್ತಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಹೀರೋ ಹೋಂಡ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮೂಗೂಡ್ತಿ ಸಮೀಪದ ಕಣಬಂದೂರು ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಬೈಕ್ ಸವಾರ ಮೂಗೂಡ್ತಿ ನಿವಾಸಿ ಏಜೆಂಟ್ ಗಣೇಶ್…

Read More

ಶಿವಮೊಗ್ಗದಲ್ಲಿ ಮಾ.27ರಂದು ಉದ್ಯೋಗ ಮೇಳ: ವಿವಿಧ ಕಂಪನಿಗಳಿಂದ ನೇರ ಸಂದರ್ಶನ

District Employment Exchange Shivamogga to host job fair on March 27 with direct interviews by leading companies. Eligible candidates can attend for free. ಶಿವಮೊಗ್ಗ : ಜಿಲ್ಲೆಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 27ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ನಡೆಯಲಿರುವ ಈ ಮೇಳದಲ್ಲಿ ಖ್ಯಾತ ಸಂಸ್ಥೆಗಳಾದ ಶಾಹಿ ಎಕ್ಸ್ಪೋರ್ಟ್, ಅಪೋಲೋ…

Read More

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು!

ಸಾಗರದಲ್ಲಿ ಗೋ ಕಳ್ಳರ ಅಟ್ಟಹಾಸ : ಐಷಾರಾಮಿ ಕಾರಿನಲ್ಲಿ ಹಸುವಿನ ಕಳವು! ಸಾಗರ: ಸಾಗರ ನಗರದಲ್ಲಿ ಗೋ ಕಳ್ಳರ ಹಾವಳಿ ಮತ್ತೆ ಶುರುವಾಗಿದ್ದು, ನವೆಂಬರ್ 7ರ ಮಧ್ಯರಾತ್ರಿ ಐಷಾರಾಮಿ ಕಾರಿನಲ್ಲಿ ಹಸುವನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2:30ರ ಸುಮಾರಿಗೆ ಸಾಗರದ ಅಣಲೆಕೊಪ್ಪ ಟ್ಯಾಕ್ಸ್ ಆಫೀಸ್ ರಸ್ತೆಯ ಪಾರ್ಕ್‌ ಮುಂಭಾಗದಲ್ಲಿ ಮಲಗಿದ್ದ ಹಸುವನ್ನು ಕಳ್ಳರು ಕಳವು ಮಾಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಹಾಗೂ ದೂರು ನಂಬ‌ರ್ ಪ್ಲೇಟ್ ಇಲ್ಲದ ಬಿಳಿ ಬಣ್ಣದ ಫಾರ್ಚುನ‌ರ್ ಕಾರಿನಲ್ಲಿ…

Read More

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ಮೌಲ್ಯದ ನಗ , ನಗದು ಕಳ್ಳತನ

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ನಗ , ನಗದು ಕಳ್ಳತನ ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ಕಾರಣಕ್ಕಾಗಿ ಊರಿಗೆ ತೆರಳಿದ್ದ ಶಿವಮೊಗ್ಗ ನಗರದ ನಿವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ನಗರದ ಬೊಮ್ಮನ ಕಟ್ಟೆಯಲ್ಲಿ ನಡೆದಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತು ಬೊಮ್ಮನ ಕಟ್ಟೆ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲದ ಕಾರಣ…

Read More

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ.  ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…

Read More

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ…

Read More

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ A special voter mapping/progeny camp will be held on April 14 at Ripponpete Gram Panchayat hall to speed up pending electoral roll mapping in selected booths of Hosanagara taluk. ಹೊಸನಗರ: ರಾಜ್ಯಾದ್ಯಂತ ಮತದಾರರ ಪಟ್ಟಿಯ ಮ್ಯಾಪಿಂಗ್/ಪ್ರೋಜೆನಿ ಪ್ರಕ್ರಿಯೆ ಜೋರಾಗಿ ನಡೆಯುತ್ತಿದ್ದು, ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ಕೆ ವೇಗ ನೀಡಲು ವಿಶೇಷ…

Read More

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು  ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದು ,ಇನ್ನೂ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಬೇಳೂರು ಗೋಪಾಲಕೃಷ್ಣ ನಾಳೆ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಬೇಳೂರು ನಾಳೆ 11 ಗಂಟೆಗೆ ಕಾರ್ಯಕರ್ತರು ,ಅಭಿಮಾನಿಗಳು ಹಾಗೂ ಹಿತೈಶಿಗಳನ್ನು…

Read More

ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಗ : ಮಲೆನಾಡಲ್ಲೊಂದು ಮನಕಲಕುವ ಘಟನೆ

ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಶಿವಮೊಗ್ಗ ಜಿಲ್ಲೆಯ ಜೋಗ ಕಾರ್ಗಲ್​​​​ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಅಮಾನವೀಯ ದೃಶ್ಯ ಕಂಡು ಬಂದಿದ್ದು, ಪಾರ್ಶ್ವವಾಯು ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಮಗ ಪರದಾಡಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು‌. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌ದ ಕಾರಣ…

Read More