ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ Demand to declare Sagar Taluk as a district – Complete bandh in Sagar by a coalition of various organizations! Tires set on fire in various places ಸಾಗರವನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಸಾಗರ ಬಂದ್‌ಗೆ…

Read More

ಶಾಸಕ ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಕೆಂಡಾಮಂಡಲ : ನಾಳೆಯೇ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ದ

ಕಳೆದ ಹದಿನೈದು ದಿನಗಳಿಂದ ಸಾಗರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಆಣೆ ಪ್ರಮಾಣದ ಜಟಾಪಟಿ ಕೊನೆಯ ಹಂತ ತಲುಪಿದ್ದು ನಾಳೆ ಧರ್ಮಸ್ಥಳದಲ್ಲಿ ಅಂತಿಮವಾಗಬಹುದೇ ? ಇಂದು ಸಾಗರದಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಪತ್ರೀಕಾ ಹೇಳಿಕೆ ನೀಡಿದ್ದಾರೆ. ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಹೇಳಿದ್ದಾದರು ಏನು?? ಶಾಸಕ ಹಾಲಪ್ಪನವರೆ ಏನ್ ಹೇಳಿದ್ರಿ ನಾನು ಪಲಾಯನವಾದಿ ಅಂತಾನ??  ಹೇಳೋಕೆ ಮೊದಲು ಯೋಚನೆ ಮಾಡಿ ಧರ್ಮಸ್ಥಳದ ಆಣೆಪ್ರಮಾಣಕ್ಕೆ ನೀವು ಮೋದಲು…

Read More

ತೀರ್ಥಹಳ್ಳಿಯ ತುಂಗಾ ಸೇತುವೆಯ ಕೆಳಗೆ ವೃದ್ದೆಯ ಮೃತದೇಹ ಪತ್ತೆ|dead-body-found

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆ ಕೆಳ ಭಾಗದಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ವೃದ್ದೆಯು ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಡಾಕಮ್ಮ (80 ವರ್ಷ) ತಮ್ಮ ಮಗಳ ಮನೆಗೆ ಬಂದಿದ್ದರು ಎನ್ನಲಾಗುತ್ತಿದೆ. ತುಂಗಾ ಸೇತುವೆ ಸಮೀಪ ವೃದ್ದೆ ಯಾಕೆ ಬಂದರು ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದ್ವಿತೀಯ ಪಿಯುಸಿ ಫಲಿತಾಂಶ – ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 97.78% ಫಲಿತಾಂಶ

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  97.78% ಫಲಿತಾಂಶ  ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜೆಗೆ  2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ 97.78 ಫಲಿತಾಂಶ  ಬಂದಿದೆ.ಕಲಾ ವಿಭಾಗ 98.57% ವಿಜ್ಞಾನ ವಿಭಾಗ ದಲ್ಲಿ 95.77%, ವಾಣಿಜ್ಯ ವಿಭಾಗ 98.82% ರಷ್ಟು ವಿದ್ಯಾರ್ಥಿಗಳು ಉತ್ತೀರಣರಾಗಿದ್ದಾರೆ. ಈ ಬಾರಿಯ ಪರೀಕ್ಷೆಯಲ್ಲಿ  226 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು.221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು  ಭೂಮಿಕಾ –…

Read More

ವಿಶ್ವ ಪಶುವೈದ್ಯಕೀಯ ದಿನಾಚರಣೆ :

ಮನುಷ್ಯನ ಅಗತ್ಯಗಳಿಗೆ ಎಲ್ಲವನ್ನೂ ನೀಡುವ, ಅವರ ಆರೋಗ್ಯವನ್ನು ವೃದ್ಧಿಸುವ ಹಾಗೂ ರೈತರ ಆರ್ಥಿಕತೆಯನ್ನು ಅಭಿವೃದ್ಧಿಗೊಳಿಸುವ ಗೋಮಾತೆ ಧನ್ಯಳು, ಮಾನ್ಯಳು ಎಂದು ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಶನಿವಾರ ಸರ್ಕಾರಿ ನೌಕರರ ಸಭಾ ಭವನದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆ ಹಾಗೂ ಡಾ| ಗೊಯಲ್ ವೆಟ್ ಫಾರ್ಮ ವೆಟರ್ನರಿ ಇನ್ ಹೋಮಿಯೋಪತಿ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪಶುವೈದ್ಯಕೀಯ ದಿನಾಚರಣೆಯನ್ನು  ಹಾಗೂ ಜಿಲ್ಲೆಯ ಪಶುವೈದ್ಯರಿಗೆ ಜಿಲ್ಲಾ ಮಟ್ಟದ ತಾಂತ್ರಿಕ…

Read More

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..! ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ…

Read More

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ.

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

Read More

ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ – ಯಡಿಯೂರಪ್ಪ ಸ್ಪಷ್ಟನೆ|BSY

ನಾನು ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ.  ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.ವಿದಾಯದ ಬಳಿಕ ಕೆಲವರು ನಾನು ಚುನಾವಣೆಗೆ ನಿಲ್ಲಬೇಕು ಎಂದು…

Read More

ಬಾವಿಯಲ್ಲಿ ಕೆಲಸ ಮಾಡುತ್ತಿರುವಾಗ ಬೋಡ್ರಸ್ ಕಲ್ಲು ತಲೆ ಮೇಲೆ ಬಿದ್ದು ವ್ಯಕ್ತಿ ಸಾವು|crime news

ಸಾಗರ : ಬಾವಿಯೊಳಗೆ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬೋಡ್ರಸ್‌ ಕಲ್ಲು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ 9 ನೇ ತಿರುವಿನಲ್ಲಿ ಘಟನೆ ನಡೆದಿದೆ. ರಾಮನಗರದ ಮೋಹನ (58) ಸಾವು ಕಂಡ ದುರ್ದೈವಿ.  ಅರಳಿಕಟ್ಟೆ ಬಳಿಯ ಮನೆಯ ಬಾವಿಯಲ್ಲಿ ಅವರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಮೇಲಿನಿಂದ ಆಕಸ್ಮಿಕವಾಗಿ ತಲೆ ಮೇಲೆ ಕಲ್ಲು ಬಿದ್ದಿದ್ದು, ಬಾವಿಯಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More