ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಫ಼್ಯೂ ಜಾರಿ : ಸಚಿವ ಡಾ.ಸುಧಾಕರ್

  ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 20 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ತಜ್ಞರ ಜೊತೆ ಸಮಾಲೋಚನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಸುಧಾಕರ್, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಹೋಟೆಲ್ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ…

Read More

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…

Read More

RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ

ರಿಪ್ಪನ್‌ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ  ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…

Read More

ರಿಪ್ಪನ್ ಪೇಟೆ ಹೊಸನಗರ ರಸ್ತೆ ನಿವಾಸಿ ಶಫ಼ಿ ಅಹಮದ್ ಬ್ಯಾರಿ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ದಿವಂಗತ ಅಹಮ್ಮದ್ ಬ್ಯಾರಿಯವರ ತೃತೀಯ ಪುತ್ರ ಶಫಿ ಅಹಮದ್ ಬ್ಯಾರಿ (48) ಇಂದು ಮಧ್ಯಾಹ್ನ ಚೆನ್ನೈ ನಗರದಲ್ಲಿ ನಿಧನ ಹೊಂದಿದ್ದಾರೆ. ಅಲ್ಪಕಾಲದ ಖಾಯಿಲೆಯಿಂದ ಬಳಲುತಿದ್ದ ಶಫ಼ಿ ಅಹಮದ್ ಬ್ಯಾರಿ ರವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಂತರ ಇತ್ತಿಚೆಗೆ ಹೆಚ್ಚಿನ ಚಿಕಿತ್ಸೆಗೆ ಚೆನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು….

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ಕಾಲೇಜು ವೇಳಾಪಟ್ಟಿ ಬದಲಾವಣೆಗೆ ವಿರೋದಿಸಿ ಸಾಗರ ಪದವಿ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ : ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ

ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ…

Read More

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News ಶಿವಮೊಗ್ಗದ ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದ್ದು,ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More

ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ

The second annual floodlight volleyball tournament will be held on January 17, 2026, at Kargodu village near Ripponpet, Shivamogga district. ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ ರಿಪ್ಪನ್‌ಪೇಟೆ : ಇಲ್ಲಿನ ಕಾರಗೋಡು–ಕರಡಿಗ–ಬೆಳಕೋಡು ಗ್ರಾಮಸ್ಥರ ಸಹಕಾರದೊಂದಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಹಾಗೂ ಅಪ್ಪು ಗೆಳೆಯರ ಬಳಗದ ಆಶ್ರಯದಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ…

Read More

ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರದ ಸಿದ್ದತೆ : ಕಾರ್ಯಕ್ರಮದ ಅಹ್ವಾನ ಪತ್ರಿಕೆ ಬಿಡುಗಡೆ|Ripponpet

ರಿಪ್ಪನ್‌ಪೇಟೆ ;-ಇಲ್ಲಿನ ಕಸ್ತೂರಿ ಕನ್ನಡ ಸಂಘದ ನವಂಬರ್ 1 ರಂದು 67 ನೇ ಕನ್ನಡ ರಾಜ್ಯೋತ್ಸವ ಮತ್ತು ದಿ.ಪುನಿತ್‌ರಾಜ್ “ಪುಣ್ಯ ಸ್ಮರಣೆ’’ ಕಾರ್ಯಕ್ರಮದ ಅಹ್ವಾನ ಪತ್ರಿಕೆಯ ಬಿಡುಗಡೆಯನ್ನು ಹಿರಿಯ ಸಾಹಿತಿ ಹ.ಅ..ಪಾಟೀಲ್ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಕಸ್ತೂರಿ ಕನ್ನಡ ಸಂಘದ ಅಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವ ನವಂಬರ್ ತಿಂಗಳಿಗೆ ಸೀಮಿತಗೊಳ್ಳದೆ ನಿತ್ಯೋತ್ಸವವಾಗಲಿ ಎಂದು ಅಶಿಸಿದರು. ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಅನಂದ ಅಧ್ಯಕ್ಷತೆ ವಹಿಸಿ ಮಾತನಾಡಿ ಭೂಪಾಳಂ ಚಂದ್ರಶೇಖರಯ್ಯ…

Read More
Exit mobile version