Headlines

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು ರಿಪ್ಪನ್‌ಪೇಟೆ;-ಕೂಡಿ ಬಾಳಿದರೆ ಸುಖ ಎಂಬ ಮಂತ್ರವನ್ನು ನಾವು ತಿಳಿಯಬೇಕಾಗಿದೆ.ಮನುಷ್ಯತ್ವ ಮೀರಿದ ಯಾವುದೇ ಧರ್ಮವಿಲ್ಲ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಧರ್ಮಗುರುಗಳ ಹೆಗಲ ಮೇಲಿದೆ.ವಿವಿಧ ಜಾತಿ ಧರ್ಮ ಸಂಸ್ಕೃತಿಯುಳ್ಳ ದೇಶ ನಮ್ಮದಾಗಿದೆ ಎಂದು ಗರ್ತಿಕೆರೆ ನಿಟ್ಟೂರು ಶ್ರೀ ನಾರಾಯಣಗುರು ಮಹಾಸಂಸ್ಥಾನ ಮಠದ  ಶ್ರೀ ರೇಣುಕಾನಂದ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಮಹಮ್ಮದ್ ಜುಮ್ಮಾ ಮಸೀಧಿ ಗವಟೂರು ತಲಿಝೀಝುಲ್ ಇಸ್ಲಾಂ ಮದ್ರಸ ಬದ್ರಿಯಾ ಮಸ್ಜಿದ್.ಮೀಲಾದ್ ಸಮಿತಿ.ಹಾಗೂ ಎಸ್.ವೈ.ಎಸ್.ಎಸ್.ಎಸ್.ಎಫ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ…

Read More

ರಿಪ್ಪನ್ ಪೇಟೆಯ ರಿಂಗ್ ಸುಧಾಕರ್ ಹೃದಯಾಘಾತದಿಂದ ನಿಧನ.

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ  ಕಳೆದ ಕೆಲವು ದಶಕಗಳಿಂದ ರಿಂಗ್ ಬಾವಿ ನಿರ್ಮಾಣದಿಂದ ಖ್ಯಾತರಾಗಿದ್ದ ರಿಂಗ್ ಸುಧಾಕರ್ ರವರು ಇಂದು ಮಧ್ಯಾಹ್ನ ಕೇರಳದ ಕೊಲ್ಲಂ ಜಿಲ್ಲೆಯ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇರಳ ಮೂಲದ ರಿಂಗ್ ಸುಧಾಕರ್ ಅವರು ಮೂರು ದಶಕಗಳಿಂದ ರಿಪ್ಪನ್  ಪೇಟೆಯಲ್ಲಿ ನೆಲೆ ನಿಂತು ರಿಂಗ್ ಬಾವಿ ನಿರ್ಮಾಣ ಮಾಡುವುದರ ಮೂಲಕ ರಿಂಗ್ ಸುಧಾಕರ ಎಂದು ಜನಪ್ರಿಯರಾಗಿದ್ದರು. ವಿವಿಧ ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದ ಅವರು ವಿವಿಧ ಸಂಘ ಸಂಸ್ಥೆಗಳಿಗೆ…

Read More

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water ಭದ್ರಾ ಹಿನ್ನೀರಿನಲ್ಲಿ ಮುಳುಗಿ ಮೂವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ(N.R Pura) ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ.  ತೆಪ್ಪದಲ್ಲಿ ಮೂವರು ಯುವಕರು ಭದ್ರಾ ಹಿನ್ನೀರಿನಲ್ಲಿ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ನಾಪತ್ತೆಯಾದವರು ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್ ಹಾಗೂ ಸಾಜೀದ್ ಎಂದು ತಿಳಿದುಬಂದಿದೆ.  ಇದೀಗ ಎನ್.ಆರ್ ಪುರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ…

Read More

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಕರುನಾಡ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್‌ ಅವರು ಇಂದು (ಏಪ್ರಿಲ್ 16) ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ….

Read More

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ::”ಸಮಾಜ ಸೇವೆಯಿಂದ ನೆಮ್ಮದಿಯ ಬದುಕು ಸಾಧ್ಯ “:::ಜೈ ವಿಠಲ್

ರಿಪ್ಪನ್ ಪೇಟೆ :ಸಮಾಜ ಸೇವೆಯ ಮೂಲಕ ಮಾನವ ತನ್ನ ಬದುಕಿನಲ್ಲಿ ಶಾಂತಿ  ಮತ್ತು ನೆಮ್ಮದಿಯನ್ನು ಕಂಡು ಕೊಳ್ಳಬಹುದು ಎಂದು ರೋಟರಿ ಜಿಲ್ಲಾ ೩೧೮೨ ರ ಡಿಸ್ಟ್ರಿಕ್ಟ್ ಇಂಟಾರಾಕ್ಟ್ ಛೇರ್ಮನ್  ಪಿ.ಹೆಚ್.ಎಪ್.ಕೆ.ಎಸ್ ಜೈ ವಿಠಲ್ ಹೇಳಿದರು. ಪಟ್ಟಣದ ಜಿ.ಎಸ್.ಬಿ. ಕಲ್ಯಾಣಮಂದಿರದಲ್ಲಿ ಬುಧವಾರ ಸಂಜೆ  ಆಯೋಜಿಸಿದ್ದ ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ  ೨೦೨೧-೨೦೨೨ ರ ಪದಾಧಿಕಾರಿಗಳ ಪದವಿ ಸ್ವೀಕಾರ  ಸಮಾರಂಭದಲ್ಲಿ ಪದವಿ  ಪ್ರಧಾನ ಮಾಡಿ  ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರ್ ರಾಷ್ಟ್ರೀಯ ಸಂಸ್ಥೆಯಾಗಿದ್ದು ಇದರ ಸ್ಥಾಪನೆಯ  ಮೂಲ ಉದ್ದೇಶ…

Read More

Ripponpete | ಸಮಯ ಪ್ರಜ್ಞೆ ಮೆರೆದ ಪೊಲೀಸರು – ತಪ್ಪಿದ ಭಾರಿ ಅಗ್ನಿ ಅವಘಡ

Ripponpete | ಸಮಯ ಪ್ರಜ್ಞೆ ಮೆರೆದ ಪೊಲೀಸರು – ತಪ್ಪಿದ ಭಾರಿ ಅಗ್ನಿ ಅವಘಡ ರಿಪ್ಪನ್‌ಪೇಟೆ : ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರಿ ಅಗ್ನಿ ಅವಘಡ ಸಂಭವಿಸಿ ಮುಂದಾಗಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ನಡೆದಿದೆ. ಹೌದು ಭಾನುವಾರ ಪಟ್ಟಣದ ಬೆಳಕೋಡು ಗ್ರಾಮದಲ್ಲಿ ಗಸ್ತು ತಿರುಗುತಿದ್ದ ಪಟ್ಟಣದ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳ ತಂಡಕ್ಕೆ ಜಗದೀಶ್ ಎಂಬುವವರ ಮನೆ ಪಕ್ಕದ ಹುಲ್ಲಿನ ಗೊಣಬೆಗೆ ಬೆಂಕಿ ತಗುಲಿರುವುದು ಕಂಡುಬಂದಿದೆ.ತಕ್ಷಣ ಸ್ಥಳಕ್ಕೆ…

Read More

ಜಾನಪದ ಸಮೂಹ ಗಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ :

ಹೊಸನಗರ : ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕ್ರತಿಕ ಮೇಳದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಕರ ಸಮೂಹವು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಇದೇ ತಿಂಗಳು 15,16,17 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ 75ನೇ ಆಜಾದ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ  ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಸಾಧನೆಗೈದ ತಾಲೂಕಿನ ಪ್ರತಿಭಾವಂತ ಶಿಕ್ಷಕರುಗಳಾದ ತೀರ್ಥಕುಮಾರ್ ,ದುಗ್ಗಪ್ಪ,ಮೋಹನ್ ಕುಮಾರ್ ಸಿ,ಪ್ರಕಾಶ್,ಮೋಹನ್ ಹೆಚ್ ಆರ್ ,ತಿಮ್ಮಪ್ಪ ಕಣಬಂದೂರು ,ದೊಡ್ಡಪ್ಪ,ಸೈಯದ್ ಇರ್ಫ಼ಾನ್ ,ಮನೋಹರ…

Read More

HOSANAGARA | ಚಿರತೆಯ ಮೃತದೇಹ ಪತ್ತೆ

A leopard’s dead body was found in village of Hosanagar taluk. Post-mortem revealed the leopard was around five years old, with a suspected natural death. ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತ ಚಿರತೆ ಸುಮಾರು ಐದು ವರ್ಷದ ಪ್ರಾಯದ್ದಾಗಿದ್ದು, ಮೇಲ್ನೋಟಕ್ಕೆ ಇದು ಸ್ವಾಭಾವಿಕ…

Read More

ಸಾಗರ ಸಮೀಪದಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು,ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ  ಲಾರಿ ಹಾಗೂ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ  ಬುಲೆಟ್ ಬೈಕ್ ಹಾಗೂ ಪಲ್ಸರ್ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಪಡವಗೂಡು ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ…

Read More