ತೀರ್ಥಹಳ್ಳಿಯಲ್ಲಿ ಪ್ರತಿದಿನ ನೆಡೆಯುತ್ತಿದ್ದ ಪ್ರಸಿದ್ಧ ತುಂಗಾ ಆರತಿ ನಿಂತಿದ್ದು ಹೇಗೆ…? ಯಾರಿಂದ….?

ತೀರ್ಥಹಳ್ಳಿ : ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ಗಂಗಾ ಆರತಿ ಮಾಡಿದ್ದ ಹಾಗೆ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಲೆನಾಡಿನ ತೀರ್ಥಹಳ್ಳಿಯಲ್ಲಿ ಕುರುವಳ್ಳಿಯ ಕಾಶಿ ದೀಕ್ಷಿತ್ ಇವರ ನೇತೃತ್ವದಲ್ಲಿ ತುಂಗಾ ಆರತಿಯನ್ನು ಮಾಡಲಾಯಿತು. ಇದಕ್ಕೆ ತೀರ್ಥಹಳ್ಳಿಯ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕರಿಂದ ಪ್ರಶಂಸೆ ಕೂಡ ವ್ಯಕ್ತವಾಯಿತು.  ನಂತರ ತೀರ್ಥಹಳ್ಳಿಯ ತಹಸೀಲ್ದಾರ್ ಡಾ. ಶ್ರೀಪಾದ್ ಇವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿದಿನ ಸಂಜೆ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಅರ್ಚಕರು ಒಂದೊಂದು ತಿಂಗಳು ತುಂಗೆಗೆ ಆರತಿ ನೆಡೆಸಲಿ…

Read More

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಕಾಲೇಜುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 2024 -25ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಾನು ಸಾಗರ ಸರ್ಕಾರಿ ಕಾಲೇಜ್‌ನಲ್ಲಿ…

Read More

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿತ್ತು ಎನ್ನುವ ಪ್ರಕರಣದಲ್ಲಿ ಆರೋಪ ಮಾಡಿದ್ದ ಯುವಕ ತನ್ನ ಆರೋಪವನ್ನು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ಇತ್ತೀಚೆಗೆ ಈ ಬಂಕ್ ನಲ್ಲಿ ಪೆಟ್ರೋಲ್ ಹಾಕುವಲ್ಲಿ ಮೋಸವಾಗಿದೆ ಎಂದು ಯುವಕ ವೀಡಿಯೋವೊಂದನ್ನು ಹರಿಬಿಟ್ಟಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಹಿನ್ನಲೆಯಲ್ಲಿ…

Read More

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್ ರಿಪ್ಪನ್‌ಪೇಟೆ : ಅತಿಯಾದ ಮೊಬೈಲ್ ಬಳಕೆಯಿಂದ   ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಆದರ್ಶ ಗೌಡ ಪಿ ಎನ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಿಪ್ಪನ್ ಪೇಟೆ ಯುವ ರೆಡ್ ಕ್ರಾಸ್  ಘಟಕ ಹಾಗೂ  ಸಿಮ್ಖಾನ್ ಫೌಂಡೇಶನ್ ಮತ್ತು ಸೋಶಿಯಲ್ ವೆಲ್ಫೇರ್  ಟ್ರಸ್ಟ್ ವತಿಯಿಂದ ನಡೆದ ಅತಿಯಾದ ಮೊಬೈಲ್ ಬಳಕೆಯಿಂದ…

Read More

ಪ್ರಧಾನಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದು ಯುವಕಾಂಗ್ರೆಸ್ ವತಿಯಿಂದ ಅಂಚೆಕಚೇರಿ ಎದುರು ಬೃಹತ್ ಪ್ರತಿಭಟನೆ:

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರಾರು ಜನರಿಗೆ ಅನ್ನಕ್ಕೆ ದಾರಿದೀಪವಾಗಿದ್ದ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಗಳನ್ನ ಸರ್ಕಾರಿ ಖಾಸಗಿಯವರಿಗೆ ನೀಡಲು ಮುಂದಾಗಿದೆ ಈಗಾಗಲೆ ಇದನ್ನ ನಂಬಿಕೊಂಡಿದ್ದ ಸಾವಿರಾರು ಬಡಕಾರ್ಮಿಕರ ಕುಟುಂಭ ಬೀದಿಗೆ ಬಿದ್ದಿದೆ. ಈ ಕಾರಣ ಇದನ್ನ ಸರ್ಕಾರ ಪುನಸ್ಚೇತನ ಗೊಳಿಸುವುದರ ಬದಲೂ ಖಾಸರಿಗಯವರಿಗೆ ನೀಡುವು ಹುನ್ನಾರ ನಡೆಸಿದೆ. ಈ ಕೆಲಸವನ್ನ ಕೂಡಲೇ ಕೈ ಬಿಡಬೇಕು ಹಾಗೂ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಯನ್ನ ಉಳಿಸಬೇಕಿದೆ ಎಂದು ಒತ್ತಾಯಿಸಿ ಇಂದು ಯುವ ಕಾಂಗ್ರೆಸ್‌ ಮುಖಂಡ ಗಣೇಶ್‌ ನೇತೃತ್ವದಲ್ಲಿ ಪತ್ರಚಳುವಳಿಯನ್ನ ನಡೆಸಲಾಯಿತ್ತು. ಇಂದು…

Read More

ರಿಪ್ಪನ್‌ಪೇಟೆ : ಮೃತ ಯೋಧ ಸಂದೀಪ್ ಮನೆಗೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ, ಸಾಂತ್ವಾನ|sandeep

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಯೋಧ ಅಸ್ಸಾಂನ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ವಿಚಾರ ತಿಳಿಯುತಿದ್ದಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮೃತ ಯೋಧನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ನಂತರ ಮಾದ್ಯಮದೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಒಬ್ಬ ಯುವ ಯೋಧ ಅಕಾಲಿಕವಾಗಿ ಮೃತಪಟ್ಟಿರುವುದು ರಾಷ್ಟ್ರಕ್ಕಾದ ನಷ್ಟವಾಗಿದೆ. ನಗುಮೊಗದ ಯುವಕ ಸಂದೀಪ್…

Read More

ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಕಳ್ಳತನವೆಸಗಿದ್ದ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸ್

ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಕಳ್ಳತನವೆಸಗಿದ್ದ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸ್ ಭದ್ರಾವತಿ : ಚಿಕ್ಕಮ್ಮನ ಕೊರಳಿಗೆ ಟವಲ್ ಬಿಗಿದು ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನ ಕೇವಲ 24ಗಂಟೆಯೊಳಗೆ ಬಂಧಿಸುವಲ್ಲಿ ನ್ಯೂಟೌನ್ ಪೊಲೀಸರುಯಶಸ್ವಿಯಾಗಿದ್ದಾರೆ. ಆತನಿಂದ 4,50,000/- ರು. ಮೌಲ್ಯದ 88 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ನ್ಯೂಟೌನ್ ವ್ಯಾಪ್ತಿಯ, ಕಡದಕಟ್ಟೆಯಲ್ಲಿ, ಕಳೆದ 18 ವರ್ಷಗಳಿಂದ, ವಿಧವೆಯೊಬ್ಬರು, ತಮ್ಮ ಮಕ್ಕಳೊಂದಿಗೆ ವಾಸವಾಗಿದ್ದಾರೆ. ದಿನಾಂಕ 6-11-2023ರಂದು ಬೆಳಿಗ್ಗೆ 10-30ಗಂಟೆಯಲ್ಲಿ, ಈಕೆಯ ಮಕ್ಕಳು ಜಮೀನಿಗೆ…

Read More

ಲೋಕಸಭಾ ಚುನಾವಣೆ – ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ : ಪ್ರತಾಪ್ ಸಿಂಹ ,ಕಟೀಲ್ ಕೈತಪ್ಪಿದ ಟಿಕೆಟ್

ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ. ನಿರೀಕ್ಷೆಯಂತೆ ಮೈಸೂರು-ಕೊಡಗು ಕ್ಷೇತ್ರದಿಂದ ರಾಜಕುಮಾರ ಯದುವೀರ್‌ ಒಡೆಯರ್‌ಗೆ ಬಿಜೆಪಿ ಟಿಕೆಟ್‌ ನೀಡಿದೆ. ಅಚ್ಚರಿ ಮೂಡಿಸಿದ್ದ ಕ್ಷೇತ್ರ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಟಿಕೆಟ್ ಲಭ್ಯವಾಗಿದೆ. ಶಿವಮೊಗ್ಗದಲ್ಲಿ ನಿರೀಕ್ಷೆಯಂತೆ ಸಂಸದ ಬಿ.ವೈ.ರಾಘವೇಂದ್ರರವರು ಟಿಕೆಟ್ ಪಡೆದುಕೊಂಡಿದ್ದಾರೆ. ಹಿಂದಿನ ಎರಡು ಬಾರಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್‌ ಸಿಂಹ…

Read More

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ…

Read More

ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

A leopard that was attacking dogs near Gondi and Hiriyuru villages in Bhadravati taluk has been successfully captured by the Forest Department and released into Bhadra Wildlife Sanctuary. The leopard is estimated to be 4–5 years old. ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ ಭದ್ರಾವತಿ ತಾಲ್ಲೂಕಿನ ಗೊಂದಿ ಹಾಗೂ ಹಿರಿಯೂರು ಗ್ರಾಮಗಳ ಸುತ್ತಮುತ್ತ ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ…

Read More