ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಜೈಲು,1ಲಕ್ಷ ದಂಡ ವಿಧಿಸಿದ ಕೋರ್ಟ್|POCSO

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ  ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ….

Read More

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು

ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು ಶಿವಮೊಗ್ಗ ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ಮಳೆ ಆರ್ಭಟಿಸಿದೆ. ಬೆಳಿಗ್ಗೆಯೂ ಅರ್ಧ ಗಂಟೆ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ಕುಂಭದ್ರೋಣ ಮಳೆಗೆ ರಾತ್ರಿಯಿಡೀ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ.ನಗರದ ರಸ್ತೆಗಳು ಹಳ್ಳಗಳಾಗಿ ಬದಲಾಗಿವೆ. ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೆಲ್ಲ ನಿದ್ರೆಗೆಟ್ಟರು. ಮನೆಯಿಂದ ನೀರು ಹೊರ ಹಾಕುವಲ್ಲಿ ಹೈರಾಣಾದರು. ಮಳೆಯ ಆರ್ಭಟ ಮುಂಜಾನೆವರೆಗೂ ಒಂದೇ…

Read More

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿಯಲ್ಲಿ ಅಪಘಾತ – ಹಲವರಿಗೆ ಗಾಯ A Gurushakti bus traveling from Hosanagara to Bengaluru met with an accident near Sira on Tumakuru highway after colliding with a parked onion-loaded lorry. Several passengers sustained minor injuries. ಹೊಸನಗರ : ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕ…

Read More

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಬಿ ಜಿ ನಾಗರಾಜ್|congress

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಕಾಂಗ್ರೆಸ್ ಪಟಗುಪ್ಪೆಯಲ್ಲಿ ಶರಾವತಿ ಹಿನ್ನೀರು ಹಬ್ಬ ಆಚರಣೆಗೆ ಕಾಂಗ್ರೆಸ್ ಪಕ್ಷದ ವಿರೋಧ ಹೊಸನಗರ : ಶಾಸಕ ಎಚ್. ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಮಾ.೪ರಂದು ತಾಲೂಕಿನ ಪಟಗುಪ್ಪೆಯಲ್ಲಿ ಏರ್ಪಡಿಸಿರುವ ಶರಾವತಿ ಹಿನ್ನೀರು ಹಬ್ಬ ಎನ್ನುವ ಕರ‍್ಯಕ್ರಮದ ಆಯೋಜನೆಯು ಆಯೋಜಕರ ವಿಕೃತ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶರಾವತಿ ಮುಳುಗಡೆ ಎನ್ನುವುದು ಈ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ‌. ಈ ಲೋಕಸಭಾ ಕ್ಷೇತ್ರವು  ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…

Read More

ರಿಪ್ಪನ್‌ಪೇಟೆ : ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ವ್ಯಕ್ತಿಯ ಶವ ಪತ್ತೆ|crime news

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ಓಂಕೇಶ್ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ಮದ್ಯವ್ಯಸನಿಯಾಗಿದ್ದ ಓಂಕೇಶ್ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಮತ್ತು ಸಿಬ್ಬಂದಿಗಳು ಸ್ಥಳ್ಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಾರ್ ಮಾಲೀಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದೇ ಬಾರ್ ಹಿಂಭಾಗದಲ್ಲಿ ಮದ್ಯ ಸೇವನೆಗೆ ಅನುವು…

Read More

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!???

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!??? ಮುಂಬರು ಸಾರ್ವತ್ರಿಕ ಚುನಾವಣೆಯಲ್ಲಿ 2019ರ ಚುನಾವಣೆಯಂತೆ ಅಭೂತಪರ್ವ ಗೆಲುವು ಸಾಧಿಸಿ ದೇಶಕ್ಕೆ 3ನೇ ಬಾರಿಗೆ ನರೇಂದ್ರ ಮೋದಿಯನ್ನ ಪ್ರಧಾನಿ ಮಾಡಲು ರಾಜ್ಯದಿಂದ ಅಧಿಕ ಸ್ಥಾನಗಳನ್ನು ಕೊಡುಗೆಯಾಗಿ ನೀಡಲು ಬಿಜೆಪಿ ಸಜ್ಜಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಬಹುದೊಡ್ಡದಾಗಿ ಕ್ಷೇತ್ರ ಮತದಾರರನ್ನು ಕಾಡುತ್ತಿದೆ. ಆದರೆ ಏಳು ಬಾರಿ ಗೆದ್ದು…

Read More

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ | GKB

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ….

Read More

Ripponpete | ವಾರದ ಸಂತೆ ಮೀರಿಸಿದ ಹಾರೋಹಿತ್ಲು ಸರ್ಕಾರಿ ಶಾಲೆಯ ಮಕ್ಕಳ ಸಂತೆ

ವಾರದ ಸಂತೆ ಮೀರಿಸಿದ ಹಾರೋಹಿತ್ಲು ಶಾಲೆಯ ಮಕ್ಕಳ ಸಂತೆ ರಿಪ್ಪನ್ ಪೇಟೆ :ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಿತ್ತಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆಯನ್ನು  ಬುಧವಾರ ಆಯೋಜಿಸಲಾಗಿತ್ತು. ತರಕಾರಿಯನ್ನು ಒಳಗೊಂಡಂತೆ ವಿವಿಧ ವಸ್ತುಗಳ ಮಾರಾಟ ಮಾಡುವಲ್ಲಿನ ಮಕ್ಕಳ ಕೌಶಲ್ಯ ಯಾವುದೇ ವ್ಯಾಪಾರಸ್ಥನ ಸಾಮರ್ಥ್ಯಕ್ಕಿಂತ ಕಡಿಮೆ ಏನು ಇರಲಿಲ್ಲ. ತಾವು ಖರೀದಿಗಿಟ್ಟ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಎಲ್ಲ ಕೌಶಲಗಳು ನೈಜ ಸಂತೆಯನ್ನು ಮೀರಿಸುವಂತೆ ನಡೆಯುವ ಮೂಲಕ ಈ ಅಪರೂಪದ  ಮಕ್ಕಳ ಸಂತೆ…

Read More