ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ!

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ! Public outrage erupts at Canara Bank in Ripponpet over alleged discrimination against Kannada-speaking farmers. Customers claim language barriers, loan delays, and demand immediate action from higher authorities. ರಿಪ್ಪನ್ ಪೇಟೆ: ಬಾನಿನ ಮಳೆಯೂ ಕೈಕೊಟ್ಟು, ಬೆಳೆಯೂ ಇಲ್ಲದೆ ತುತ್ತು ಅನ್ನಕ್ಕೂ ಪರದಾಡುತ್ತಿರುವ ನಮ್ಮ ರೈತರಿಗೆ, ಕಷ್ಟಕಾಲದಲ್ಲಿ…

Read More

ಶಾಸಕ ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಕೆಂಡಾಮಂಡಲ : ನಾಳೆಯೇ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ದ

ಕಳೆದ ಹದಿನೈದು ದಿನಗಳಿಂದ ಸಾಗರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಆಣೆ ಪ್ರಮಾಣದ ಜಟಾಪಟಿ ಕೊನೆಯ ಹಂತ ತಲುಪಿದ್ದು ನಾಳೆ ಧರ್ಮಸ್ಥಳದಲ್ಲಿ ಅಂತಿಮವಾಗಬಹುದೇ ? ಇಂದು ಸಾಗರದಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಪತ್ರೀಕಾ ಹೇಳಿಕೆ ನೀಡಿದ್ದಾರೆ. ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಹೇಳಿದ್ದಾದರು ಏನು?? ಶಾಸಕ ಹಾಲಪ್ಪನವರೆ ಏನ್ ಹೇಳಿದ್ರಿ ನಾನು ಪಲಾಯನವಾದಿ ಅಂತಾನ??  ಹೇಳೋಕೆ ಮೊದಲು ಯೋಚನೆ ಮಾಡಿ ಧರ್ಮಸ್ಥಳದ ಆಣೆಪ್ರಮಾಣಕ್ಕೆ ನೀವು ಮೋದಲು…

Read More

ಭೀಕರ ಲಾರಿ ಅಪಘಾತ – ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ|Accident

ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.   ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್​ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ.  ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,…

Read More

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar ಚಲನಚಿತ್ರ ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆಂದು ಶಿವಣ್ಣ ಅಭಿಮಾನಿಗಳು ಬೆಂಗಳೂರಿನಲ್ಲಿರುವ ಮಾಜಿ ಸಚಿವ‌ ಕುಮಾರ್ ಬಂಗಾರಪ್ಪನವರ ಮನೆ ಮೇಲೆ ಮುತ್ತಿಗೆ ಹಾಕಿರುವ ಬೆನ್ನಲ್ಲೇ ಕುಮಾರ್ ಬಂಗಾರಪ್ಪ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ರವರಿಗೆ ಎಕ್ಸ್ ಖಾತೆ ಮತ್ತು…

Read More

ತಂದೆಯ ಪ್ರಾಣ ಉಳಿಸಿದ 9 ವರ್ಷದ ರಿಯಲ್ ಹೀರೋ: ಬಾಲಕ ನಂದನ್ ಸಾಹಸಕ್ಕೆ ತಹಶೀಲ್ದಾರ್ ಸಲಾಮ್!

ತಂದೆಯ ಪ್ರಾಣ ಉಳಿಸಿದ 9 ವರ್ಷದ ರಿಯಲ್ ಹೀರೋ: ಬಾಲಕ ನಂದನ್ ಸಾಹಸಕ್ಕೆ ತಹಶೀಲ್ದಾರ್ ಸಲಾಮ್! A 9-year-old boy, Nandan from Goragodu in Hosanagara taluk, saved his father’s life by alerting villagers after he was swept away in a stream. Tahsildar Bharath Raj honoured the young hero for his extraordinary courage and presence of mind. ​ಹೊಸನಗರ: ಕೇವಲ 9 ವರ್ಷದ…

Read More

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…

Read More

ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ!

ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ! ಭಯ, ಅವಮಾನ, ಕಿರುಕುಳ… ಕೊನೆಗೆ ಆತ್ಮಹತ್ಯೆ: ಶಿವಮೊಗ್ಗ ಜಿಲ್ಲೆಯ ಮಹಿಳೆಯಯೊಬ್ಬರ ನೋವಿನ ಕಥೆ Blackmailing colleague’s wife – Woman commits suicide due to constable threat! | Silent soul seeking justice! Shivamogga Police Case | Woman Suicide | Police Blackmail Allegation ಜನಸಾಮಾನ್ಯರ ರಕ್ಷಣೆಗಾಗಿ ಇರುವ ಪೊಲೀಸ್ ವ್ಯವಸ್ಥೆಯೊಳಗೇ…

Read More

Ripponpete | ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ : ಶಾಸಕ ಬೇಳೂರು ಗೋಪಾಲಕೃಷ್ಣ

ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು  ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ :ಗೋಪಾಲ ಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಮನೆಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ ಕಾರ್ಡ್ ಉಪ್ಪುಕಾರ ಹಾಕೊಂಡು  ನೆಕ್ಕಿ ಎಂದಿದ್ದವರು ಈಗ ಅದೇ ಬಿಜೆಪಿಯವರೇ ಜೇನುತುಪ್ಪಾ ಹಾಕಿಕೊಂಡು ನೆಕ್ಕುತ್ತಿದ್ದಾರೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು. ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ…

Read More

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಅಕ್ರಮ ಮದ್ಯ ವಶ – ವಾಹನ ಸಮೇತ ಓರ್ವನ ಬಂಧನ|excise

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಅಕ್ರಮ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಸರ್ಕಲ್ ನಲ್ಲಿ ಅಬಕಾರಿ ಅಧಿಕಾರಿಗಳು ರಸ್ತೆಗಾವಲು ನಡೆಸುತ್ತಿರುವಾಗ ಅಕ್ರಮವಾಗಿ ಬೈಕ್ ನಲ್ಲಿ ಸುಮಾರು 25.92 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು  ಅಕ್ರಮ ಮದ್ಯ,ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನು ಬಂಧಿಸಿದ್ದಾರೆ. ಆಯುಕ್ತರು ಮಂಗಳೂರು…

Read More
Exit mobile version