ಸಾಗರದ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ|Halappa

ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ ಧರ್ಮಪ್ಪ ರವರ ಆರೋಗ್ಯವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ವಿಚಾರಿಸಿದರು. ಇಂದು ರಾಮಯ್ಯ ಆಸ್ಪತ್ರೆಗೆ ತೆರಳಿ ಮಾಜಿ ಶಾಸಕ ಬಿ ಧರ್ಮಪ್ಪರವ ಆರೋಗ್ಯವನ್ನು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮಾಜಿ ಶಾಸಕ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಸಾಗರ ತಾಲೂಕಿನ ತಂಗಳವಾಡಿಯ ಬಿ ಧರ್ಮಪ್ಪ…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್|zero traffic

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್ ಶಿವಮೊಗ್ಗ ; ಹುಟ್ಟಿದ ಒಂದು ದಿನದ ಮಗುವನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ದಾವಣಗೆಯಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ಆ್ಯಂಬುಲೆನ್ಸ್ ನೊಂದಿಗೆ ಮಗುವಿನ ರವಾನೆಗೆ, ಟ್ರಾಫಿಕ್​ ಪೊಲೀಸರು ಹಾಗೂ ಆ್ಯಂಬುಲೆನ್ಸ್​ ಚಾಲಕರು ಸಾಥ್ ನೀಡಿದ್ದಾರೆ.  ಹಾಲೇಶ್ ದಂಪತಿಯ ಮಗು ಹುಟ್ಟುವಾಗಲೆ ಅನಾರೋಗ್ಯದಿಂದ ಬಳಲಿದೆ. ಈ ಹಿನ್ನೆಲೆಯಲ್ಲಿ ಆ ಮಗುವಿಗೆ ಹೆಚ್ಚಿನ…

Read More

ಪ್ರವೇಶ ಪತ್ರ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ಕಾನೂನು ವಿದ್ಯಾರ್ಥಿಗಳು :

ಶಿವಮೊಗ್ಗ : ಕಾನೂನು ವಿದ್ಯಾರ್ಥಿಗಳು ಇಂದು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾನೂನು ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದರ ಬಗ್ಗೆ ಪ್ರಕರಣ ನ್ಯಾಯಾಲಯದಲ್ಲಿದ್ದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಂದು 20 ವಿದ್ಯಾರ್ಥಿಗಳು ಪರೀಕ್ಷೆ ವಿರೋಧಿಸಿ ಪ್ರತಿಭಟಿಸಿದರು. ಎಟಿಎನ್ ಸಿಸಿ ಕಾಲೇಜಿನ ಕಾನೂನು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪರೀಕ್ಷೆಗೆ ಅವಕಾಶವಿದೆ. ಆದರೆ ಈ ಆನ್ ಲೈನ್ ನ್ನ ವಿಶ್ವವಿದ್ಯಾಲಯ ರದ್ದುಪಡಿಸಿ ಆಫ್ ಲೈನ್ ನಲ್ಲಿ ಮಾತ್ರ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದೆ. ಪಿಯುಸಿ ನಂತರದ ಕಾನೂನು…

Read More

ಹೊಸನಗರ -SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ , ದೂರು ದಾಖಲು

SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ…

Read More

Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ

Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ ಹಾವೇರಿ : ಬಿಜೆಪಿ- ಜೆಡಿಎಸ್‌ ಪಕ್ಷಗಳ ಮೈತ್ರಿ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಅಲೆಯಿಂದ ಕಾಂಗ್ರೆಸ್‌ ನಾಯಕರು ನಿದ್ದೆಗೆಟ್ಟಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ ಸರ್ಕಾರ ಧೂಳೀಪಟವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಮೈದಾನದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬುಧವಾರ ಏರ್ಪಡಿಸಿದ್ದ ಯುವ ಸಮಾವೇಶದಲ್ಲಿ ಅವರು ಮಾತನಾಡಿ, ‘ಕೇಂದ್ರ ಸರ್ಕಾರ ನೀಡುತ್ತಿರುವ…

Read More

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ | Crime News

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಲವು ಬಲವಾದ ಕಾರಣಗಳಿರುತ್ತವೆ. ಅಲ್ಲದೆ ಮಾನಸಿಕವಾಗಿಯೂ ಹಲವರು ಖಿನ್ನತೆಗೆ ಒಳಗಾಗಿರುತ್ತಾರೆ. ಆದರೆ ಮೈಸೂರಿನಲ್ಲಿ ಯುವಕನೊಬ್ಬ ಮೈಮೇಲೆ ದೆವ್ವ ಬರುತ್ತದೆ ಎಂಬ ಕ್ಷುಲ್ಲಕ ಕಾರಣಕ್ಕೆ ಹೆದರಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು ಘಟನೆಯು ಮೈಸೂರಿನ ಮೈ ಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ ಖನ್ನತೆಗೆ ಒಳಗಾಗಿ ಋಷಭೇಂದ್ರ (21) ಎನ್ನುವ ಯುವಕ ಮೈಸೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು…

Read More

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು ಹೊಸನಗರ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಮಾರುತಿಪುರ ಗ್ರಾಪಂ ವ್ಯಾಪ್ತಿಯ ನಿರೇರಿ ಸರ್ಕಾರಿ ಶಾಲೆಯಲ್ಲಿ ನೂತನ ಶಾಲಾ ಕೊಠಡಿ,ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಧ್ಯಜಕಟ್ಟೆ ಉದ್ಘ್ತಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ  ಸರ್ಕಾರಿ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವಷ್ಟೇ ಎಂಬ…

Read More

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ|kuvempu university

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ನೇಮಕಗೊಂಡಿದ್ದಾರೆ. ಈ ಹಿಂದೆ ಕುಲಸಚಿವರಾಗಿದ್ದ ಅನುರಾಧ ಅವರ ಸ್ಥಾನಕ್ಕೆ ಈಗ ಅಧಿಕೃತ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. 8 ತಿಂಗಳ ಹಿಂದೆ ಕುಲಸಚಿವರಾಗಿದ್ದ ಅನುರಾಧರವರು ವರ್ಗಾವಣೆಗೊಂಡು ಹೋದ ನಂತರ ಪ್ರಭಾರ ಕುಲಸಚಿವರನ್ನಾಗಿ ಸಿ ಗೀತಾರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. 8 ತಿಂಗಳ ಕಾಲ ಪ್ರಭಾರರನ್ನ ನೇಮಿಸಿದ್ದ ಸರ್ಕಾರ ಈಗ ಅವರ ಸ್ಥಾನಕ್ಕೆ ಅಧಿಕೃತವಾಗಿ ಪ್ರೊ.ಪಿ.ಕಣ್ಣನ್ ರನ್ನ ನೇಮಿಸಿ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದ ನೂತನ…

Read More

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More