ರಿಪ್ಪನ್‌ಪೇಟೆ : ಕೋಳಿ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ|Raid

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿರುವ ಮಾಹಿತಿ ಆಧರಿಸಿ ಪಟ್ಟಣದ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ 10 ರಿಂದ 12  ಆರೋಪಿಗಳು ಪರಾರಿಯಾಗಿದ್ದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಳಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ರಿಪ್ಪನ್ ಪೇಟೆ ಯಲ್ಲಿ ರೋಟರಿ ಭವನ ಉದ್ಘಾಟನೆ :

 ರಿಪ್ಪನ್ ಪೇಟೆ : ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು ರೋಟರಿಯ ಮೂಲ ಉದ್ದೇಶ ಸಮಾಜ ಸೇವೆಯಾಗಿದೆ. ಆರೋಗ್ಯ ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ  ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ರೋಟರಿ 31 82ರ ಜಿಲ್ಲಾ ಗವರ್ನರ್ ಎಂ ಜಿ ರಾಮಚಂದ್ರಮೂರ್ತಿ ಹೇಳಿದರು.  ರಿಪ್ಪನ್ ಪೇಟೆ ಯಲ್ಲಿ ನೂತನವಾಗಿ ನಿರ್ಮಾಣವಾದ ರೋಟರಿ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು  ಸಮಾಜಸೇವೆಯ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು ಎಂಬುದಕ್ಕೆ ರೋಟರಿ ಸಂಸ್ಥೆಯ ಕಾರ್ಯವೈಖರಿಗಳು ಉತ್ತಮ ಉದಾಹರಣೆಗಳಾಗಿವೆ. ಮಾನವ ಜಗತ್ತಿನಿಂದ ಪೋಲಿಯೋ…

Read More

ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ

A heartbreaking incident from Ramanagara where a monkey mourns the death of an elderly woman who used to feed it, highlighting the emotional bond between humans and animals. ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ ಮಾನವೀಯತೆ ಎಂದರೆ ಕೇವಲ ಮನುಷ್ಯರಲ್ಲಿ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ಅದೆಷ್ಟೋ ಆಳವಾಗಿ ನೆಲೆಸಿದೆ ಎಂಬುದನ್ನು ತೋರಿಸುವ ಮನಕಲಕುವ ಘಟನೆ ರಾಮನಗರ ಜಿಲ್ಲೆಯ ರಾಯರದೊಡ್ಡಿಯಲ್ಲಿ ನಡೆದಿದೆ. ತನಗೆ ಆಹಾರ…

Read More

ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!!|psi

ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!! ಶಿವಮೊಗ್ಗ ತಾಲೂಕಿನ ಮೂಲದ ನಳಿನಕೊಪ್ಪ ಗ್ರಾಮದ ಮಧ್ಯಮ ವರ್ಗದ ಕುಟುಂಬದಿಂದ ಬಂದ ಜಗದೀಶ್ ನಾಯ್ಕ್ ಪ್ರಸ್ತುತ  ಔರಾದ್ ಸ್ಟೇಷನ್ 2nd ಗಾಂಧಿ ಗಂಜ್ ಪೊಲೀಸ್ ಠಾಣೆ ಪಿಎಸ್ಐ ಆಗಿ ಬೀದರ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.. ತಂದೆ ಈರ ನಾಯ್ಕ, ತಾಯಿ ಸಾವಿತ್ರಿ ಬಾಯಿ,ಒಬ್ಬ ಸಹೋದರ ಸಹ ಸಿವಿಲ್ ಪೊಲೀಸ್ ಸಹ ಸೇವೆ ಸಲ್ಲಿಸುತ್ತಿದ್ದಾರೆ.!ಮೃತರು ಇಬ್ಬರು ಸಹೋದರಿಯನ್ನ ಹೊಂದಿದ್ದಾರೆ ಸಹೋದರರು ಇಬ್ಬರೂ ಸಹ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ವಿಶೇಷವಾಗಿದ್ದು,ಮಗನ ಅಕಾಲಿಕ…

Read More

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ ಮೆಟ್ರೊದಲ್ಲಿ ಉದ್ಯೋಗವಕಾಶ ಬೆಂಗಳೂರಿನ ಮೆಟ್ರೊ ರೈಲು ಕಾರ್ಪೊರೇಷನ್‌ನಲ್ಲಿ 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ. ಅಥವಾ ಎನ್‌ಸಿವಿಟಿ/ ಎನ್‌ಸಿಟಿವಿಟಿ/ಎನ್‌ಎಸಿಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯು 5 ವರ್ಷಗಳಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ವೇತನ ₹ 25,000ದಿಂದ ₹ 59,060 (ವಾರ್ಷಿಕ ಬಡ್ತಿ ಶೇ 3) ಮತ್ತು ಬಿಎಂಆರ್‌ಸಿಎಲ್‌ನ…

Read More

ಕರ್ನಾಟಕ ಬಜೆಟ್ 2023-24 : ಸಂಪೂರ್ಣ ಮುಖ್ಯಾಂಶಗಳು

2023-24ನೇ ಸಾಲಿನ ಆಯವ್ಯಯ ಸನ್ಮಾನ್ಯ ಸಭಾಧ್ಯಕ್ಷರೆ, 1. 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ. 3. ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ. ಇದೇ ಸಂದರ್ಭದಲ್ಲಿ G-20…

Read More

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನವಾಗಿದೆ. ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ಗಮನಿಸಿದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ….

Read More

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ|tunga

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ಕೊಲ್ಲೂರು ಅರಶಿನ ಗುಂಡಿ ಫಾಲ್ಸ್​ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಮೇಲೆ…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ.

  ರಿಪ್ಪನ್ ಪೇಟೆ: ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ ಕನ್ನಡದ ಉಪನ್ಯಾಸಕ ರಾಜು ಶಿವಪುರ ಮಾತನಾಡಿ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡಕ್ಕಾಗಿ ನಾವು ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಂಡಿದೆ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕೆಂದರು.  ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಭಾಷಾ ಸಂಸ್ಕೃತಿ…

Read More

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಶಿವಮೊಗ್ಗ:   ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ  ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ…

Read More