Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More

ನ್ಯಾಯಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ : ಮಹಾಲಕ್ಷ್ಮಿ ಅಣ್ಣಪ್ಪ

ರಿಪ್ಪನ್‌ಪೇಟೆ: ಕಳೆದ ವರ್ಷ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ಬರುವೆ 1ನೇ ವಾರ್ಡ್ ನಲ್ಲಿ ನಡೆದ ಮತದಾನದಲ್ಲಿ ಅಕ್ರಮವಾಗಿದೆ ಎಂದು ದಾಖಲಾಗಿದ್ದ ಮೊಕದ್ದಮೆಯನ್ನು ಹೊಸನಗರ ಜೆ ಎಂಎಫ್ ಸಿ ನ್ಯಾಯಾಲಯ ವಜಾ ಮಾಡಿದೆ. ಘಟನೆಯ ಹಿನ್ನಲೆ:  ಒಬ್ಬನೇ ವ್ಯಕ್ತಿ ಎರಡು-ಮೂರು ವಾರ್ಡ್‌ಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತದಾನದ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಕ್ಕೆ ಬರುವೆ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಮೆಣಸೆ ಆನಂದ್ ರವರು ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರ ಆಣೆ ಪ್ರಮಾಣ ಪಂಥಾಹ್ವಾನಕ್ಕೆ ಶಾಸಕ ಹಾಲಪ್ಪರಿಂದ ಡೇಟ್ ಫಿಕ್ಸ್ : ಸವಾಲು ಸ್ವೀಕರಿಸುವರೇ ಮಾಜಿ ಶಾಸಕರು???

ಸಾಗರದಲ್ಲಿ ಆಣೆ ಪ್ರಮಾಣದ ರಾಜಕೀಯ ಮೇಲಾಟ ತಾರಕಕ್ಕೇರಿದ್ದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಶಾಸಕ ಹಾಲಪ್ಪ ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ, ತಾಕತಿದ್ದರೆ ಕಮೀಷನ್ ಪಡೆದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಹಿರಂಗ ಸವಾಲಿಗೆ ಇಂದು ಪ್ರತಿಕ್ರಿಯಿಸಿರುವ ಶಾಸಕ ಹರತಾಳು ಹಾಲಪ್ಪ ಪ್ರಮಾಣ ಮಾಡುವ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More

ರಿಪ್ಪನ್ ಪೇಟೆ : ಅತ್ಯಂತ ಯಶಸ್ವಿಯಾಗಿ ನಡೆದ ಸಾಮೂಹಿಕ ಗಣಹೋಮ ಮತ್ತು ಸುಮಂಗಲಿ ಪೂಜೆ

ರಿಪ್ಪನ್ ಪೇಟೆ :ಮನುಷ್ಯ ತಂತ್ರಜ್ಞಾನದ ಮೂಲಕ  ಸಂಚರಿಸುತ್ತಿದ್ದಾನೆ. ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಮಾನವೀಯ ಮೌಲ್ಯಗಳೆಂದರೆ ಮನೆಯಲ್ಲಿ ಭಜನೆಗಳು,ದೇವತಾ ಆರಾಧನೆಗಳು, ಮಕ್ಕಳಿಗೆ ವಿಶೇಷವಾಗಿರುವಂತಹ ಧರ್ಮ ಚಿಂತನೆಗಳನ್ನು  ಕಡಿಮೆ ಮಾಡುತ್ತಿದ್ದೇವೆ.ಮಕ್ಕಳನ್ನು ಸಧ್ರಡವಾದ ವ್ಯಕ್ತಿಗಳನ್ನು ಮಾಡಬೇಕಾದರೆ ತಂದೆ ತಾಯಿಗಳಾದವರು ಒಳ್ಳೆಯ ಸಂಸ್ಕಾರವಂತರಾಗಬೇಕಾಗಿದೆ. ಇಂದು ರಾಜಮಹಾರಾಜರ ಚರಿತ್ರೆಯನ್ನು ಹೇಳಬೇಕಾದರೆ ಅವರ ಹಿಂದೆ ಅವರ ತಾಯಿಯ ಪರಿಶ್ರಮ ಎಷ್ಟಿರಬಹುದು ಎಂಬುದನ್ನು ಊಹಿಸಬೇಕಾಗುತ್ತದೆ. ನಾವು ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಿದಾಗ ಸಮಾಜಕ್ಕೆ ಒಳ್ಳೆಯ ವ್ಯಕ್ತಿಯನ್ನು ಕೊಟ್ಟಂತಾಗುತ್ತದೆ, ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳನ್ನು ಕೊಟ್ಟಾಗ ಸಮಾಜ ಸದೃಢವಾಗುತ್ತದೆ. ಅಂತಹ ಸದೃಡವಾದ…

Read More

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ|Sagara news

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ ಸಾಗರ : ತಮ್ಮ ಕಚೇರಿಯ ನೌಕರ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಆತನಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ.  ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ನಿವೃತ್ತಿಯಾದ ನೌಕರ ಕೃಷ್ಣಪ್ಪ ಅವರನ್ನ ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರದಂದು…

Read More
Black chairs

Nunc ultricies lectus nibh nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಜನಮನ್ನಣೆ ಗಳಿಸಿರುವ ತೀರ್ಥಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸುಧಾಕರ್ ರವರಿಗೆ ಎರಡನೆ ಬಾರಿ ಒಲಿದ ಮುಖ್ಯಮಂತ್ರಿ ಪದಕ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್  ಸೇವೆ ಸಲ್ಲಿಸುತ್ತಿರುವ ಸುಧಾಕರ್ ಅವರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಮುಖ್ಯಮಂತ್ರಿಗಳ ಪದಕದ ಗೌರವ ಲಭಿಸಿದೆ .ಈ ಪದಕ ಅವರಿಗೆ ಎರಡನೇ ಬಾರಿ ಲಭಿಸುತ್ತಿರುವುದು  ಹೆಮ್ಮೆಯ ವಿಚಾರವಾಗಿದೆ . ಸುಧಾಕರ್ ರವರು ತೀರ್ಥಹಳ್ಳಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಅನೇಕ ಪ್ರಕರಣಗಳಲ್ಲಿ ಕ್ರಿಮಿನಲ್  ಆರೋಪಿಗಳನ್ನು ಪತ್ತೆ ಹಚ್ಚಲು  ಹೆಚ್ಚಿನ ಶ್ರಮವಹಿಸಿದವರಾಗಿದ್ದಾರೆ .ತೀರ್ಥಹಳ್ಳಿಯ  ವ್ಯಾಪ್ತಿಯ ಹತ್ತಾರು ಗಂಭೀರವಾದ ಕ್ರೈಮ್  ಪ್ರಕರಣಗಳಲ್ಲಿ ಕ್ಷಣಮಾತ್ರದಲ್ಲಿ ವಿಷಯವನ್ನು ಸಂಗ್ರಹಿಸಿ ತನಿಖೆಗೆ ಸಹಕರಿಸುವ ವಂತಾಗಲು ,ಆರೋಪಿಗಳನ್ನು…

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಬಣ್ಣಹಚ್ಚಿದ ಪ್ರಕರಣ: ಕರವೇ ಹಾಗೂ ಕಸ್ತೂರಿ ಕನ್ನಡ ಸಂಘದಿಂದ ಭಾರಿ ಪ್ರತಿಭಟನೆ

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿತ್ತು.ಗುರುವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು. ಈ ಘಟನೆಯನ್ನು ಖಂಡಿಸಿ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ,ಕಲಾ ಕೌಸ್ತುಭ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ರಿಪ್ಪನ್’ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ…

Read More