Headlines

ಡಿ ಕೆ ಶಿವಕುಮಾರ್ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್​ಗೆ ವಿಧಾನಸೌಧದಿಂದ ಕರೆ ಮಾಡಿದ ಹೇಳಿದ್ದೇನು ಗೊತ್ತಾ ?? ಈ ಸುದ್ದಿ ನೋಡಿ

ಸಚಿವ ಈಶ್ವರಪ್ಪರವರನ್ನು ಬೈಕ್ ರೃಾಲಿ ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಏಕಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತಾಗಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 15 ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆ…

Read More

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್‌ ಮಾಲೀಕರಿಗೆ ನೋಟೀಸ್‌ ಜಾರಿ ಮಾಡಿ ತಂಬಾಕು…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಯುವಕನ ಸ್ಥಿತಿ ಗಂಭೀರ|accident

ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಹೊಸನಗರ ಪಟ್ಟಣ ವ್ಯಾಪ್ತಿಯ ದಿ|| ಪ್ರಕಾಶ್ ಹಾಗೂ ಆಶಾ ದಂಪತಿಗಳ ಪುತ್ರ ಆದರ್ಶ (23) ಗಾಯಗೊಂಡಿರುವ ಬೈಕ್ ಸವಾರ. ತನ್ನ ಸ್ನೇಹಿತನನ್ನು ಹಿಂಭಾಗದಲ್ಲಿ ಕೂರಿಸಿಕೊಂಡು ಬೈಕಿನಲ್ಲಿ ಸವಾರಿ ಮಾಡಿಕೊಂಡು ಹೋಗುವಾಗ ಸೊನಲೆ – ತೀರ್ಥಹಳ್ಳಿ ರಸ್ತೆಯಲ್ಲಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿ ಹೊಡೆದಿದೆ. ಅಪಘಾತದ…

Read More

Shivamogga | ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..?

ಶಿವಮೊಗ್ಗ ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..? ಶಿವಮೊಗ್ಗ (Shivamogga) ನಗರದ ಗುಡ್ಡೆ ಕಲ್​ ದೇವಸ್ಥಾನದ ಸಮೀಪ, ಚಿಕ್ಕಲ್​ನಲ್ಲಿ ನಡೆದ ಮಲ್ಲೇಶ್ ಅಲಿಯಾಸ್ ಮಲ್ಲಿ ಅಲಿಯಾಸ್ ಮಲ್ಲನ ಕೊಲೆ(murder) ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಪ್ರತಿಕ್ರಿಯಿಸಿದ್ದಾರೆ.  ನಿನ್ನೆ ಚಿಕ್ಕಲ್​ನಲ್ಲಿ ನಡೆದ ಘಟನೆ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಏಳು ಜನರ ದುಷ್ಕರ್ಮಿಗಳ ತಂಡ ಘಟನೆಯಲ್ಲಿ ಪಾಲ್ಗೊಂಡಿದ್ದು, ಈ ಸಂಬಂಧ…

Read More

ಶಿವಮೊಗ್ಗ : ಕೆರೆಯಲ್ಲಿ ಈಜಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಶಿವಮೊಗ್ಗ : ಸ್ನಾನಕ್ಕೆ ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಸಾವು ಕಂಡಿರುವ ಘಟನೆ ಹಾಯ್ ಹೊಳೆ ಕೆರೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಅರಣ್ಯ ಇಲಾಖೆಯಲ್ಲಿ ಎಫ್ ಡಿ ಎ ಕೆಲಸ ಮಾಡುತ್ತಿದ್ದ ಅಲ್ಲಾಭಕ್ಷಿ(30) ಅವರು ಶಿವಮೊಗ್ಗ ತಾಲೂಕಿನಲ್ಲಿರುವ ಸಂಬಂಧಿಕರ ಮನೆಗೆ ಕುಟುಂಬದೊಂದಿಗೆ ಬಂದಿದ್ದರು. ಹಾಯ್ ಹೊಳೆ ಕೆರೆಯ ನೀರಿನ ಆಳದ ಅರಿವಿಲ್ಲದೆ ಸ್ನಾನಕ್ಕಾಗಿ ನೀರಿಗೆ ಇಳಿದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಇಂದು ಬೆಳಿಗ್ಗೆ ತಮ್ಮ ಕಾರನ್ನು ಇದೇ ಹಾಯ್ ಹೊಳೆ ಕೆರೆಯಲ್ಲಿ…

Read More

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನ :

‘ಕನ್ನಡದ ಕಬೀರ’ ಎಂದೇ ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹೀಂ ಎನ್‌. ಸುತಾರ(76) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ನಿಧನರಾಗಿದ್ದಾರೆ. ಇಬ್ರಾಹಿಂ ಸುತಾರ ಅವರು ಕಳೆದ ಕೆಲವು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಇಬ್ರಾಹಿಂ ಸುತಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ…

Read More

ಶಿವಮೊಗ್ಗದಲ್ಲಿ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಮುಸ್ಲಿಂ ಸ್ಮಶಾನದ ಮುಂಭಾಗದ ಕಬ್ಬಿನ ಹಾಲಿನ ಮಶೀನ್ ಪಕ್ಕದ ಮರದಲ್ಲಿ ಸುಮಾರು 35 ವರ್ಷದ ಅನಾಮಧೇಯ ಪುರುಷನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಶವವನ್ನು ಇರಿಸಲಾಗಿದೆ. ಅನಾಮಧೇಯ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ದುಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು ಹಾಗೂ 01 ಇಂಚು ಉದ್ದದ ಕುರುಚಲು ಗಡ್ಡ ಮೀಸೆ ಇರುತ್ತದೆ. ಮೃತನು ಕಂದು ಕೆಂಪು…

Read More

ಜೂಜಾಟದ ವೇಳೆ ಹಣಕಾಸಿನ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ|murder

ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್‌ ಎಂಬವರ ಕೊಲೆಯಾಗಿದೆ. ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ. ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ…

Read More

ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ

ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…

Read More

ಕೋಡೂರಿನ ಬಾಣಂತಿ ಸುಮಾ ಸಾವು ಪ್ರಕರಣ: ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದೇನು!?

ಕೋಡೂರಿನ ಬಾಣಂತಿ ಸುಮಾ ಸಾವು ಪ್ರಕರಣ: ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದೇನು!? Health Minister U.T. Khader has ordered a high-level inquiry into the death of postpartum woman Suma from Koduru near Thirthahalli. The investigation will examine alleged lapses in treatment and why the patient was referred to Manipal despite advanced medical facilities in Shivamogga. ಶಿವಮೊಗ್ಗ…

Read More