ರಿಪ್ಪನ್ಪೇಟೆ : ಪದವಿ ಕಾಲೇಜಿನ ಆವರಣದಲ್ಲಿ ಜೇನು ದಾಳಿ – ಹಲವು ವಿದ್ಯಾರ್ಥಿಗಳಿಗೆ ಗಾಯ|Bee attack
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಅವರಣದಲ್ಲಿ ಜೇನುನೊಣಗಳು ದಾಳಿ ಮಾಡಿದ್ದರಿಂದ ಸುಮಾರು 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಜೇನುಹುಳುಗಳು ದಾಳಿ ಮಾಡಿದ್ದರಿಂದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿರದಿದ್ದರೂ, ಅವರಲ್ಲಿ ಹಲವರಿಗೆ ಜೇನುನೊಣಗಳು ಕುಟುಕಿದ ಜಾಗದ ಸುತ್ತಲೂ ಭಾರಿ ಊತ ಕಂಡುಬಂದಿದೆ. ಆಗಿದ್ದೇನು? ಕಳೆದೊಂದು ತಿಂಗಳಿನಿಂದ ಕಾಲೇಜಿಗೆ…