ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB
ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ…


