ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಳಲಿ ಮಠದಲ್ಲಿ ‘ಹರ್ ಘರ್ ತಿರಂಗಾ” — ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳಿಂದ ಧ್ವಜಾರೋಹಣ

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ಹರ್ ಘರ್ ತಿರಂಗಾ’ ಕಾರ್ಯಕ್ರಮದ ಅಂಗವಾಗಿ ಮಳಲಿ  ಮಠದ  ಡಾ. ಶ್ರೀ ಗುರು ನಾಗಭೂಷಣ  ಶಿವಾಚಾರ್ಯ  ಮಹಾಸ್ವಾಮಿಗಳು ಧ್ವಜಾರೋಹಣ  ನೆರವೇರಿಸಿದರು. ನಂತರ ಮಾಧ್ಯಮದವರೊಂದಿಗೆ  ಮಾತನಾಡಿ  ರಾಷ್ಟ್ರ ಧ್ವಜವು  ಪ್ರತಿಯೊಂದು ರಾಷ್ಟ್ರದ  ನಾಗರಿಕರ ಐಕ್ಯತೆಯ  ಸಂಕೇತವಾಗಿದೆ. ಹಾಗೆಯೇ ದೇಶದ ಪ್ರತಿಯೊಬ್ಬರು ರಾಷ್ಟ್ರ ಧ್ವಜ ವನ್ನು ಗೌರವಿಸ ಬೇಕು. ಹಾಗೆಯೇ  ನಮ್ಮ ದೇಶ  ಸ್ವಾತಂತ್ರ್ಯದ  ಅಮೃತ ಮಹೋತ್ಸಹ ವವನ್ನು ಆಚರಿಸುತ್ತಿದೆ. ಈ ಬಾರಿಯ ಸ್ವಾತಂತ್ರ್ಯತ್ಸ ವ ನಾಡಿನ ಸಕಲರಿಗೂ  ಒಳಿತನ್ನು ಮಾಡಲಿ ಎಂದು…

Read More

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್  ರಿಪ್ಪನ್‌ಪೇಟೆ ; ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ಸುಮಿತ್ರಮ್ಮ ಅವಿರೋಧ ಆಯ್ಕೆ|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷರಾಗಿ ಸುಮಿತ್ರಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿಶ್ವಾಸ ನಿರ್ಣಯದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಸುಮಿತ್ರಮ್ಮ ರವರನ್ನು ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗೆ ಹೊಸನಗರ ತಾಲೂಕ್ ಅಕ್ಷರ ದಾಸೋಹ ಅಧಿಕಾರಿ ನಾಗರಾಜ್ ಪಾಲ್ಗೊಂಡಿದ್ದರು. ಹೆದ್ದಾರಿಪುರ ಗ್ರಾಪಂ ನೂತನ ಅಧ್ಯಕ್ಷೆ ಸುಮಿತ್ರಮ್ಮ ರವರಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಕೆರೆಹಳ್ಳಿ- ಹುಂಚಾ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಗಿರೀಶ್ ,ಸತೀಶ್…

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…

Read More

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ ಕಾರು ಮತ್ತು ಲಾರಿ ನಡುವೆ ಅಪಘಾತ(accident) ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ  ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ(Yaduru) ನಡೆದಿದೆ. ತೀರ್ಥಹಳ್ಳಿ(Thirthahalli) ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ(Masthikatte) ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ….

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet ರಿಪ್ಪನ್‌ಪೇಟೆ : 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪಿಎಸ್‌ಐ ಕೆ ವೈ ನಿಂಗರಾಜು ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ| Life imprisonment

 ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ – ಹಳೆಯ ದ್ವೇಷದ‌ ಹಿನ್ನಲೆಯಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ನ ಎದುರು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ರಾಜೀವ್ ಗಾಂಧಿ ಬಡಾವಣೆಯ ವಾಸಿ ಪರಶುರಾಮ ಎಂಬಾತನು ಚಂದ್ರಶೇಖರ್, ಎಂಬುವನ ಮೇಲೆ ಹಳೆಯ ದ್ವೇಶದ ಹಿನ್ನೆಲೆಯಲ್ಲಿ, ದಿನಾಂಕಃ 02-03-2022 ರಂದು ಮಧ್ಯ ರಾತ್ರಿ ಶಿವಮೊಗ್ಗ ಟೌನ್ ಪಿಂಗಾರ…

Read More

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ

ಅಧಿಕಾರಿಗಳ ದಿಡೀರ್ ದಾಳಿ – 60 ಮೆಟ್ರಿಕ್ ಟನ್ ಮರಳು ವಶಕ್ಕೆ ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವಿಷಯ ತಿಳಿದು ಬರುತ್ತಿದ್ದಂತೆ, ತಹಶೀಲ್ದಾರ್ ರಾಜೀವ್, ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಿಯಾ ನೇತೃತ್ವದಲ್ಲಿ ದಾಳಿ ನಡೆಸಿ 60 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹಲವು ದಿನಗಳ ಹಿಂದೆ ಹಾಡೋನಹಳ್ಳಿಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ದಾಳಿ ನಡೆಸಿದ ಗಣಿ ಮತ್ತು ಭೂ…

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More
Exit mobile version