ರಸ್ತೆ ಗುಂಡಿಗಳನ್ನು‌ ಮುಚ್ಚುವಂತೆ ಒತ್ತಾಯಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ|Hosanagara

ಹೊಸನಗರ ತಾಲೂಕು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ತಾಲ್ಲೂಕು ಆಮ್ ಆದ್ಮಿ ಪಕ್ಷದ ವತಿಯಿಂದ  ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು. ರಸ್ತೆಯಲ್ಲಿ ಬಿದ್ದಿರುವ ಗುಂಡಿಗೆ ಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲೂಕ್ ಆಮ್ ಆದ್ಮಿ‌ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ,ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ…

Read More

ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…

Read More

ಕುತೂಹಲ ಘಟ್ಟದತ್ತ ಹುಂಚ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ – ಆರ್ ಎಂಎಂ ಗೆ ಪ್ರತಿಷ್ಟೆಯ ಚುನಾವಣೆ..!!!RMM

ಹುಂಚಾ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಚುನಾವಣೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅರ್ ಎಮ್ ಎಮ್ ಗೆ ಪ್ರತಿಷ್ಟೆ, ಪ್ರಸಕ್ತ ಸದಸ್ಯರ ಹೊಂದಾಣಿಕೆ ಅಸ್ತ್ರ, ಹಲವಾರು ಹೊಸಬರ ನಾಮಪತ್ರ ಸಲ್ಲಿಕೆ ಪ್ರತ್ಯಾಸ್ತ್ರ ಕುತೂಹಲ ಘಟ್ಟದತ್ತ ಹುಂಚಾ ಸೊಸೈಟಿ ಚುನಾವಣೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿದ್ದ ಹುಂಚಾ ವ್ಯವಸಾಯ  ಸಹಕಾರ ನಿಯಮಿತದ ಚುನಾವಣ ಕಣ ರಂಗೇರಿದ್ದು ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಚುನಾವಣೆಯೂ…

Read More

Ripponpete | ಪ್ರಸ್ತುತ ಸನ್ನಿವೇಶದಲ್ಲಿ ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ

ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ : ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ರಿಪ್ಪನ್‌ಪೇಟೆ : ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ,ಹಾಗೇಯೆ ಏಡ್ಸ್ ಹರಡುವ ವಿಧಾನಗಳು,ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಚಿಕಿತ್ಸೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್ ಕ್ಲಬ್,  ಯುವ ರೆಡ್ ಕ್ರಾಸ್ ಘಟಕ, ತಾಲೂಕು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ…

Read More

ಪದ್ಮ ಪ್ರಶಸ್ತಿಗಳು ಪ್ರಕಟ : ಜನರಲ್ ಬಿಪಿನ್ ರಾವತ್ ಗೆ ಮರಣೋತ್ತರ ಪದ್ಮ ವಿಭೂಷಣ : ಗುಲಾಂ ನಬಿ ಅಜಾದ್,ಸತ್ಯ ನಾದೆಲ್ಲಾ ಸೇರಿದಂತೆ ಅನೇಕರಿಗೆ ಒಲಿದ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರತಿ ವರ್ಷ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜನರಲ್ ಬಿಪಿನ್ ರಾವತ್ ಅವರಿಗೆ ಪದ್ಮವಿಭೂಷಣ ಸೇರಿದಂತೆ ಸುರಂಗ ಕೊರೆದು ಕೃಷಿ ಭೂಮಿಗೆ ನೀರು ಹರಿಸುವ ಸಾಧನೆ ತೋರಿದ್ದ ಬಂಟ್ವಾಳ ತಾಲೂಕಿನ ವಿಟ್ಲದ ಪ್ರಗತಿಪರ ಕೃಷಿಕ ಕೇಪು ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ…

Read More

ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ|araga

ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ವೇ ಇಲಾಖೆಯ ಕಮಿಷನ್…

Read More

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ – ಏಳು ಜನರ ಬಂಧನ|enforcement

ಸಾಗರ : ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ ನಿರ್ಮಿಸಲು ಹೋಗಿದ್ದ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ  ಏಳು ಜನರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ತಾಲ್ಲೂಕಿನ ಕಸಬಾ ಹೋಬಳಿ ಮಡಸೂರು ಗ್ರಾಮದ ಸರ್ವೇ ನಂ. 71ರ ಸರ್ಕಾರಿ ಜಮೀನಿನಲ್ಲಿ ಒತ್ತುವರಿ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದೆ….

Read More

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್‌ವರ್ಕ್…

Read More

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ!

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ! ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಪತ್ತೆಯಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೂಕಬಲ್ (56) ಎಂಬಾತನು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ. ನಂತರ ಪ್ರಕರಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ…

Read More

Ripponpete | ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚ್ 08 ಮತ್ತು 09 ರಂದು ಮಹಾಶಿವರಾತ್ರಿ

ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚಿ ೮ ಮತ್ತು ೯ ರಂದು ಮಹಾಶಿವರಾತ್ರಿಯ ಅಂಗವಾರಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚಿ 08 ರಂದು ಶುಕ್ರವಾರ ಹಂದಲಸೆ ರಾಘವೇಂದ್ರ ಭಟ್ರು ಮತ್ತು ಪುರೋಹಿತತ್ವದಲ್ಲಿ ಮಹಾಶಿವರಾತ್ರಿಯ ಬೆಳಗ್ಗೆ ೧೦ ಗಂಟೆಯಿAದ ಶ್ರೀ ಶಂಕರೇಶ್ವರ ಸ್ವಾಮಿಗೆ ರುದ್ರಾಭಿಷೇಕ.ಕುಂಭಾಭಿಷೇಕ.ರಾತ್ರಿ   ೯ ಗಂಟೆಗೆ ಕೃಷ್ಣಮೂರ್ತಿ ಭಟ್ಟರು…

Read More