ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ‌.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…

Read More

Ripponpete |ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

Ripponpete | ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ ಉಡುಪಿ : ಕಳೆದ ಆರು ವರ್ಷಗಳಿಂದ ಪ್ರತ್ಯೇಕವಾಗಿದ್ದ ದಂಪತಿಗಳನ್ನು ಉಡುಪಿಯ ಕೌಟುಂಬಿಕ ನ್ಯಾಯಾಲಯ ಒಂದುಗೂಡಿಸಿ ಪರಸ್ಪರ ಮಾಲಾರ್ಪಣೆ ಮಾಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಕ್ಷಣ ಶನಿವಾರ ನಡೆದ ರಾಷ್ಟ್ರಿಯ ಲೋಕ ಅದಾಲತ್‍ನಲ್ಲಿ ಸಾಕ್ಷಿಯಾಯಿತು. ಪ್ರಕರಣದ ಹಿನ್ನಲೆ: ಸೊರಬದ ರಾಘವೇಂದ್ರ ಆಚಾರ್ಯರವರು ಮಂದಾರ್ತಿ ಮುದ್ದುಮನೆಯ ಮಾಲತಿಯವರೊಂದಿಗೆ 2018 ನೇ ಏಪ್ರಿಲ್‍ನಲ್ಲಿ ಯಡ್ತಾಡಿಯ ಚಾಮುಂಡೇಶ್ವರಿ ಸಭಾ ಭವನದಲ್ಲಿ ವಿವಾಹ ಆಗಿದ್ದರು. ಮದುವೆ ಆದ ಸ್ವಲ್ಪ ಸಮಯದ ನಂತರ…

Read More

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಗಾರಾ ಶ್ರೀನಿವಾಸ್|munavalli

ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಪತ್ರಕರ್ತ ಗಾರಾ ಶ್ರೀನಿವಾಸ್ ರಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ  ಪತ್ರಿಕಾ ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಖ್ಯಾನ, ಹಾಗೂ ಮಾನವ ಹಕ್ಕುಗಳ ಕುರಿತಾಗಿ ಪೊಲೀಸ್ ವಲಯದಿಂದ ತಾತ್ವಿಕ ಸಲಹೆಗಳನ್ನು ಸ್ವೀಕರಿಸುವ ಹೊತ್ತು ಪತ್ರಿಕಾಂಗದ ಮುಂದಡಿ ಇದಿಯಾ..? ಎನ್ನುವ ಪ್ರಶ್ನೆಯೊಂದು ಇತ್ತೀಚಿನ ಒಂದಿಷ್ಟು ಪ್ರಕರಣಗಳಲ್ಲಿ ಕಂಡು ಬಂದಿದೆ. ೧೫-೦೩-೨೦೨೩ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಚೀಲೂರು ಬಳಿಯಿರುವ ಗೋವಿನಕೋವಿ ಬಳಿ ರೌಡಿ ಶೀಟರ್ ಹಂದಿ ಅಣ್ಣಿ ಕೊಲೆಯ ಪ್ರತಿಕಾರವಾಗಿ ರೌಡಿ ಶೀಟರ್‌ಗಳಾದ…

Read More

ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ 1 ಕಿಮೀ ಚಾನಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ಸಾರ್ವಜನಿಕರೇ ನಾಮಕರಣ ಮಾಡಿದ್ದಾರೆ. ಇದೆ ಹೆಸರನ್ನು ಅಧಿಕೃತಗೊಳಿಸುವಂತೆ ಮಹಾನಗರ ಪಾಲಿಕೆಯನ್ನು ಒತ್ತಾಯಿಸಿದ್ದಾರೆ. ಇನ್ನೂ ಸಾಗರ ಸಮೀಪದ ಶಿರವಾಳ ಗ್ರಾಮದಲ್ಲಿ ವೃತ್ತಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು…

Read More

ದೇಶದಲ್ಲಿ ಹಿಂದೂ ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯ : ಶಾಸಕ ಹರತಾಳು ಹಾಲಪ್ಪ

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೆ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದ್ದಾರೆ. ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್ ವಿತರಣೆ ಮಾಡಿ ಅವರು ಮಾತನಾಡಿದರು. ಮೋದಿಯವರು ದೇಶದ ಸಮಗ್ರತೆಗಾಗಿ…

Read More

ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಅರಿವು ಮೂಡುತ್ತದೆ : ಶಾಸಕ ಹರತಾಳು ಹಾಲಪ್ಪ.

ಹೊಸನಗರ : ಜನಪ್ರತಿನಿಧಿಗಳಾಗಿ ಕಾರ್ಯಗಾರಗಳಲ್ಲಿ ಭಾಗವಹಿಸಿದ್ದಾಗ ಸರ್ಕಾರದ ಸವಲತ್ತುಗಳು ಹಾಗೂ ಜನಪರ  ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗುತ್ತದೆ. ಇದು ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೊಸನಗರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ತಾಲೂಕ್ ಬಿಜೆಪಿ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಪ್ರಕೋಷ್ಠ ವತಿಯಿಂದ ಆಯೋಜಿಸಿದ್ದ ಚುನಾಯಿತ ಗ್ರಾ.ಪಂ ಸದಸ್ಯರ ತಾಲ್ಲೂಕು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿಯ…

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More