ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಗ್ರಾಮ ಪಂಚಾಯತ್ , ನಾಡ ಕಛೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | Crime News

ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸವಿತ(35) ಎಂಬ ವಿವಾಹಿತ ಮಹಿಳೆಯ ಮೇಲೆ ಶಿವನಾಯ್ಕ್(35) ಎಂಬ ವ್ಯಕ್ತಿ ವಡ್ಡಿನಕೊಪ್ಪದಲ್ಲಿ ಮನೆಗೆ ನುಗ್ಗಿ ಕುತ್ತಿಗೆಯನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಅನೈತಿಕ ಸಂಬಂದವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಶಿವನಾಯ್ಕ್ ಮತ್ತು ಗಾಯಾಳು ಮಹಿಳೆ ಸವಿತಾ ರನ್ನು ಮೆಗ್ಗಾನ್ ಗೆ…

Read More

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್‌ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್…

Read More

ಅಕ್ರಮವಾಗಿ ಜಾನುವಾರು ವಧೆ, ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ

ಜಾನುವಾರು ವಧೆ, ಅಕ್ರಮ ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ ರಿಪ್ಪನ್‌ಪೇಟೆ : ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಗರ್ತಿಕೆರೆಯ ಮಸ್ಜೀದ್ ಎ ಖುಬಾ ಮಸೀದಿ ಸಮಿತಿಯವರು ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ನಂತರ ಮಾತನಾಡಿದ ಗರ್ತಿಕೆರೆ ಮಸ್ಜಿದ್ ಎ ಖುಬಾ ಮಸೀದಿಯ ಅಧ್ಯಕ್ಷರಾದ ಬಶೀರ್ ಅಹಮದ್ ಗರ್ತಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇತ್ತಿಚೆಗೆ ಅನಧಿಕೃತವಾಗಿ ಜಾನುವಾರುಗಳ…

Read More

ಶಿವಮೊಗ್ಗದಲ್ಲಿ ಏಪ್ರಿಲ್ 28ರಂದು ಉದ್ಯೋಗ ಮೇಳ – ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಏಪ್ರಿಲ್ 28ರಂದು ಉದ್ಯೋಗ ಮೇಳ – ವಿವಿಧ ಕಂಪನಿಗಳಿಂದ ನೇರ ಸಂದರ್ಶನ Job fair to be held in Shivamogga on April 28 with direct interviews by multiple companies. Candidates from SSLC to degree level can attend. ಶಿವಮೊಗ್ಗ, ಏಪ್ರಿಲ್ 24: ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏಪ್ರಿಲ್ 28ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು…

Read More

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್|Azaan

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್ ಶಿವಮೊಗ್ಗ : ಈಶ್ವರಪ್ಪನವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ  ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ್ದು ಈ ವಿಡಿಯೋ ವೈರಲ್ ಆಗಿದೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದಿದ್ದ ಘಟನೆಯಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಆಜಾನ್ ಕೂಗಿದ ದೃಶ್ಯ ಸೆರೆಯಾಗಿದ್ದು, ಫೇಸ್ ಬುಕ್ ಪೇಜ್ ಒಂದರಲ್ಲಿ ಈ ವಿಡಿಯೋ ವೈರಲ್…

Read More

Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ

Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ  ಹೊಸನಗರ – ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ತಾಲೂಕಿನ ಕಾರಣಗಿರಿಯ ಸೈನಿಕನೋರ್ವನಿಗೆ ಅದ್ದೂರಿ ಸ್ವಾಗತ ಕೋರಲಾಯಿತು.  ಇಲ್ಲಿನ ಚರಣ್ ಕೆರೆಹೊಂಡ ಎಂಬುವವರು ಭಾರತೀಯ ಸೇನೆಯಲ್ಲಿ 16 ವರ್ಷ ಸುಧೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ತಮ್ಮ ಹುಟ್ಟೂರು ಕಾರಣಗಿರಿಗೆ ಗುರುವಾರ ಮರಳಿದರು.  ಇವರ ಆಗಮನದ ನಿರೀಕ್ಷೆಯಲ್ಲಿದ್ದ ಸ್ಥಳೀಯ ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಗಳು ವೀರ ಯೋಧನಿಗೆ ಅದ್ದೂರಿ…

Read More

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ  ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ    ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ  ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…

Read More