ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ|fest

ಹೊಸನಗರದಲ್ಲಿ ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ ಹೊಸನಗರ : ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಮ ಮೊ0ತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ವರ್ಣ ರಂಜಿತವಾಗಿ ಆಚರಿಸಿದರು. ತೆನೆ ಹಬ್ಬವೆಂದು ಕರೆಯಲ್ಪಡುವ ಈ ಹಬ್ಬದ ಪ್ರಯುಕ್ತ ಚರ್ಚಿನಲ್ಲಿ ವಿಶೇಷ ಬಲಿಪೂಜೆ ಹೊಸ ತೆನೆಯ ಆಶೀರ್ವಚನ ವಿತರಣೆ ಮಾಡಿ ಮೆರವಣಿಗೆಗೆ ಪುಷ್ಪಾರ್ಚನೆ ಮೂಲಕ ಧರ್ಮ ಗುರುಗಳಾದ ರೆವರೆಂಡ್ ಫಾದರ್ ಸೈಮನ್ ಚಾಲನೆ ನೀಡಿ ಸಂದೇಶ ಹಾಗೂ ಶುಭಾಶಯ ವಿನಿಮಯ…

Read More

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿ – ಅಂಗನವಾಡಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ|accident-protes

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿಯಾದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತ್ತು ಪೋಷಕರು ಅಂಗನವಾಡಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಲಕ್ಕವಳ್ಳಿ ಅಂಗನವಾಡಿ ಕೇಂದ್ರದ ಮಗು ಅಂಗನವಾಡಿಯಿಂದ ರಸ್ತೆ ದಾಟುವಾಗ ಅಪಘಾತವಾಗಿ ಗಾಯಗೊಂಡ ಘಟನೆಯನ್ನು ಪ್ರತಿಭಟಿಸಿ ಸ್ಥಳೀಯ ಆಡಳಿತ ಹಾಗೂ ಗ್ರಾಮಸ್ಥರು ಅಂಗನವಾಡಿಗೆ ಶುಕ್ರವಾರ ಬೀಗ ಹಾಗಿ ಪ್ರತಿಭಟನೆ ನಡೆಸಿದ್ದಾರೆ.     ಗುರುವಾರ ಮಗು ಅಂಗನವಾಡಿಯಿಂದ ಮನೆಗೆ ತೆರುಳುವಾಗ ಬೈಕ್ ಡಿಕ್ಕಿಯಾಗಿ ಮಗು ಮುಖ, ತಲೆಗೆ ಪೆಟ್ಟು ಬಿದ್ದಿದೆ. ಸಂಜೆ ಆದ ಕಾರಣ…

Read More

ಮುಂದುವರಿದ ಭಾರಿ ಮಳೆ : ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ(12-07-2022) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 12ರ ಮಂಗಳವಾರದಂದು ರಜೆ ಘೋಷಿಸಲಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Read More

ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ…

Read More

ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ !!!|Sand Mafia

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿ, ಕೆಎ-15-3172, ಕೆಎ-15-ಎ-0957, ಕೆಎ-42-2108 ನೋಂದಣಿ ಸಂಖ್ಯೆ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಈಚಲಕೊಪ್ಪ ಕಿರಣ, ಮುತ್ತಲ ಮಂಜುನಾಥ ಮತ್ತು ರಾಮಚಂದ್ರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ…

Read More

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ  ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ  14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ  ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ…

Read More

Hosanagara | ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ

ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯಲು ಸಾಧ್ಯವಿಲ್ಲ – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಸಿನಿಮಾದಲ್ಲಿ ಕುಣಿದಂತೆ ರಾಜಕೀಯದಲ್ಲಿ ಕುಣಿಯುವುದು ಸುಲಭವಲ್ಲ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಾರುತಿಪುರದ ಅಪ್ಪಟ ಬಿಜೆಪಿ ಕಾರ್ಯಕರ್ತ ಎಂ.ಪಿ. ಹೆಗಡೆಯವರ ಮನೆಯ ಆವರಣದಲ್ಲಿ ನಡೆದ ಹೊಸನಗರ ತಾಲೂಕು ಮಾರುತಿಪುರ ಬಿಜೆಪಿ ಮಹಿಳಾ ಮಹಾಶಕ್ತಿ ಕೇಂದ್ರದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ರವರ ಪುತ್ರಿ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More
Van on sunset

Nullam eget nulla eu velit malesuada ullamcorper

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ  ರಿಪ್ಪನ್‌ಪೇಟೆ :  ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಗ್ಗಲಿಜೆಡ್ಡು ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 3.48 ಕೋಟಿ ರೂ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಉಡುಪಿ ಮೂಲದ ಉದಯ್ ಕುಮಾರ್ ಶೆಟ್ಟಿ ಎಂಬಾತ…

Read More