Headlines

ಆಗುಂಬೆ ಸಮೀಪದ ಗುಡ್ಡೇಕೇರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ : ಪಿಗ್ಮಿ ಸಂಗ್ರಹಕ ಸುನೀಲ್ ಸಾವು

ತೀರ್ಥಹಳ್ಳಿ ಸಮೀಪದ ಗುಡ್ಡೇಕೇರಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕೈಮರದ ಸೊಸೈಟಿಯ ಪಿಗ್ಮಿ ಸಂಗ್ರಾಹಕ ಸುನೀಲ್ ಸಾವು ಕಂಡಿದ್ದಾರೆ. ಕೈಮರದಿಂದ ಗುಡ್ಡೇಕೇರಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಸುನೀಲ್ ಗೆ ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಬೊಲೇನೋ ಕಾರು ಡಿಕ್ಕಿ ಹೊಡೆದಿದೆ. ಮುಖಾಮುಖಿ ಅಪಘಾತದಲ್ಲಿ ಕಾರಿನ ಮುಂಭಾಗ ಹಾನಿಯಾಗಿದೆ. ಬೈಕ್ ನುಜ್ಜುಗುಜ್ಜಾಗಿದೆ. ಗಾಯಾಳು ಸುನೀಲ್ ಗೆ ತೀವ್ರತರನಾದ ಗಾಯಗಳಾಗಿದ್ದು ಸ್ಥಳೀಯರೇ ಆತನನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ…

Read More

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ ಶಿವಮೊಗ್ಗ : ಕುಟುಂಬದೊಂದಿಗೆ ನವ ದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ…

Read More

ಹೋರಿ ಬೆದರಿಸುವ ಸ್ಪರ್ದೆ : ಜಿಲ್ಲೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮೂವರ ಸಾವು|Shikaripura

 ಹೋರಿ ಬೆದರಿಸುವ ಸ್ಪರ್ದೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಸಾವು. ಶಿಕಾರಿಪುರದ ಗಾಮಾ ಗ್ರಾಮ ಹಾಗೂ ಸೊರಬ ತಾಲ್ಲೂಕಿನ ಜಡೆ ಗ್ರಾಮ ಹಾಗೂ ತರಲಘಟ್ಟ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಗೆ ಇಬ್ಬರು ಬಲಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿ ಗಾಮಾ ಗ್ರಾಮದಲ್ಲಿ ನಡೆದ ಹೋರಿ ಹಬ್ಬದಲ್ಲಿ ಪ್ರಶಾಂತ್ (36) ಎಂಬಾತ ಸಾವನ್ನಪ್ಪಿದ್ದಾನೆ. ಘಟನೆ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಹೋರಿ ಬೆದರಿಸುವ ಸಂದರ್ಭದಲ್ಲಿ, ಬೆದರದ ಹೋರಿಯು ಒಂದು ಕಡೆಯ ಗೋಡೆ ಕಡೆಗೆ ತಿರುಗಿ ಹಿಂದಕ್ಕೆ…

Read More

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಶಿವಮೊಗ್ಗ : ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ  ಮೂಡಿಸಿರುವ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ನ ಜಿಡಿ ಮಂಜುನಾಥ್ ನೇತೃತ್ವದಲ್ಲಿ ಎಸ್ಪಿ ಮಿಥುನ್ ಕುಮಾರ್ ಗೆ ಮನವಿ ಸಲ್ಲಿಸಲಾಯಿತು.  ಜು.21 ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ…

Read More

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ|Rain

ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.  ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್‌ ಮಳೆಯಿಂದಾಗಿ ಜನರು ಅಂಗಡಿಗಳು,…

Read More

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ A shocking incident in Anandapura, Shivamogga, where a group of over 20 people allegedly attacked a family, attempted murder, vandalized the house, and looted valuables worth ₹25 lakh. FIR registered; no arrests yet. ಶಿವಮೊಗ್ಗ: ಜಿಲ್ಲೆಯ ಆನಂದಪುರದಲ್ಲಿ ಕುಟುಂಬವೊಂದರ ಮೇಲೆ 20ಕ್ಕೂ ಹೆಚ್ಚು…

Read More

ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ

ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ The Koole Panchami Jatra festival of the nearby historic Nagarahalli Sri Nagendraswamy temple was celebrated with great pomp and show. ರಿಪ್ಪನ್‌ಪೇಟೆ : ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವವು ಸಂಭ್ರಮ ಸಡಗಡರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಬೆಳಗ್ಗೆ ೬ ರಿಂದ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷಿನಾರಾಯಣ ಭಟ್ ಮತ್ತು ಕಿರಣ್‌ಭಟ್ ನೇತೃತ್ವದಲ್ಲಿ ಶ್ರೀ ನಾಗೇಂದ್ರಸ್ವಾಮಿಗೆ…

Read More

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…

Read More

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು ಹೊಸನಗರ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಮಾರುತಿಪುರ ಗ್ರಾಪಂ ವ್ಯಾಪ್ತಿಯ ನಿರೇರಿ ಸರ್ಕಾರಿ ಶಾಲೆಯಲ್ಲಿ ನೂತನ ಶಾಲಾ ಕೊಠಡಿ,ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಧ್ಯಜಕಟ್ಟೆ ಉದ್ಘ್ತಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ  ಸರ್ಕಾರಿ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವಷ್ಟೇ ಎಂಬ…

Read More