ಖಾಸಗಿ ಆಸ್ಪತೆ ಉದ್ಯೋಗಿ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಜಬಿ ಕಾಲಿಗೆ ಗುಂಡೇಟು|Shivamogga

ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ.  ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ.  ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು…

Read More

ಕೆಂಚನಾಲದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ : ಗ್ರಾಮಸ್ಥರ ಮಧ್ಯಸ್ಥಿಕೆ |Flex

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ನಂತರ ಗ್ರಾಮಸ್ಥರ ಮಧ್ಯಸ್ಥಿಕೆಯಿಂದಾಗಿ ತಿಳಿಗೊಂಡಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ ಗ್ರಾಮದ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.  ಟಿಪ್ಪು ಬ್ಯಾನರ್ ಕಟ್ಟಲು ಕೆಲ ಯುವಕರು ಮುಂದಾದಾಗ ಕೆಲ ಯುವಕರು ಆಕ್ಷೇಪಿಸಿದ್ದಾರೆ. ಕೆಂಚನಾಲ ವೃತ್ತದಲ್ಲಿ ಇದುವರೆಗೂ ಯಾವ ಬ್ಯಾನರ್ ಗಳನ್ನು ಹಬ್ಬದ ಸಂದರ್ಭದಲ್ಲಿಯೂ…

Read More

ಮಕ್ಕಳಲ್ಲಿ ಧರ್ಮಜಾಗೃತಿ ಮೂಡಿಸುವುದೇ ಭವಿಷ್ಯದ ಧರ್ಮರಕ್ಷಣೆ – ಕು. ಹಾರಿಕಾ ಮಂಜುನಾಥ್

A Hindu Sangama program was held in Ripponpete where Hindu thinker and orator Harika Manjunath called for unity beyond caste and creed and emphasized the importance of preserving Sanatana Dharma, culture, and traditions. ರಿಪ್ಪನ್‌ಪೇಟೆ: ಜಾತಿ, ಮತ, ಪಂಥ, ಪಂಗಡಗಳ ಭೇದವನ್ನು ಮನೆಯೊಳಗೆ ಸೀಮಿತಗೊಳಿಸಿ, ಸಮಾಜದ ಹೊರಗೆ ಬಂದಾಗ ನಾವೆಲ್ಲರೂ ಹಿಂದೂ ಧರ್ಮೀಯರೆಂಬ ಒಗ್ಗಟ್ಟಿನ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹಿಂದೂ ಧರ್ಮದ ಚಿಂತಕಿ…

Read More

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read More

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ|athin blevin

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು  ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ. ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು…

Read More

ಮಂಗನ ಖಾಯಿಲೆಗೆ(KFD) ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ

ಮಂಗನ ಖಾಯಿಲೆಗೆ ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ  ಮಂಗನ ಕಾಯಿಲೆ (ಕೆಎಫ್‌ಡಿ) ಯುವತಿಯೊಬ್ಬಳನ್ನು ಬಲಿ ಪಡೆದಿದ್ದು ರಾಜ್ಯದಲ್ಲೇ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಬಪ್ಪನಮನೆ ಗ್ರಾಮದ ಅನನ್ಯ (18) ಕೆಎಫ್‌ಡಿಗೆ ಬಲಿಯಾದ ಯುವತಿ. ಈಕೆ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ನಗರ, ಹೊಸನಗರ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಉಲ್ಬಣಗೊಂಡಿದ್ದರಿಂದ ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್…

Read More

ರಿಪ್ಪನ್‌ಪೇಟೆಗೆ ಹೆಮ್ಮೆಯ ಕ್ಷಣ: ರಾಜ್ಯ ಕಬ್ಬಡಿ ತಂಡದಲ್ಲಿ ಇಬ್ಬರು ಪ್ರತಿಭೆಗಳು | ಕರ್ನಾಟಕ ತಂಡದ ನಾಯಕನಾಗಿ ಗಗನ್ ಗೌಡ ಆಯ್ಕೆ

Historic moment for Shivamogga as Ripponpete’s Gagan Gowda is selected as captain of the Karnataka State Kabaddi Team for the National Championship 2026. A proud achievement for the district. ಶಿವಮೊಗ್ಗ ಜಿಲ್ಲೆಯ ಕ್ರೀಡಾ ಇತಿಹಾಸಕ್ಕೆ ಸುವರ್ಣಾಕ್ಷರಗಳಲ್ಲಿ ಸೇರಿಸುವಂತಹ ಮಹತ್ವದ ಸಾಧನೆ ಇದಾಗಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಇಬ್ಬರು ಪ್ರತಿಭಾನ್ವಿತ ಕ್ರೀಡಾಪಟುಗಳು ಕರ್ನಾಟಕ ರಾಜ್ಯ ಕಬ್ಬಡಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಮೊದಲ…

Read More

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ ಬಡ ಕುಟುಂಬದಲ್ಲಿ ಜನಿಸಿ NEET ಪರೀಕ್ಷೆಯಲ್ಲಿ 720ಕ್ಕೆ 595 ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆಗೈದ ರಾಜು ಓಲೇಕಾರ್ ಗೆ ಗ್ರಾಮಸ್ಥರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಡ್ಲಾಪುರ್ ಗ್ರಾಮದ ಯುವಕನ ಸಾಧನೆ. NEET ಪರೀಕ್ಷೆಯಲ್ಲಿ  720ಕ್ಕೆ 595 ಅಂಕ ಪಡೆದು ಗ್ರಾಮಕ್ಕೆ ಹಿರಿಮೆಯನ್ನು ತಂದಿದ್ದಾನೆ.  ಯುವಕನಿಗೆ ಶಿಗ್ಗಾವ್ ಮತ್ತು ಸವಣೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಶಶಿಧರ್ ಎಲ್ಲಿಗಾರ ಅವರು…

Read More

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ?

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ? ಮನುಷ್ಯ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಜೀವನವೇ ಬೇಡ ಎಂದು ಆತ್ಮಹತ್ಯೆ ಮಾಡಿಕೊಂಡು ಸಾಯುವವರ ಸುದ್ದಿಗಳನ್ನು ಪ್ರತಿನಿತ್ಯ ಮಾದ್ಯಮಗಳಲ್ಲಿ ನೋಡುತ್ತಿರುತ್ತೇವೆ. ಅದರಲ್ಲೂ ಭಾರತದಂತಹ ದೇಶಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದೇ ಮಹಾ ಅಪರಾಧ. ಈ ಮಧ್ಯೆ ಸ್ವಿಟ್ಜರ್ಲೆಂಡ್ ದೇಶದಲ್ಲಿ ‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’ವನ್ನು ಕಂಡುಹಿಡಿದಿದೆ. ಅದುವೇ ʼಸೂಸೈಡ್‌ ಪಾಡ್‌ʼ (ಆತ್ಮಹತ್ಯಾ ಪಾಡ್).‌ ಏನಿದು ಯಂತ್ರ? ಇದರ ಕೆಲಸ ಹೇಗೆ? ಇಲ್ಲಿದೆ ವಿವರ… 46…

Read More

ರಿಪ್ಪನ್‌ಪೇಟೆ : 24 ಗಂಟೆಯೊಳಗೆ ಸರ್ಕಾರಿ ವೈದ್ಯರ ವರ್ಗಾವಣೆಗೊಳಿಸುವಂತೆ ಗ್ರಾಮಸ್ಥರ ಒಕ್ಕೊರಲ ಆಗ್ರಹ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದರಿಲ್ಲದೇ ರೋಗಿಗಳು ಹಾಗೂ ಆಕಸ್ಮಿಕ ಅಪಘಾತಕ್ಕೀಡಾದವರು ಪರಿತಪಿಸುವಂತಾಗಿದ್ದು ಕೂಡಲೇ ನಾಲ್ವರು ವೈದ್ಯಾಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಕುವೆಂಪು ಸಭಾ ಭವನದಲ್ಲಿ 2022-23 ನೇ ಸಾಲಿನ ಗ್ರಾಮ ಸಭೆಯಲ್ಲಿ ಹೆಸರಿಗೆ ನಾಲ್ವರು ವೈದ್ಯಾಧಿಕಾರಿಗಳಿದ್ದರೂ ಕೂಡಾ ರಾತ್ರಿ ವೇಳೆ ಅರೋಗ್ಯ ಕಾರ್ಯಕರ್ತೆಯೇ ವೈದ್ಯರಾಗಿ ಹೆರಿಗೆ ಮಾಡಿಸುವುದು ಮತ್ತು ತುರ್ತು ಚಿಕಿತ್ಸೆ ನೀಡುವಂತಾಗಿದೆ ಹಾಗಾದರೆ ನಮ್ಮೂರಿಗೆ ಇಂತಹ ಬೇಜವಾಬ್ದಾರಿ ವೈದ್ಯಾಧಿಕಾರಿಗಳು ಏಕೆ…

Read More