ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

ರಿಪ್ಪನ್ ಪೇಟೆ : ಟ್ಯಾಂಕರ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಹೃದಯಾಘಾತದಿಂದ ಸಾವು..!!!

ರಿಪ್ಪನ್ ಪೇಟೆ : ಪಟ್ಟಣದ ವಿಶ್ವ ಮಾನವ ಸಭಾಭವನದ ಸಮೀಪ ಲಾರಿ  ಚಾಲಕನೊಬ್ಬ ವಿಶ್ರಾಂತಿ ಪಡೆಯುವ ಸಂಧರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯಲ್ಲಾಪುರದಿಂದ ತೀರ್ಥಹಳ್ಳಿಗೆ  ಡಾಂಬರ್ ತುಂಬಿದ ಟ್ಯಾಂಕರ್ (KA-20-D-7055) ಚಲಾಯಿಸುತ್ತಿದ್ದ ಚಾಲಕನು  ಮಾರ್ಗ ಮದ್ಯೆ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ವಿಶ್ರಾಂತಿ ಪಡೆಯಲು ರಿಪ್ಪನ್ ಪೇಟೆಯ ವಿಶ್ವ ಮಾನವ ಸಭಾ ಭವನದ ಬಳಿ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾನೆ. ನೆನ್ನೆ ರಾತ್ರಿಯಿಂದ  ಚಾಲಕನು ಪೋನ್ ಸಂಪರ್ಕಕ್ಕೆ ಸಿಗದಿದ್ದಕ್ಕೆ…

Read More

ಸೊರಬ : ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು :

ಸೊರಬ : ಕೆರೆಗೆ ಈಜಲು ಹೋಗಿ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೊರಬ ತಾಲೂಕಿನಲ್ಲಿ ಬುಧವಾರ ಸಂಜೆ ಐದು ಗಂಟೆ ಸುಮಾರಿಗೆ ನಡೆದಿದೆ. ತಾಲೂಕಿನ ಗೊಲ್ಲರಹಳ್ಳಿ ಕೆರೆಯಲ್ಲಿ ಈಜಲು ಹೋದ ಎಣ್ಣೆಕೊಪ್ಪ ನಿವಾಸಿ ರವಿನಾಯ್ಕ (35) ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಘಟನೆಯ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸೊರಬ ಅಗ್ನಿಶಾಮಕ ದಳ ಸಿಬ್ಬಂದಿಗಳು ಸುಮಾರು ಎರಡು ತಾಸು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದರು. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಗಳಾದ ನಾಗರಾಜ್…

Read More

Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ ಕಾಂಗ್ರೆಸ್ ಪಕ್ಷಕ್ಕೆ ಲಾಭ

Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ  ಕಾಂಗ್ರೆಸ್ ಪಕ್ಷಕ್ಕೆ ಲಾಭ ರಿಪ್ಪನ್‌ಪೇಟೆ;-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ   ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ ತಕ್ಷಣವೇ ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭ ತಂದಿದೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯ ಅಮೀರ್ ಹಂಜಾ ಹಾಗೂ ಹೊಸನಗರ ತಾಲ್ಲೂಕ್ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಚಿದಂಬರ ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೆಸ್ ಕಛೇರಿಯಲ್ಲಿ…

Read More

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ ನಡೆದಿದೆ. ತನ್ವೀರ್ ಹೊರಕೆರೆ (38) ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಿಕಾರಿಪುರ – ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿದ್ದಾರೆ. ಇಬ್ಬರು…

Read More

ಹೊಸನಗರದ ಸಂತ ಅಂತೋನಿ ದೇವಾಲಯದ ವಾರ್ಷಿಕೋತ್ಸವ – ಭಾವೈಕ್ಯತೆಗೆ ಹೊಸ ಇತಿಹಾಸ ಬರೆದ ಹೊಸನಗರ ಜನತೆ|Hosanagara

ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಕ್ರೈಸ್ತ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವರ ನಾಮ ಭಜಿಸುತ್ತಾ ಧಾರ್ಮಿಕ  ಮೆರವಣಿಗೆ ನಡೆಸಿದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಪಟ್ಟಣದ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆವೆರೆಂಡ್ ಫಾದರ್ ಸೈಮನ್ ರವರೊಂದಿಗೆ ಜಿಲ್ಲೆಯ 30ಕ್ಕೂ ಹೆಚ್ಚು ಚರ್ಚ್ ಗಳ ಧರ್ಮ ಗುರುಗಳು ಪಾಲ್ಗೊಂಡಿದ್ದರು. ಇತ್ತೀಚೆಗೆ ಪಟ್ಟಣದ ಹಿಂದುಗಳು ಶ್ರೀ ಗಣೇಶೋತ್ಸವ,ನವರಾತ್ರಿ ಸಡಗರ ಉತ್ಸಾಹ ಸಂಭ್ರಮದಿಂದ ಆಚರಿಸಿದ್ದು ಅದರ ಬೆನ್ನಲ್ಲೇ ಮುಸ್ಲಿಂ ಬಾಂಧವರು ಈದ್…

Read More

ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested

ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.  ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ. ಮಾರಾಟ ಮಾಡುವ…

Read More

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ!

ಅಕ್ರಮ‌ ಮರಳು ಸಾಗಾಟ: 10 ಟ್ರ್ಯಾಕ್ಟರ್, ಜೆಸಿಬಿ, ಲಾರಿ ವಶಕ್ಕೆ! ಶಿವಮೊಗ್ಗ : ಅಕ್ರಮ ಮರಳು ಸಾಗಾಟ ನಡೆಸುತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 10 ಟ್ರ್ಯಾಕ್ಟರ್  ಜೆಸಿಬಿ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ಹಾಡೊನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು. ಆದರೆ…

Read More

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ , ಕಾರ್ಯದರ್ಶಿಯಾಗಿ ಮಿಸ್ಸಾಬ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ , ಕಾರ್ಯದರ್ಶಿಯಾಗಿ ಮಿಸ್ಸಾಬ್ ಆಯ್ಕೆ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಆಶ್ರಯದಲ್ಲಿ ಆಯೋಜಿಸಲಾಗುವ ಈದ್ ಮಿಲಾದ್ ಕಾರ್ಯಕ್ರಮದ 2025ನೇ ಸಾಲಿನ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ ಮತ್ತು ಕಾರ್ಯದರ್ಶಿಯಾಗಿ ಮಿಸ್ಸಾಬ್ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಆವರಣದಲ್ಲಿ ಮಸೀದಿ ಸಮಿತಿಯ ಅಧ್ಯಕ್ಷ ಹಸನಬ್ಬ ಬಾವಬ್ಯಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ…

Read More

ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ : ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ

ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ: ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಪೆಟ್ರೋಲ್ ಕೊರತೆ ಇದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಬಂಕ್ ಮಾಲೀಕರು, ಪಟ್ಟಣದಲ್ಲಿ ಯಾವುದೇ ಇಂಧನ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ MRPL ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಮರ್ಪಕವಾಗಿ ಲಭ್ಯವಿದ್ದು, ಉಳಿದ ಬಂಕ್‌ಗಳಲ್ಲಿಯೂ ನಾಳೆಯೊಳಗೆ ಇಂಧನ ಸರಬರಾಜು ಆಗಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಗ್ರಾಹಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು…

Read More
Exit mobile version