ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft

ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft ಶಿವಮೊಗ್ಗದ ವಿನೋಬನಗರ ಸಮೀಪ ಜೆಸಿಬಿ ಮೂಲಕ ಎಟಿಎಂ ವೊಂದನ್ನ ದರೋಡೆ ಮಾಡಲು ಯತ್ನಿಸಿದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದ ಆರೋಪಿಗಳು ಯಾರು ಎಂಬು ಕುತೂಹಲ ಮೂಡಿಸಿತ್ತು. ಇದೀಗ ಪ್ರಕರಣ ಬಯಲಾಗಿದೆ. ಆದರೆ ಪ್ರಕರಣ ಬಯಲಾಗಿದ್ದು ಶಿವಮೊಗ್ಗದಲ್ಲಿ ಅಲ್ಲ, ಬದಲಾಗಿ ಸುರತ್ಕಲ್​ನಲ್ಲಿ.   ಹೌದು,  ಸುರತ್ಕಲ್  (Suratkal) ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಲೂಟಿ ಮಾಡುವ ಪ್ರಯತ್ನವೊಂದು ನಡೆದಿತ್ತ. ಈ  ATM Robbery…

Read More

ರಿಪ್ಪನ್‌ಪೇಟೆ : ಪಾದಚಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಪಾದಚಾರಿ ಮೆಗ್ಗಾನ್ ಗೆ ದಾಖಲು |Accident

ರಿಪ್ಪನ್‌ಪೇಟೆ : ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ವಿನಾಯಕನಗರದ ಬಾಲಕಿಯರ ಹಾಸ್ಟೆಲ್ ಮುಂಭಾಗದಲ್ಲಿ ನಡೆದಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್ (34) ಗಂಭೀರ ಗಾಯಗೊಂಡಿದ್ದಾರೆ. ವಿನಾಯಕನಗರದಿಂದ ರಿಪ್ಪನ್‌ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ರಿಪ್ಪನ್‌ಪೇಟೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲು ಮುರಿದಿದ್ದು ,ತಲೆ ಹಾಗೂ ಎಡಪಕ್ಕೆಗೆ ತೀವ್ರತರವಾದ ಪೆಟ್ಟಾಗಿದ್ದು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್…

Read More

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…

Read More

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…

Read More

ರಿಪ್ಪನ್‌ಪೇಟೆ : ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಯಾರು ಇಲ್ಲದ ದೇವಸ್ಥಾನದಲ್ಲಿ ತಾಳಿ ಕಟ್ಟಿದ ಯುವಕ – ಪೋಕ್ಸೋ ಪ್ರಕರಣ ದಾಖಲು|pocso

ರಿಪ್ಪನ್‌ಪೇಟೆ : ಇತ್ತೀಚೆಗೆ ಶಿವಮೊಗ್ಗ ಜಿಲ್ಲಾದ್ಯಂತ ಪೋಕ್ಸೋ ಪ್ರಕರಣಗಳು ಹೆಚ್ಚುತಿದ್ದು ಅದರಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಹಲವಾರು ಪೋಕ್ಸೋ ಪ್ರಕರಣ ದಾಖಲಾಗುತ್ತಿರುವುದು ಆತಂಕಕಾರಿಯಾದ ಬೆಳವಣಿಗೆಯಾಗಿದೆ. ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ನಂತರ ಲೈಂಗಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮದುವೆಯಾದ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ನೊಂದ ಬಾಲಕಿಯ ದೂರಿನ ವಿವರ : ನನ್ನ ಊರಿನ ಪರಿಚಯಸ್ಥ ಯುವಕ ಸುಮಾರು ಮೂರ್ನಾಲ್ಕು…

Read More

ಬಸವಾಪುರ : ರಸ್ತೆ ಅಗೆದು ಕೆರೆಯ ಕೋಡಿ ನೀರನ್ನು ಹರಿಯಬಿಟ್ಟ ಪ್ರಭಾವಿ ವ್ಯಕ್ತಿಗಳು,ಜೆಸಿಬಿ ತಡೆದು ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾವಪುರ ಗ್ರಾಮದ ಸರ್ವೆ ನಂ 26 ರ  ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ಖಾಸಗಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡುವ ಉದ್ದೇಶದಿಂದ ಸರ್ಕಾರಿ ರಸ್ತೆಯ ಮೇಲೆ ಜೆಸಿಬಿ ಮೂಲಕ ಕಾಲುವೆ ತೋಡಿ ನೀರನ್ನು ಹರಿಯಬಿಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.  ಬಸಾವಪುರ ಗ್ರಾಮದ ಗುಂಡೂರು ಮೂಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆಯ ಮೇಲೆ ಖಾಸಗಿ ಪ್ರಭಾವಿ ವ್ಯಕ್ತಿಗಳು ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ರಸ್ತೆಯ ಮೇಲೆ…

Read More

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಇದೀಗ ಪೊಲೀಸರು ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೈ ಹಾಕಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಅಪಘಾತಗಳಿಗೆ ಹೆಸರು…

Read More

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ !

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ ! ತೀರ್ಥಹಳ್ಳಿ : ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಂಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತನು ವಾರಳ್ಳಿ ದಿನೇಶ್ ರವರ ಮಗ ಎಂದು ತಿಳಿದು ಬಂದಿದೆ.ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆಗುಂಬೆ ಪೊಲೀಸ್…

Read More

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ|arrested

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಿಂದ ಖಾಸಗಿ ಬಸ್‌ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ಸಾಗರ ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ…

Read More

ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ

Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society. ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ…

Read More