Headlines

ಗವಟೂರು ಹೊಳೆಯ ಒಡಲು ಬಗೆಯುತ್ತಿರುವ ಮರಳು ದಂಧೆಕೋರರು : ಈ ಮಾಫ಼ಿಯಾ ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಸಹಯಕರೋ.. ? ಅಸಮರ್ಥರೋ…?

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಗವಟೂರು ಶ್ರೀ ಸಿದ್ಧೇಶ್ವರ ದೇವಸ್ಥಾನದ ಪಾರ್ಶ್ವದಲ್ಲಿರುವ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಸುವುದು ಅಕ್ರಮ ಮರಳು ದಂಧೆಕೋರರಿಗೆ ದಿನಪ್ರತಿಯ ಕಸುಬಾಗಿದೆ. ಶರ್ಮಣ್ಯಾವತಿ (ಗವಟೂರು ಹೊಳೆ) ನದಿಯಿಂದ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ. ಟ್ಯೂಬ್, ಬಕೇಟ್, ಬುಟ್ಟಿಯನ್ನು ಉಪಯೋಗಿಸಿಕೊಂಡು ಹಗಲು ಹೊತ್ತಿನಲ್ಲಿ ನದಿ ಮಧ್ಯದಿಂದ ಮರಳನ್ನು ತೆಗೆದು ಸಂಗ್ರಹಿಸಿಟ್ಟುಕೊಂಡು ರಾತ್ರಿಯಾಗುತ್ತಿದ್ದಂತೆ ವಾಹನಗಳೊಂದಿಗೆ ಬೇರೆ ಬೇರೆ ತಾಲೂಕುಗಳಿಗೆ ಮರಳು ಸರಬರಾಜು ಮಾಡುವ ವಹಿವಾಟು ನಡೆಸಲಾಗುತ್ತಿದೆ  ಇಲ್ಲಿ…

Read More

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

ಸಾಗರ : ಐಗಿನಬೈಲ್ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಡಿಕ್ಕಿ – ಯುವತಿ ಸ್ಥಳದಲ್ಲೇ ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲೇ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಿನಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ 24 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಶೃತಿ(24) ಮೃತಪಟ್ಟಿರುವ ಯುವತಿಯಾಗಿದ್ದು  ಶಿವಮೊಗ್ಗದ ಸಿಟಿ ಸೆಂಟರ್ ನಲ್ಲಿ ಸೆಕ್ಯೂರಿಟಿ ಗಾರ್ಡಾಗಿ…

Read More

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್‌ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…

Read More

ರಕ್ತದಾನ ಮಾಡಿ ಜೀವ ಉಳಿಸಿ – ಸಿಪಿಐ ಬಿ ಸಿ ಗಿರೀಶ್|blood donated

ಹೊಸನಗರ : ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗಿರೀಶ್‌ರವರು ಹೇಳಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಹೊಸನಗರ ಪೊಲೀಸ್ ಇಲಾಖೆ ಮತ್ತು ಆಶಾ ಜ್ಯೋತಿ ಪ್ರೇರಿತ ರಕ್ತನಿಧಿ ಕೇಂದ್ರ ಶಿವಮೊಗ್ಗ ಇವರ ಆಶ್ರಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ರಕ್ತದಾನ ಶಿಬಿರಾವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಗಿರೀಶ್‌ರವರು ರಕ್ತದಾನ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಕ್ತಕ್ಕೆ ಯಾವುದೇ ಜಾತಿಯಿಲ್ಲ. ರಕ್ತದಾನ ಮಾಡುವುದರ ಮೂಲಕ ಸಕಾಲ ಮಾನವರನ್ನು…

Read More

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರು ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್…

Read More

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ಲೈನ್ ದುರಸ್ತಿ ಮಾಡುತಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಮೀಪದ ಬಿಳಿಕಿ ಗ್ರಾಮದಲ್ಲಿ ನಡೆದಿದೆ. ಗಾಜೀನಗೋಡು ಗ್ರಾಮದ ಕೇಶವ್(28) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಬಿಳಿಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ಥಿ ಮಾಡುತಿದ್ದ ಕಾರ್ಮಿಕ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ ಸಂಕೂರು ಶಾಲೆ ಅಭಿವೃದ್ಧಿ: ಪುತ್ಥಳಿ ನಿರ್ಮಾಣ: ಮಧು ಬಂಗಾರಪ್ಪ ಶಿವಮೊಗ್ಗ : ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ  ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ…

Read More

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವ “ಆರುಣ್ಯ” ಕಿರುಚಿತ್ರದ ಟ್ರೈಲರ್ ಬಿಡುಗಡೆ|gfgc

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ,ನಟಿಸಿದ ಆರುಣ್ಯ ಕಿರುಚಿತ್ರದ ಟ್ರೈಲರ್ ಮತ್ತು ಸ್ಪೀಕಿಂಗ್ ಏಂಜಲ್ಸ್ ಯೂಟ್ಯೂಬ್ ಚಾನೆಲ್ ನ್ನು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ರಶ್ಮಿ ಬೇಲೂರು ಅನಾವರಣಗೊಳಿಸಿದರು. ನಂತರ ಕಿರುಚಿತ್ರದ ಟ್ರೈಲರ್ ವೀಕ್ಷಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಬಾಳಿ ಬದುಕಿ ತೋರಿಸಬೇಕು,ವಿದ್ಯಾರ್ಥಿನಿಯರು ತಮ್ಮ ಜೀವನದ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ಮನೆಯವರ ಬಳಿ ಹಂಚಿಕೊಳ್ಳುವ ಮೂಲಕ ನೀವಂದುಕೊಂಡಂತೆ ಬದುಕಿ ತೋರಿಸಬೇಕು.ಈ ಕಿರುಚಿತ್ರ ತಂಡದ ಎಲ್ಲಾ…

Read More