ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ -ಸ್ಥಳೀಯರಲ್ಲಿ ಆತಂಕ!!

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ರಿಪ್ಪನ್ ಪೇಟೆ : ಇಲ್ಲಿನ ಕೋಡೂರು ಸಮೀಪದ ಕೀಳಂಬಿ ಗ್ರಾಮದಲ್ಲಿ ಜಾನುವಾರುವೊಂದರ ಮೇಲೆ ಕಾಡುಪ್ರಾಣಿಯೊಂದು ದಾಳಿ ನಡೆಸಿ ಕೊಂದಿರುವ ಘಟನೆ ವರದಿಯಾಗಿದ್ದು, ಇದು…

Read More

Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ

ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ  ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸಂಪುಟದಿಂದ  ವಜಾ ಮಾಡುವಂತೆ  ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು. ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್…

Read More

ಹಿಜಾಬ್ – ಕೇಸರಿ ಶಾಲು ಸಂಘರ್ಷ : ಇಂದು ಶಿವಮೊಗ್ಗದ ATNC ಕಾಲೇಜಿಗೆ ರಜೆ ಘೋಷಣೆ !

ಶಿವಮೊಗ್ಗ : ಹಿಜಾಬ್, ಕೇಸರಿ ಶಾಲು ಸಂಘರ್ಷದ ಬೆನ್ನಿಗೆ, ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ (ATNCC) ಒಂದು ದಿನ ತರಗತಿ ನಡೆಸದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಫೆಬ್ರವರಿ 8ರಂದು ತರಗತಿ ನಡೆಯುವುದಿಲ್ಲ. ಆದರೆ ಉಪನ್ಯಾಸಕರು ಮತ್ತು ಸಿಬ್ಬಂದಿ ಕಾಲೇಜಿಗೆ ಬರಲಿದ್ದಾರೆ ಎಂದು ATNC ಕಾಲೇಜು ಪ್ರಾಂಶುಪಾಲರಾದ ಸುರೇಶ್ ಅವರು ತಿಳಿಸಿದ್ದಾರೆ. ATNC ಕಾಲೇಜು ವಿದ್ಯಾರ್ಥಿಗಳು ನಿನ್ನೆ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಹಿಜಾಬ್ ಧರಿಸುವ…

Read More

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್ ಹಳೆಯ ಬೊಮ್ಮನಕಟ್ಟೆಯಲ್ಲಿ ಶನಿವಾರ ನಡೆದ ರೌಡಿ ಶೀಟರ್ ರಾಜೇಶ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶನಿವಾರ ಹಾಡಹಗಲೇ ಸುಮಾರು ಆರು ಜನರನ್ನು ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ರಾಜೇಶ್ ಶೆಟ್ಟಿಯನ್ನು ಬರ್ಬರ ಹತ್ಯೆಗೈದಿದ್ದರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ  ಚಿಟ್ಟೆ ನಾಗ, ಗಣೇಶ, ಕಿರಣ್‌ ಗೌಡ, ವೆಂಕಟೇಶ್‌ ರನ್ನು…

Read More

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ – ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ 2014 ಮತ್ತು 2019 ರಲ್ಲಿ ರಾಷ್ಟ್ರದ ಜನತೆಗೆ ಮೋದಿ ಅವರ ಮೇಲಿದ್ದ ಅಭಿಮಾನ ಈ ಬಾರಿಯ ಚುನಾವಣೆಯಲ್ಲಿ ದುಪ್ಪಟ್ಟಾಗಿದ್ದು ಮೋದಿಯನ್ನು ಗೆಲ್ಲಿಸಲೇಬೇಕೆಂದು ಜನಸಾಮಾನ್ಯರೇ ಪಣ ತೊಟ್ಟಿದ್ದಾರೆ ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಅನಾಯಸವಾಗಿ ಗೆಲ್ಲುವ ವಿಶ್ವಾಸವಿದೆ ಎಂದರು. ಪಕ್ಷದ ಆಂತರಿಕ ವಿಷಯ ಬಹಿರಂಗ ಚರ್ಚೆ…

Read More

ಮಂಜುನಾಥ ಗೌಡರೇ ಮೋಸಗಾರಿಕೆ ಇಲ್ಲಿಗೆ ನಿಲ್ಲಿಸಿ : ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ,ಸೆ.24- ಆರ್.ಎಂ.ಮಂಜುನಾಥ್ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮರುದಿನದಿಂದಲೇ ಗುಂಪುಗಾರಿಕೆ ಪ್ರಾರಂಭ ಮಾಡಿ ಹತ್ತಾರು ವರ್ಷ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇವರನ್ನು ಪಕ್ಷದಿಂದ ಹೊರಹಾಕುವುದು ಅನಿವಾರ್ಯವಾಗಬಹುದು ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರ್.ಎಂ.ಮಂಜುನಾಥ್ ಗೌಡರು ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಘಟಕವನ್ನು ಕಡೆಗಣಿಸಿ ಪಕ್ಷದ ಮುಖಂಡರ ಫೋಟೋಗಳನ್ನು ಕರಪತ್ರದಲ್ಲಿ ಪ್ರಕಟಿಸಿ ಖಾಸಗಿಯಾಗಿ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್…

Read More

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ…

Read More

ಮೈಸೂರು ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿ: ಗೃಹ ಸಚಿವ

ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು ಈಗ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ನಿಮಗೆ ಎಲ್ಲಾ ಮಾಹಿತಿ ನೀಡುತ್ತೇವೆ. ನಾನು ಅಥವಾ ಪೊಲೀಸರು ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ತಿಳಿಸಿದರು. ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ….

Read More

ರಿಪ್ಪನ್‌ಪೇಟೆ : ಬಿರುಗಾಳಿ ಸಹಿತ ಭಾರಿ ಮಳೆಗೆ ಧರೆಗುರುಳಿದ ಮರಗಳು – ಲಕ್ಷಾಂತರ ರೂ ನಷ್ಟ | ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ |Rain with storm

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ವಿಷಯ ತಿಳಿಯುತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಗುಡುಗು, ಸಿಡಿಲಬ್ಬರದ ಮಳೆ ಸುರಿದಿದ್ದು ಈ ವೇಳೆ ಬೀಸಿದ ಭಾರಿ ಪ್ರಮಾಣದ ಬಿರುಗಾಳಿಗೆ ಗ್ರಾಮದ ಅನೇಕ ಮನೆ,…

Read More

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ  ಪಂಗನಾಮ

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಪಂಗನಾಮ A Shivamogga resident lost ₹53.10 lakh in a cyber fraud after being lured into investing through a fake trading app named “Prostock.” Police have registered a case and launched an investigation. ಶಿವಮೊಗ್ಗ: ಹೆಚ್ಚಿನ ಲಾಭದ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹53.10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ…

Read More