Headlines

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ – ಸಾವಿನ ಸುತ್ತ ಅನುಮಾನಗಳ ಹುತ್ತ..!??

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆ ತೀರ್ಥಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಚಂಗಾರು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಕೃಷಿ ಕಾರ್ಯಕ್ಕಾಗಿ ಜುಲೈ 26 ರಂದು ಮಧ್ಯಾಹ್ನ 2 ಗಂಟೆಗೆ ಮನೆಪಕ್ಕದ ತೋಟಕ್ಕೆ ತೆರಳಿದ್ದ ರಮೇಶ್ ಎಂಬವರು ಆ ದಿನದಿಂದ ನಾಪತ್ತೆಯಾಗಿದ್ದರು. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು. ಇಂದು ಬೆಳಿಗ್ಗೆ (ಜು. 29) ರಮೇಶ್ ಅವರ ಶವ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹರತಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಹರತಾಳು ಗ್ರಾಮದ ರಾಘವೇಂದ್ರ ಎಂಬುವವರ ಮನೆಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ರಾಘವೇಂದ್ರ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು…

Read More

ಸಕ್ರೆಬೈಲು ಆನೆ ಬಿಡಾರದಲ್ಲಿ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ : ಸೆಲ್ಪಿಗೆ ಮುಗಿಬಿದ್ದ ಅಭಿಮಾನಿಗಳು

ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಅವರು ಇವತ್ತು ಭೇಟಿ ನೀಡಿದ್ದಾರೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪವರ್ ಸ್ಟಾರ್ ಅಭಿಮಾನಿಗಳು ಆನೆ ಬಿಡಾರದ ಬಳಿ ಸೇರಿದ್ದರು.ಮಧ್ಯಾಹ್ನ ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಸಾಕ್ಷ್ಯಚಿತ್ರದ ಚಿತ್ರೀಕರಣದ ಸಲುವಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ಬಿಡಾರದ ಕ್ರಾಲ್ ಪ್ರದೇಶದಲ್ಲಿ ಚಿತ್ರೀಕರಣ ಕಾರ್ಯ ನಡೆಸಲಾಯಿತು. ಚಿತ್ರೀಕರಣ ನಡೆಯುತ್ತಿದ್ದ ಕಾರಣಕ್ಕೆ ಕ್ರಾಲ್ ಪ್ರದೇಶಕ್ಕೆ ಸಾರ್ವಜನಿಕ ಪ್ರವೇಶವನ್ನು…

Read More

ಶಾದಿಮಹಲ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಪೊಲೀಸರ ಬಲೆಗೆ – 18 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

Tunganagar police in Shivamogga arrested a woman accused of stealing gold ornaments and cash during wedding functions at Shadi Mahals. Police recovered 120 grams of gold worth around ₹18 lakh in connection with four cases. ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್‌ಗಳಲ್ಲಿ ಮದುವೆ ಸಮಾರಂಭಗಳ ವೇಳೆ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೂಳೆಬೈಲ್ ನಿವಾಸಿ ರುಕ್ಸಾರ್…

Read More

ಗಣಿತ ಪರೀಕ್ಷೆಗೂ ಮುನ್ನವೇ ಪಿಯುಸಿ ಪ್ರಶ್ನೆ ಪತ್ರಿಕೆ ವೈರಲ್ – ಲೀಕ್ ಹಿಂದಿನ ಕೈವಾಡ ಯಾರದ್ದು!!?? | ದೂರು ದಾಖಲು

Secondary PU Preparatory Exam 2026 Maths question paper leak case reported in Shivamogga, Karnataka. Complaint filed at Kote Police Station after the question paper went viral on social media. Education Department suspects leak during transportation; CCTV footage of strong room and nodal centers to be examined. ಗಣಿತ ಪರೀಕ್ಷೆಗೂ ಮುನ್ನವೇ ಪಿಯುಸಿ ಪ್ರಶ್ನೆ ಪತ್ರಿಕೆ ವೈರಲ್ – ಲೀಕ್…

Read More

Ripponpete | ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ‌ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್

ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ‌ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್  ರಿಪ್ಪನ್‌ಪೇಟೆ : ಮೋದಿ ಹೆಸರಿನಲ್ಲಿ ಗೆಲ್ಲುವ ಸಂಸದರು ಮುಂದಿನ ದಿನಗಳಲ್ಲಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸಿ ಘೋಷಿಸುವಂತೆ ಲೋಕಸಭೆಯಲ್ಲಿ ಒತ್ತಾಯಿಸಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ನಾಯಕ ಪ್ರಮೋದ್ ಮುತ್ತಾಲಿಕ್ ಹೇಳಿದರು. ಇಂದು ಹೊಸನಗರದ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯೆ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಹಿಂದೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮದು 10 ಅಂಶಗಳ…

Read More

“ಉಳ್ಳವರಿಗೆ ಬೆಣ್ಣೆಯೂಟ; ಹಸಿದವರಿಗೆ ಬಣ್ಣದ ಮಾತು”. ಕೇಂದ್ರ ಸರಕಾರದ ಧ್ವಿಮುಖ ನೀತಿ: ಪಿ ಚಿದಂಬರಂ

ನವದೆಹಲಿ: ಒಂದು ನೇರಾನೇರ ಸಂವಾದದ ತಿರುಳು ಇದು. ಇಂದು (೧೩ಜುಲೈ) ರಾತ್ರಿ ‘ಇಂಡಿಯಾ ಟುಡೇʼ ಎಂಬ ಇಂಗ್ಲಿಷ್‌ ಚಾನೆಲ್ಲಿನಲ್ಲಿ ರಾಜದೀಪ್‌ ಸರ್ದೇಸಾಯಿ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ನಡುವೆ ನಡೆದ ಸಂವಾದ ಇಲ್ಲಿದೆ. ನಮ್ಮ ಕನ್ನಡ ಚಾನೆಲ್‌ಗಳಲ್ಲಾಗಲೀ ಪತ್ರಿಕೆಗಳಲ್ಲಾಗಲೀ ಕಾಣಸಿಗದ ಸ್ಪಷ್ಟ ಚಿತ್ರಣವನ್ನು ಇಲ್ಲಿ ಕಾಣಬಹುದು. ನಾವು ಮಧ್ಯಮವರ್ಗದವರು ಎಂಥ ಇಕ್ಕಟ್ಟಿನಲ್ಲಿ ಸಿಲುಕಿದ್ದೇವೆ!  ರಾಜದೀಪ್‌ ಸರ್ದೇಸಾಯಿ: ಅಲ್ಲಾರೀ, ಕೇಂದ್ರ ಸರಕಾರ ಹೇಳುತ್ತೆ, ಪೆಟ್ರೋಲ್‌ ಬೆಲೆ ಏರಿಕೆಗೆ ತಾನೊಬ್ಬನೇ ಕಾರಣ ಅಲ್ಲ; ರಾಜ್ಯ ಸರಕಾರಗಳೂ ತೆರಿಗೆ ಹಾಕುತ್ತಿವೆ….

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ಸಂಘಟನಾ ಚತುರ,ಸ್ನೇಹಮಯಿ ವ್ಯಕ್ತಿತ್ವದ ಶಾಸಕ ಆರಗ ಜ್ಞಾನೇಂದ್ರರವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಲು ಮನವಿ:

ರಿಪ್ಪನ್ ಪೇಟೆ: ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ ಶಾಸಕರಾದ ಆರಗ ಜ್ಞಾನೇಂದ್ರ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದವರು,ಸುಮಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಆರಗ ಜ್ಞಾನೇಂದ್ರ ರವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಹೊಸನಗರ ತಾಲೂಕು ಬಿಜೆಪಿಯ ಉಪಾಧ್ಯಕ್ಷರಾದ ಕಲ್ಲೂರು ನಾಗೇಂದ್ರಪ್ಪ ಗೌಡ ಒತ್ತಾಯಿಸಿದ್ದಾರೆ.       : ಕಲ್ಲೂರು ನಾಗೇಂದ್ರಪ್ಪ ಗೌಡ        ಹೊಸನಗರ ತಾಲೂಕು ಬಿಜೆಪಿ ಉಪಾಧ್ಯಕ್ಷರು: ಕೊರೊನಾದಂಥ ಸಂಕಷ್ಟದ ವೇಳೆ…

Read More

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ – ಓರ್ವನ ಬಂಧನ|arrest

ಶಿವಮೊಗ್ಗ : ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ‌ ಬಂಧಿಸಲಾಗಿದೆ. ವಿನೋಬ ನಗರದ 5 ನೇ ತಿರುವಿನಲ್ಲಿ ಬಸವೇಶ್ವರ ಎಂಟರ್ ಪ್ರೈಸಸ್ ನಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಜಾಗದ ಮೇಲೆ ಪಿಐ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸಣ್ಣ ಪೈಪ್ ಮೂಲಕ ದೊಡ್ಡ ಸಿಲಿಂಡರ್ ನಿಂದ…

Read More