ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಗಾರಾ ಶ್ರೀನಿವಾಸ್|munavalli
ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಪತ್ರಕರ್ತ ಗಾರಾ ಶ್ರೀನಿವಾಸ್ ರಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ ಪತ್ರಿಕಾ ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಖ್ಯಾನ, ಹಾಗೂ ಮಾನವ ಹಕ್ಕುಗಳ ಕುರಿತಾಗಿ ಪೊಲೀಸ್ ವಲಯದಿಂದ ತಾತ್ವಿಕ ಸಲಹೆಗಳನ್ನು ಸ್ವೀಕರಿಸುವ ಹೊತ್ತು ಪತ್ರಿಕಾಂಗದ ಮುಂದಡಿ ಇದಿಯಾ..? ಎನ್ನುವ ಪ್ರಶ್ನೆಯೊಂದು ಇತ್ತೀಚಿನ ಒಂದಿಷ್ಟು ಪ್ರಕರಣಗಳಲ್ಲಿ ಕಂಡು ಬಂದಿದೆ. ೧೫-೦೩-೨೦೨೩ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಚೀಲೂರು ಬಳಿಯಿರುವ ಗೋವಿನಕೋವಿ ಬಳಿ ರೌಡಿ ಶೀಟರ್ ಹಂದಿ ಅಣ್ಣಿ ಕೊಲೆಯ ಪ್ರತಿಕಾರವಾಗಿ ರೌಡಿ ಶೀಟರ್ಗಳಾದ…