ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು  ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಸಹೋದರಿಗೆ ಮೊದಲು ಕೆಎಫ್…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

ರಿಪ್ಪನ್ ಪೇಟೆ : ಕುಗ್ರಾಮದಲ್ಲೊಂದು ಖಾಸಗಿ ಶಾಲೆಯನ್ನು ಮೀರಿಸುವಂತಹ ಸುಸಜ್ಜಿತ ಸರ್ಕಾರಿ ಶಾಲೆ

ರಿಪ್ಪನ್ ಪೇಟೆ: ಸರ್ಕಾರಿ ಶಾಲೆ ಎಂದು ಮೂಗು ಮುರಿಯುವವರೆಲ್ಲ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಶಾಲೆಗೆ ಒಮ್ಮೆ ಭೇಟಿ ನೀಡಬೇಕು. ಮೂಗಿನ ಮೇಲೆ ಬೆರಳಿಟ್ಟುಕೊಂಡು ಅಹುದಹುದು ಎನ್ನದಿದ್ದರೆ ಹೇಳಿ! ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡಿದೆ. ಶಿಕ್ಷಕರ ನಿಸ್ವಾರ್ಥ ಸೇವೆ, ಶಿಕ್ಷಣ  ಪ್ರೇಮ, ಊರವರ ಸಹಾಯ-ಸಹಕಾರ ಸೇರಿದರೆ ಸರ್ಕಾರಿ ಶಾಲೆಯೊಂದು ಹೇಗೆ ಅಭಿವೃದ್ಧಿ ಪಥದಲ್ಲಿ…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು. ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ…

Read More

ಸಾಕು ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ! ಶಿಕ್ಷಕಿಯಿಂದ ಬೆಳಕಿಗೆ ಬಂತು ಪ್ರಕರಣ

ತೀರ್ಥಹಳ್ಳಿ: ಸಾಕು ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ತಾಲೂಕಿನ ಗಬಡಿ ಗ್ರಾಮದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಸಾಕು ತಂದೆ ಮಂಜುನಾಥ್ (36) ಹಾಗು ಮಂಜುನಾಥನ ಸಂಬಂಧಿ ಎದುರುಮನೆ ಯುವಕ ರಾಮು(43) ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆಯ ವಿವರ: ಮೊದಲ ಪತ್ನಿ ತೊರೆದಿದ್ದ ಮಂಜುನಾಥ್ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ವಿಧವೆಯನ್ನು ಮದುವೆಯಾಗಿದ್ದ.ಎರಡನೇ ಪತ್ನಿಗೆ ಹೆಣ್ಣು ಮಗುವಿತ್ತು. ಆ ಅಪ್ರಾಪ್ತ…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ Shivamogga Yodhas received a grand felicitation after winning the Maharaja Trophy (KPL) for the first time in 17 years. The team was honored at KSCA Navule Stadium, and CEO Mithun donated ₹5 lakh to late cricketer Akshay’s family. ಶಿವಮೊಗ್ಗ, ಜು. 21: 17 ವರ್ಷಗಳ ಬಳಿಕ…

Read More

Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More

ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು|Shivamogga

ಶಿವಮೊಗ್ಗ : ಮಾಜಿ ಸಚಿವ ಈಶ್ವರಪ್ಪ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು ಮಾತು ನಂಬುತ್ತಿದ್ದಾರೆ. ಶಿವಮೊಗ್ಗದಲ್ಲಿ ಪದೇ ಪದೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ….

Read More

400 ಕೋಟಿ ರೂ. ಕ್ಯಾಶ್ ದರೋಡೆ ತಡವಾಗಿ ಬೆಳಕಿಗೆ – ಆ ಘಾಟ್‌ನಲ್ಲಿ ಏನಾಯಿತು? | Biggest Cash Robbery

ಘಾಟ್‌ನಲ್ಲಿ ನಡೆದಿರುವ 400 ಕೋಟಿ ರೂ. ನಗದು ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ–ಗೋವಾ–ಮಹಾರಾಷ್ಟ್ರ ಗಡಿಭಾಗದಲ್ಲಿ ನಡೆದ ಈ ಭಾರೀ ಅಪರಾಧಕ್ಕೆ ಸಂಬಂಧಿಸಿದಂತೆ SIT ರಚನೆಗೊಂಡಿದ್ದು, ಮೂರು ರಾಜ್ಯಗಳ ಪೊಲೀಸರು ಸಂಯುಕ್ತ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಐವರು ಬಂಧನವಾಗಿದ್ದು, ಇನ್ನಷ್ಟು ದೊಡ್ಡ ಹೆಸರುಗಳು ಬಹಿರಂಗವಾಗುವ ಸಾಧ್ಯತೆ ಇದೆ. ಕರ್ನಾಟಕ–ಗೋವಾ–ಮಹಾರಾಷ್ಟ್ರ ಗಡಿಭಾಗದ ಚೋರ್ಲಾ ಘಾಟ್ ಪ್ರದೇಶದಲ್ಲಿ ನಡೆದಿರುವ ಸುಮಾರು 400 ಕೋಟಿ ರೂ. ಮೌಲ್ಯದ ಭಾರೀ ನಗದು ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ರಾಜ್ಯಾದ್ಯಂತ ಭಾರೀ…

Read More